ನಾನಾಗಿದ್ದರೆ ಪ್ರತಿ ಬಾರಿ ಈತನನ್ನು ಟೀಂ ಇಂಡಿಯಾದಲ್ಲಿ ಆಡಿಸುತ್ತಿದ್ದೆ: ಹರ್ಷ ಭೋಗ್ಲೆ


Team Udayavani, Apr 17, 2023, 4:35 PM IST

Harsha Bhogle supports Sanju Samson

ಅಹಮದಾಬಾದ್: ಈ ಸೀಸನ್ ನ ಐಪಿಎಲ್ ನಲ್ಲಿ ಈಗಾಗಲೇ 23 ಪಂದ್ಯಗಳು ನಡೆದಿದೆ. ಹಲವು ಹೊಸ ಪ್ರತಿಭೆಗಳು ಮಿಂಚಿದರೆ, ಈಗಾಗಲೇ ಛಾಪು ಮೂಡಿಸಿರುವ ಆಟಗಾರರು ಕೂಡಾ ತಮ್ಮ ಆಟ ಪ್ರದರ್ಶಿಸಿದ್ದಾರೆ.

ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಅವರು ರವಿವಾರದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಆಟವಾಡಿದರು. ಭರ್ಜರಿಯಾಗಿ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ತಮ್ಮ ಇನ್ನಿಂಗ್ಸ್ ನಲ್ಲಿ 32 ಎಸೆತದಲ್ಲಿ ಆರು ಭರ್ಜರಿ ಸಿಕ್ಸರ್ ಮೂಲಕ 60 ರನ್ ಚಚ್ಚಿದರು. ಅದರಲ್ಲೂ ಸ್ಪಿನ್ನರ್ ರಶೀದ್ ಖಾನ್ ಅವರ ಓವರ್ ನಲ್ಲಿ ಸತತ ಮೂರು ಸಿಕ್ಸರ್ ಬಾರಿಸಿದರು.

ಕಳೆದ ಕೆಲವು ವರ್ಷಗಳಿಂದ ದೇಶಿ ಕ್ರಿಕೆಟ್ ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೂ ಸಂಜು ಸ್ಯಾಮ್ಸನ್ ಎಂದಿಗೂ ರಾಷ್ಟ್ರೀಯ ತಂಡದ ಖಾಯಂ ಸದಸ್ಯನಾಗಿಲ್ಲ. ಒಂದೊಂದು ಪಂದ್ಯಗಳಿಗೆ ಅವಕಾಶ ಪಡೆಯುವ ಸ್ಯಾಮ್ಸನ್ ನಂತರ ಹೊರ ಬೀಳುತ್ತಾರೆ. ಇದೀಗ ಸ್ಯಾಮ್ಸನ್ ರನ್ನು ಮತ್ತೆ ರಾಷ್ಟ್ರೀಯ ತಂಡಕ್ಕೆ ಪರಿಗಣಿಸಬೇಕು ಎಂಬ ಕೂಗು ಕೇಳಿಬಂದಿದೆ.

ಇದನ್ನೂ ಓದಿ:Mangaluru ಅದ್ದೂರಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದ ವೇದವ್ಯಾಸ ಕಾಮತ್

ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಅವರೂ ಈ ಬಗ್ಗೆ ಮಾತನಾಡಿದ್ದಾರೆ. ಟೈಟಾನ್ಸ್ ವಿರುದ್ಧ ರಾಯಲ್ಸ್ ತಂಡದಲ್ಲಿ ಸ್ಯಾಮ್ಸನ್ ನಾಯಕತ್ವವನ್ನು ನೋಡಿದ ಭೋಗ್ಲೆ ಟ್ವೀಟ್ ಮಾಡಿದ್ದು “ನಾನು ಪ್ರತಿಬಾರಿ ಭಾರತೀಯ ಟಿ20 ತಂಡದಲ್ಲಿ ಸಂಜು ಸ್ಯಾಮ್ಸನ್‌ನನ್ನು ಆಡಿಸುತ್ತೇನೆ” ಎಂದಿದ್ದಾರೆ.

ಅಡಿದ ಐದು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದಿರುವ ರಾಜಸ್ಥಾನ ರಾಯಲ್ಸ್ ತಂಡವು ಅಂಕಪಟ್ಟಿಯಲ್ಲಿ ನಂ.1 ಸ್ಥಾನ ಪಡೆದಿದೆ.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.