ದಬಾಂಗ್‌ ಡೆಲ್ಲಿಗೆ ಹರಿಯಾಣ ಗುದ್ದು: ಯುಪಿ, ತಮಿಳ್‌ ಪಂದ್ಯ ರೋಚಕ ಟೈ


Team Udayavani, Aug 24, 2017, 11:31 AM IST

24-SPORTS-9.jpg

ಲಕ್ನೋ: ಅಂತಿಮ ಕ್ಷಣದಲ್ಲಿ ರೋಚಕತೆ ಪಡೆದ ಪ್ರೊ ಕಬಡ್ಡಿ ಲೀಗ್‌ ಐದರ ಬುಧವಾರ ನಡೆದ ದ್ವಿತೀಯ ಪಂದ್ಯದಲ್ಲಿ ಆತಿಥೇಯ ಯುಪಿ ಯೋಧಾ ಮತ್ತು ತಮಿಳ್‌ ತಲೈವಾಸ್‌ ನಡುವಣ ಹೋರಾಟವು 33-33 ಅಂಕಗಳಿಂದ ಟೈಯಲ್ಲಿ ಅಂತ್ಯಗೊಂಡಿತು. 

ಮೊದಲ ಅವಧಿಯ ಆಟ ಮುಗಿದಾಗ ಯುಪಿ 19-11 ಅಂಕಗಳಿಂದ ಮುನ್ನಡೆ ಸಾಧಿಸಿತ್ತು. ಆದರೆ ದ್ವಿತೀಯ ಅವಧಿಯಲ್ಲಿ ತಿರುಗೇಟು ನೀಡಿದ ತಮಿಳ್‌ ತಂಡ ಅಮೋಘವಾಗಿ ಆಡಿ ಸಮಬಲ ಸಾಧಿಸಿತು. ಕೊನೆಯ ತನಕವೂ ರೋಚಕವಾಗಿ ಸಾಗಿದ ಈ ಹೋರಾಟ ಅಂತಿಮವಾಗಿ ಟೈಯಲ್ಲಿ ಅಂತ್ಯಗೊಂಡಿತು. 

ಈ ಮೊದಲು ನಡೆದ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ 27-25ರಿಂದ ದಬಾಂಗ್‌ ಡೆಲ್ಲಿಗೆ ಭರ್ಜರಿ ಆಘಾತ ನೀಡಿದೆ. ಬುಧವಾರ ನಡೆದ ಈ ಪಂದ್ಯದಲ್ಲಿ ಹರಿಯಾಣ ಜಯ ಸಾಧಿಸುವ ಮೂಲಕ ಕೂಟದಲ್ಲಿ 3ನೇ ಗೆಲುವು ಸಾಧಿಸಿತು. ಇಲ್ಲಿನ ಬಾಬು ಬನಾರಸಿದಾಸ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹರಿಯಾಣ ಭರ್ಜರಿ ಆರಂಭ ಪಡೆಯಿತು. ಇದರ ಫ‌ಲವಾಗಿ ಪಂದ್ಯ ಆರಂಭವಾಗಿ 14ನೇ ನಿಮಿಷದಲ್ಲಿ ಹರಿಯಾಣ 15-6 ರಿಂದ ಭಾರೀ ಮುನ್ನಡೆ ಪಡೆಯಿತು. ಅನಂತರ ಕೂಡ ಹರಿಯಾಣ ದಾಳಿಗೆ ಡೆಲ್ಲಿ ಕುಸಿಯತೊಡಗಿತು. ಇದರಿಂದಾಗಿ ಮೊದಲ ಅವಧಿಯ ಅಂತ್ಯದಲ್ಲಿ ಹರಿಯಾಣ 17-9ರಿಂದ ಮುನ್ನಡೆ ಪಡೆಯಿತು.

ಮೊದಲ ಅವಧಿಯಲ್ಲಿ ಭಾರೀ ಹಿನ್ನಡೆಯಲ್ಲಿದ್ದ ಡೆಲ್ಲಿ 2ನೇ ಅವಧಿಯಲ್ಲಿ ತಿರುಗೇಟು ನೀಡಿತು. ಹಂತ ಹಂತವಾಗಿ ತನ್ನ ಅಂಕವನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿತು. ಇದರಿಂದಾಗಿ ಡೆಲ್ಲಿ 19-19 ರಿಂದ ಸಮಬಲ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು. ಪಂದ್ಯ ಮುಗಿಯಲು 3 ನಿಮಿಷ ಬಾಕಿ ಇರುವಾಗ ಡೆಲ್ಲಿ 25-24ರಿಂದ ಮುನ್ನಡೆ ಪಡೆದಿತ್ತು.

ಹರ್ಷವರ್ಧನ್‌ ಸುಳ್ಯ

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.