ವಿನೇಶ್‌, ಬಜರಂಗ್‌ಗೆ ನೇರ ಪ್ರವೇಶ: ಕಿರಿಯ ಪಟುಗಳ ಹೋರಾಟ ತೀವ್ರ


Team Udayavani, Jul 21, 2023, 5:22 AM IST

1-dsfsdfs

ಹೊಸದಿಲ್ಲಿ: ಖ್ಯಾತ ಕುಸ್ತಿ ಪಟುಗಳಾದ ವಿನೇಶ್‌ ಪೋಗಟ್‌ ಮತ್ತು ಬಜರಂಗ್‌ ಪೂನಿಯ ಅವರನ್ನು ನೇರವಾಗಿ ಏಷ್ಯನ್‌ ಗೇಮ್ಸ್‌ಗೆ ಆಯ್ಕೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹಲವಾರು ಹಿರಿಯ ಕುಸ್ತಿ ಪಟುಗಳು, ಅವರ ಪೋಷಕರು ಹಾಗೂ ತರಬೇತುದಾರರು ಹೋರಾಟ ಮುಂದುವರಿಸಿದ್ದಾರೆ. ಗುರುವಾರ ಇವರ ಹೋರಾಟ ಹರಿಯಾಣದಿಂದ ದಿಲ್ಲಿಗೆ ತಲುಪಿದ್ದು, ಭಾರತೀಯ ಒಲಿಂಪಿಕ್‌ ಸಂಸ್ಥೆ (ಐಒಎ)ಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮೊದಲು ನಿರ್ಧಾರವಾಗಿದ್ದಂತೆ, ಪೋಗಟ್‌, ಪೂನಿಯ ಏಷ್ಯನ್‌ ಗೇಮ್ಸ್‌ನ ಅರ್ಹತಾ ಪಂದ್ಯಗಳಲ್ಲಿ ಆಡಬೇಕಾಗಿತ್ತು. ಆದಕೆ ಆಯ್ಕೆ ಸಮಿತಿ ಇವರಿಬ್ಬರನ್ನು ನೇರವಾಗಿ ಆಯ್ಕೆ ಮಾಡಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಸುಮಾರು 150ಕ್ಕೂ ಹೆಚ್ಚು ಮಂದಿ ದಿಲ್ಲಿಗೆ ಬಂದಿದ್ದು, ಐಒಎ ಅಧ್ಯಕ್ಷೆ ಪಿ.ಟಿ.ಉಷಾ ಮತ್ತು ಆಯ್ಕೆ ಸಮಿತಿಯ ಅಧ್ಯಕ್ಷ ಭೂಪೇಂದರ್‌ ಸಿಂಗ್‌ ಬಾಜ್ವಾ ಅವರ ಭೇಟಿಗಾಗಿ ಆಗ್ರಹಿಸಿದರು. ಆದರೆ ಇವರಿಬ್ಬರೂ ಕಚೇರಿಯಲ್ಲಿ ಇರಲಿಲ್ಲ.

ಪ್ರತಿಭಟನೆ ವೇಳೆ ಮಾತನಾಡಿದ ಅಂತಿಮ್‌ ಪಂಘಲ್‌ ಅವರ ಕೋಚ್‌ ವಿಕಾಸ್‌ ಭಾರಧ್ವಾಜ್‌, ಬಜರಂಗ್‌ ಮತ್ತು ವಿನೇಶ್‌ಗೆ ವಿನಾಯಿತಿ ಕೊಟ್ಟದ್ದು ಸರಿಯಲ್ಲ ಎಂದರು. 20 ವರ್ಷದೊಳಗಿನ ವಿಶ್ವ ಚಾಂಪಿಯನ್‌ ಪಂಘಲ್‌ ಮತ್ತು 23 ವರ್ಷದೊಳಗಿನ ಏಷ್ಯಾ ಚಾಂಪಿಯನ್‌ ಸುಜೀತ್‌ ಕಲ್ಕಲ್‌ ಅವರು ಆಯ್ಕೆ ಸಮಿತಿ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಅವಕಾಶ ಸಿಕ್ಕರೆ ಬಜರಂಗ್‌ ಮತ್ತು ವಿನೇಶ್‌ ಅವರನ್ನು ಸೋಲಿಸುವುದಾಗಿ ಹೇಳಿದರು. ಮಂಗಳವಾರವಷ್ಟೇ ಅರ್ಹತಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದ ಬಾಜ್ವಾ, ಪುರುಷರ 65ಕೆಜಿ ಫ್ರೀ ಸ್ಟೈಲ್‌ ಮತ್ತು ಮಹಿಳೆಯರ 53 ಕೆಜಿ ವೇಟ್‌ ಕ್ಲಾಸ್‌ ವಿಭಾಗಕ್ಕೆ ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದಿದ್ದರು. ಉಳಿದ ವಿಭಾಗಗಳಿಗೆ ಆಯ್ಕೆ ಸುತ್ತು ನಡೆಯಲಿದೆ ಎಂಬ ಮಾಹಿತಿ ನೀಡಿದ್ದರು.

ಅಂದ ಹಾಗೆ, ಬಜರಂಗ್‌ ಪೂನಿಯ ಮತ್ತು ವಿನೇಶ್‌ ಪೊಗಟ್‌ ಇವರಿಬ್ಬರೂ, ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬೃಜ್‌ಭೂಷಣ್‌ ಸಿಂಗ್‌ ವಿರುದ್ಧ ಪ್ರತಿಭಟನೆ ನಡೆಸಿದವರಲ್ಲಿ ಪ್ರಮುಖರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.