ಭಾರತೀಯ ಕ್ರಿಕೆಟಿಗನ ಕ್ರೀಡಾಸ್ಫೂರ್ತಿಗೆ ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಫಿದಾ


Team Udayavani, Jul 20, 2020, 12:49 PM IST

ಭಾರತೀಯ ಕ್ರಿಕೆಟಿಗನ ಕ್ರೀಡಾಸ್ಫೂರ್ತಿಗೆ ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಫಿದಾ

ಹೊಸದಿಲ್ಲಿ: ಇದು ಮೊದಲ ಸಲ “ಫ್ಯಾಬ್‌ ಫೈವ್‌’ ಖ್ಯಾತಿಯ ಭಾರತ ತಂಡಕ್ಕೆ ಬೌಲಿಂಗ್‌ ಮಾಡಿದ ವಿಂಡೀಸ್‌ ವೇಗಿಯೊಬ್ಬನ ಅನುಭವ ಕಥನ. ತನ್ನ ಓವರಿನಲ್ಲಿ ಹ್ಯಾಟ್ರಿಕ್‌ ಬೌಂಡರಿ ಬಾರಿಸಿದ ಭಾರತದ ಬ್ಯಾಟ್ಸ್‌ಮನ್‌ ಓರ್ವ ಪಂದ್ಯದ ಬಳಿಕ ಧೈರ್ಯ ತುಂಬಿದ ವಿಶಿಷ್ಟ ವಿದ್ಯಮಾನ. ಅಂದಹಾಗೆ, ವಿಂಡೀಸಿನ ಆ ವೇಗಿ ಟಿನೊ ಬೆಸ್ಟ್‌. ಬ್ಯಾಟ್ಸ್‌ಮನ್‌ ಬೇರೆ ಯಾರೂ ಅಲ್ಲ, “ಗೋಡೆ’ ಖ್ಯಾತಿಯ ರಾಹುಲ್‌ ದ್ರಾವಿಡ್‌!

“ಅದು ಶ್ರೀಲಂಕಾದಲ್ಲಿ ನಡೆದ 2005ರ ತ್ರಿಕೋನ ಸರಣಿ. ನಾನು ಮೊದಲ ಸಲ ಬಲಿಷ್ಠ ಬ್ಯಾಟಿಂಗ್‌ ಸರದಿಗೆ ಬೌಲಿಂಗ್‌ ಮಾಡಲಿಳಿದಿದ್ದೆ. ಆಗ ದ್ರಾವಿಡ್‌ ನನಗೆ ಹ್ಯಾಟ್ರಿಕ್‌ ಬೌಂಡರಿಯ ರುಚಿ ತೋರಿಸಿದರು. ಸಹಜವಾಗಿಯೇ ನಾನು ಧೈರ್ಯ ಕಳೆದುಕೊಂಡೆ. ಆದರೆ ಆ ಪಂದ್ಯದ ಬಳಿಕ ನಡೆದ ಘಟನೆಯನ್ನು ನಾನು ಮರೆಯುವಂತಿಲ್ಲ…’ ಎಂದು ಟಿನೊ ಬೆಸ್ಟ್‌ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

“ಆಗ ದ್ರಾವಿಡ್‌ ನನ್ನ ಬಳಿ ಬಂದು ಧೈರ್ಯ ತುಂಬುವ ಕೆಲಸ ಮಾಡಿದರು. ಯಂಗ್‌ ಮ್ಯಾನ್‌, ನಾನು ನಿಮ್ಮ ಸಾಮರ್ಥ್ಯವನ್ನು ಮೆಚ್ಚುತ್ತೇನೆ. ಇದ‌ನ್ನು ನೀವು ಕಳೆದುಕೊಳ್ಳಬಾರದು. ನಿಮ್ಮ ಎಸೆತಗಳಿಗೆ ಬೌಂಡರಿ ಬೀಳಬಹುದು, ಆದರೆ ಇಲ್ಲಿಗೇ ನಿಲ್ಲಬಾರದು… ಎಂದು ದ್ರಾವಿಡ್‌ ಸಲಹೆ ನೀಡಿದರು. ಇದು ನಿಜವಾದ ಕ್ರೀಡಾಸ್ಫೂರ್ತಿ. ಭಾರತೀಯರ ಈ ಗುಣವನ್ನು ನಾನು ಯಾವತ್ತೂ ಮೆಚ್ಚುತ್ತೇನೆ. ಒಮ್ಮೆ ಯುವರಾಜ್‌ ಸಿಂಗ್‌ ನನಗೊಂದು ಬ್ಯಾಟ್‌ ನೀಡಿದ್ದರು. ನನಗೆ ಭಾರತೀಯ ಕ್ರಿಕೆಟಿಗರ ಮೇಲೆ ಪ್ರೀತಿ ಜಾಸ್ತಿ’ ಎಂದು ಟಿನೊ ಬೆಸ್ಟ್‌ ಹೇಳಿದರು.

ಭಾರತೀಯರೆಂದರೆ ಇಷ್ಟ
“ಭಾರತೀಯ ಕ್ರಿಕೆಟಿಗರೆಲ್ಲ ಒಳ್ಳೆಯವರು. ತಮಗೆ 1.5 ಬಿಲಿಯನ್‌ ಜನರ ಬೆಂಬಲವಿದೆ ಎಂಬ ರೀತಿಯಲ್ಲಿ ಅವರು ವರ್ತಿಸುವುದೇ ಇಲ್ಲ. ತುಂಬ ವಿನಮ್ರ ಸ್ವಭಾವದವರು. ಅವರು ಕ್ರೀಡೆಗೆ ಕೊಡುವ ಗೌರವ ದೊಡ್ಡದು. ನನಗಿದು ಬಹಳ ಇಷ್ಟ…’ ಎಂದು ವಿಂಡೀಸ್‌ ವೇಗಿ ಗುಣಗಾನ ಮಾಡಿದರು.

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.