![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
U19WC; ನೆನಪಿಡು, ಸೋಲುತ್ತೇವೆ ಆದರೆ…: ಸೋಲಿನ ಕ್ಷಣದಲ್ಲಿಯೂ ಭಾರತೀಯನ ದಿಟ್ಟ ಮಾತು| Video
Team Udayavani, Feb 12, 2024, 11:04 AM IST
![Heartwarming Conversation During Under-19 World Cup Final Goes Viral](https://www.udayavani.com/wp-content/uploads/2024/02/murugan-620x342.jpg)
ಬಿನೋಯ್: ಐಸಿಸಿ ಅಂಡರ್ 19 ವಿಶ್ವಕಪ್ ಕೂಟದ ಫೈನಲ್ ಪಂದ್ಯ ರವಿವಾರ ನಡೆದಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಿಮ ಹಣಾಹಣಿಯಲ್ಲಿ ಟೀಂ ಇಂಡಿಯಾ ಸೋಲನುಭವಿಸಿದೆ. ಕೂಟದುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದ ಉದಯ್ ಸಹರನ್ ಬಳಗ ಫೈನಲ್ ಪಂದ್ಯದಲ್ಲಿ ಎಡವಿತು.
ಈ ಪಂದ್ಯದಲ್ಲಿ ಭಾರತದ ಆಟಗಾರರಾದ ಮುರುಗನ್ ಅಭಿಷೇಕ್ ಮತ್ತು ನಮನ್ ತಿವಾರಿ ನಡುವಿನ ಸಂಭಾಷಣೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಭಾರತವು ಸೋಲಿನತ್ತ ನೋಡುತ್ತಿದ್ದರೂ ಇಬ್ಬರೂ ಪರಸ್ಪರ ಅತ್ಯಂತ ಸಕಾರಾತ್ಮಕ ರೀತಿಯಲ್ಲಿ ಮಾತನಾಡುವುದನ್ನು ಕಾಣಬಹುದು. ಭಾರತಕ್ಕೆ 75 ಎಸೆತಗಳಲ್ಲಿ ಕೇವಲ ಎರಡು ವಿಕೆಟ್ ಗಳ ಸಹಾಯದಿಂದ 103 ರನ್ಗಳ ಅಗತ್ಯವಿರುವಾಗ ಸಂಭಾಷಣೆ ನಡೆದಿದೆ.
“ಯಾದ್ ರಖನಾ, ಹಾರೇಂಗೆ ಪರ್ ಸೀಖ್ ಕೆ ಜಾಯೇಂಗೆ (ನೆನಪಿನಲ್ಲಿಟ್ಟುಕೊ. ನಾವು ಸೋಲುತ್ತೇವೆ ಆದರೆ ನಾವು ಕಲಿಯುತ್ತೇವೆ),”ಎಂದು ನಮನ್ ತಿವಾರಿ ಅವರು ಮುರುಗನ್ ಗೆ ಹೇಳುವುದು ಸ್ಟಂಪ್ ಮೈಕ್ ನಲ್ಲಿ ಸೆರೆಯಾಗಿದೆ.
Tiwari Saying to Murugan:
“Yaad rakha , haarenge par sekhh ke jayenge !!” pic.twitter.com/gn31SOakcu— 🎰 (@StanMSD) February 11, 2024
ಬಿನೋಯ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಏಳು ವಿಕೆಟ್ ನಷ್ಟಕ್ಕೆ 253 ರನ್ ಪೇರಿಸಿತು. ಉತ್ತರವಾಗಿ ಭಾರತ 43.5 ಓವರ್ ಗಳಲ್ಲಿ 174 ರನ್ ಮಾತ್ರ ಗಳಿಸಿತು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.