ರಂಗನ ಹೆರಾತ್ ಶ್ರೀಲಂಕಾ ನಾಯಕ
Team Udayavani, Mar 2, 2017, 3:45 AM IST
ಕೊಲಂಬೊ: ಪ್ರವಾಸಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ 2 ಪಂದ್ಯಗಳ ಕಿರು ಟೆಸ್ಟ್ ಸರಣಿಯ ವೇಳೆ ಶ್ರೀಲಂಕಾ ತಂಡವನ್ನು ಸ್ಪಿನ್ನರ್ ರಂಗನ ಹೆರಾತ್ ಮುನ್ನಡೆಸಲಿದ್ದಾರೆ. ನಾಯಕ ಏಂಜೆಲೊ ಮ್ಯಾಥ್ಯೂಸ್ ಗಾಯಾಳಾಗಿ ಹೊರಗುಳಿಯುವುದರಿಂದ ಈ ಪರಿವರ್ತನೆ ಮಾಡಲಾಗಿದೆ.
ದಿನೇಶ್ ಚಂಡಿಮಾಲ್, ಉಪುಲ್ ತರಂಗ ಕೂಡ ನಾಯಕತ್ವದ ರೇಸ್ನಲ್ಲಿದ್ದರು. ಆದರೆ ಇವರನ್ನೆಲ್ಲ ಬಿಟ್ಟು ಹೆರಾತ್ ಮೇಲೆ ಆಯ್ಕೆಗಾರರು ವಿಶ್ವಾಸವಿರಿಸಿದರು. ಹೆರಾತ್ ಕಳೆದ ವರ್ಷಾಂತ್ಯದ ಜಿಂಬಾಬ್ವೆ ಪ್ರವಾಸದ ವೇಳೆಯೂ ತಂಡವನ್ನು ಮುನ್ನಡೆಸಿದ್ದರು. ಆ ಸರಣಿಯನ್ನು ಶ್ರೀಲಂಕಾ 2-0 ಅಂತರದಿಂದ ಜಯಿಸಿತ್ತು. ಹೆರಾತ್ 19 ವಿಕೆಟ್ ಉರುಳಿಸಿ ಮಿಂಚಿದ್ದರು.
ಎಡಗೈ ಸ್ಪಿನ್ನರ್ ಮಲಿಂದ ಪುಷ್ಪಕುಮಾರ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ತಂಡದ ಆಯ್ಕೆ ಕುರಿತಂತೆ ಸದ್ಯ ಈ ಎರಡು ಸಂಗತಿಗಳನ್ನಷ್ಟೇ ಮಾಧ್ಯಮಗಳಿಗೆ ತಿಳಿಸಲಾಗಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಮಾ. 7ರಿಂದ ಗಾಲೆಯಲ್ಲಿ, ದ್ವಿತೀಯ ಟೆಸ್ಟ್ ಮಾ. 15ರಿಂದ ಕೊಲಂಬೋದಲ್ಲಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…