ಮಂಗಳೂರಿನಲ್ಲಿ ಹಿತ್ ಸ್ಟ್ರೀಕ್
Team Udayavani, May 5, 2018, 6:00 AM IST
ಮಂಗಳೂರು: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಹಾಗೂ ಹಾಲಿ ತರಬೇತುದಾರ ಹಿತ್ ಸ್ಟ್ರೀಕ್ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿ.ವಿ. ಕಾಲೇಜಿನಲ್ಲಿ ಕರಾವಳಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಈಗಾಗಲೇ ನಡೆಯುತ್ತಿರುವ ಮಕ್ಕಳ ಕ್ರಿಕೆಟ್ ತರಬೇತಿ ಕ್ರೀಡಾಂಗಣಕ್ಕೆ ಆಗಮಿಸಿ ಮಕ್ಕಳ ಜತೆಗೆ ಆಟವಾಡಿದರು. ಕ್ರಿಕೆಟ್ ಆಸಕ್ತ ಮಕ್ಕಳಿಗೆ ಕ್ರಿಕೆಟ್ನ ಕೆಲವು ವಿಚಾರಗಳ ಬಗ್ಗೆ ಅವರು ತಿಳಿಹೇಳಿದರು. ಕರಾವಳಿ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಸಂತೋಷ್ ಮಿಸ್ಕಿತ್, ಮಂಗಳೂರು ವಿ.ವಿ. ಕಾಲೇಜಿನ ಪ್ರಾಂಶುಪಾಲರಾದ ಉದಯ್ ಕುಮಾರ್, ಪ್ರಮುಖರಾದ ಸಬಿತಾ ಮಿಸ್ಕಿತ್, ಜೋಸೆಫ್ ರೇಗೋ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..