![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Hockey; 5 ರಾಷ್ಟ್ರಗಳ ಹಾಕಿ: ಹರ್ಮನ್ಪ್ರೀತ್ ಸಿಂಗ್ ನಾಯಕ
Team Udayavani, Dec 1, 2023, 12:37 AM IST
![1-sadsdsad](https://www.udayavani.com/wp-content/uploads/2023/12/1-sadsdsad-620x437.jpg)
ಹೊಸದಿಲ್ಲಿ: ಸ್ಪೇನ್ನ ವಲೆನ್ಸಿಯಾದಲ್ಲಿ ಡಿ. 15ರಿಂದ 22ರ ವರೆಗೆ ನಡೆಯಲಿರುವ ಐದು ರಾಷ್ಟ್ರಗಳ ಹಾಕಿ ಕೂಟದಲ್ಲಿ ಭಾಗವಹಿಸಲಿರುವ 24 ಸದಸ್ಯರ ಭಾರತೀಯ ತಂಡವನ್ನು ಖ್ಯಾತ ಡ್ರ್ಯಾಗ್ ಫ್ಲಿಕರ್ ಹರ್ಮನ್ಪ್ರೀತ್ ಸಿಂಗ್ ಮುನ್ನಡೆಸಲಿದ್ದಾರೆ.
ಯುವ ಮತ್ತು ಅನುಭವಿ ಆಟಗಾರರನ್ನು ಒಳಗೊಂಡ ಈ ತಂಡದ ಉಪನಾಯಕರಾಗಿ ಅಮಿತ್ ರೋಹಿದಾಸ್ ಆಯ್ಕೆ ಯಾಗಿದ್ದಾರೆ. 2023-24ರಲ್ಲಿ ನಡೆಯಲಿರುವ ಹಾಕಿ ಪ್ರೊ ಲೀಗ್ ಋತುವಿಗೆ ಸಿದ್ಧತೆ ನಡೆಸಲು ಈ ಕೂಟ ಸಾಕಷ್ಟು ನೆರವು ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಗೋಲುಕೀಪಿಂಗ್ ವಿಭಾಗಕ್ಕೆ ಸೂರಜ್ ಕರ್ಕೇರ ಮರಳಿ ದ್ದಾರೆ. ಹೀಗಾಗಿ ಪಿಆರ್ ಶ್ರೀಜೇಶ್ ಮತ್ತು ಕೃಷ್ಣನ್ ಪಿ. ಪಾಠಕ್ ಅವ ಬದಲು ಸೂರಜ್ ಹೆಚ್ಚಿನ ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿದೆ. ರಕ್ಷಣಾತ್ಮಕ ಆಟದ ನೇತೃತ್ವವನ್ನು ಹರ್ಮನ್ಪ್ರೀತ್ ವಹಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.