ಚಾಂಪಿಯನ್ಸ್‌ ಟ್ರೋಫಿ ಹಾಕಿ: ಪಾಕ್‌ ವಿರುದ್ಧ ಭಾರತ 4-0 ಜಯಭೇರಿ


Team Udayavani, Jun 24, 2018, 6:00 AM IST

hockey-champions-trophy-201.jpg

ಬ್ರೆಡಾ (ಹಾಲೆಂಡ್‌): ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿಯ ತನ್ನ ಆರಂಭಿಕ ಪಂದ್ಯದಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 4-0 ಗೋಲುಗಳ ಭರ್ಜರಿ ಅಂತರದಲ್ಲಿ ಪರಾಭವಗೊಳಿಸಿದೆ.

ಶನಿವಾರ ಇಲ್ಲಿನ ಬಿಎಚ್‌ ಆ್ಯಂಡ್‌ ಬಿಸಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ 26ನೇ ನಿಮಿಷದಲ್ಲಿ ರಮಣ್‌ದೀಪ್‌ ಸಿಂಗ್‌ ಗೋಲು ಗಳಿಸಿ ಭಾರತಕ್ಕೆ ಮೇಲುಗೈ ಒದಗಿಸಿದರು. ಅನಂತರ 54ನೇ ನಿಮಿಷದಲ್ಲಿ ದಿಲ್‌ಪ್ರೀತ್‌ ಸಿಂಗ್‌ ದ್ವಿತೀಯ ಗೋಲು ಗಳಿಸಿದರೆ, ಮೂರನೇ ಗೋಲನ್ನು 57ನೇ ನಿಮಿಷದಲ್ಲಿ ಮನ್‌ದೀಪ್‌ ಸಿಂಗ್‌ ಹೊಡೆದರು. ನಾಲ್ಕನೇ ಗೋಲನ್ನು ಲಲಿತ್‌ ಉಪಾಧ್ಯಾಯ್‌ ಅವರು ಪಂದ್ಯದ 60ನೇ ನಿಮಿಷದಲ್ಲಿ ಸಿಡಿಸಿ ಭಾರತದ ಗೆಲುವಿನ ಅಂತರವನ್ನು ಹೆಚ್ಚಿಸಿದರು.

ಈವರೆಗೆ ಒಮ್ಮೆಯೂ ಚಾಂಪಿಯನ್ಸ್‌ ಟ್ರೋಫಿ ಗೆಲ್ಲದ ಭಾರತಕ್ಕೆ ಈ ಪಂದ್ಯಾವಳಿ ಸವಾಲಿನದ್ದಾಗಿದೆ. ಭಾರತ ತನ್ನ ಮುಂದಿನ ಪಂದ್ಯವನ್ನು ಒಲಿಂಪಿಕ್ಸ್‌ ಚಾಂಪಿಯನ್‌ ಅರ್ಜೆಂಟೀನಾ ವಿರುದ್ಧ ರವಿವಾರ ಆಡಲಿದೆ.

ಪಾಕ್‌ ಗೋಲಿ ಹಿಂದಕ್ಕೆ!
ಪಂದ್ಯ ಮುಗಿಯಲು ಇನ್ನೇನು ಐದು ನಿಮಿಷ ಇದ್ದಾಗ ಪಾಕಿಸ್ಥಾನ ತನ್ನ ಗೋಲ್‌ ಕೀಪರ್‌ನನ್ನೇ ವಾಪಸ್‌ ಕರೆಸಿಕೊಳ್ಳುವ ವಿಚಿತ್ರ ತೀರ್ಮಾನ ಕೈಗೊಂಡಿತು. ಇದರ ಬದಲು ಅಂಕಣದಲ್ಲಿದ್ದ ಆಟಗಾರರಿಗೆ ಹೆಚ್ಚುವರಿಯಾಗಿ ಮತ್ತೂಬ್ಬ ಆಟಗಾರರನ್ನು ಕೊಡಲಾಯಿತು. ಇದು ಪಾಕ್‌ಗೆ ಮತ್ತಷ್ಟು ದುಬಾರಿಯಾಗಿ ಪರಿಣಮಿಸಿತು ಎಂದು “ಜಿಯೋ ಟಿವಿ’ ವರದಿ ಮಾಡಿದೆ. ಇದರ ಲಾಭ ಪಡೆದ ಭಾರತೀಯ ಆಟಗಾರರು ಈ ಕೊನೆ ಐದು ನಿಮಿಷಗಳಲ್ಲಿ ಮತ್ತೆರಡು ಗೋಲುಗಳನ್ನು ಬಾರಿಸಿ, ಭರ್ಜರಿ ಗೆಲುವು ಸಾಧಸಿದರು.ಆದರೆ ಪಾಕಿಸ್ಥಾನ ತನ್ನ ಗೋಲ್‌ಕೀಪರ್‌ನನ್ನು  ಆಚೆ ಕರೆಸಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.