ಹಾಕಿ ಟೆಸ್ಟ್‌: ಭಾರತಕ್ಕೆ ಭಾರೀ ಸೋಲು

4-0 ಗೋಲುಗಳಿಂದ ಕೆಡವಿದ ಆಸ್ಟ್ರೇಲಿಯ ; 1-0 ಮುನ್ನಡೆ

Team Udayavani, May 16, 2019, 2:27 AM IST

AUS-IND

ಪರ್ತ್‌: ಆಸ್ಟ್ರೇಲಿಯ ಪ್ರವಾಸದ ಕಳೆದ 3 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದ್ದ ಭಾರತ ಹಾಕಿ ತಂಡ ಕಾಂಗರೂ ರಾಷ್ಟ್ರೀಯ ತಂಡದೆದುರಿನ ಟೆಸ್ಟ್‌ ಸರಣಿಯಲ್ಲಿ ಸೋಲಿನ ಆರಂಭ ಪಡೆದಿದೆ. ಬುಧವಾರ ಪರ್ತ್‌ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 4-0 ಗೋಲುಗಳಿಂದ ಹೀನಾಯವಾಗಿ ಸೋತಿದೆ.

ಆಸ್ಟ್ರೇಲಿಯದ ಜೆರೆಮಿ ಹೇವಾರ್ಡ್‌,ಬ್ಲೇಕ್‌ ಗೋವರ್ ಅವಳಿ ಗೋಲು ಬಾರಿಸಿ ಗೆಲುವು ತಂದುಕೊಟ್ಟರು.

ಕೋಚ್ ಗ್ರಹಾಂ ರೀಡ್‌ ಅವರ ಹೊಸ ಆಟದ ಶೈಲಿಗೆ ಹೊಂದಿಕೊಳ್ಳು ತ್ತಿರುವ ಭಾರತೀಯ ಪಡೆ, ಆಸ್ಟ್ರೇಲಿ ಯದ ಮಿಡ್‌ಫೀಲ್ಡ್ ಆಟದ ಎದುರು ಪರದಾಡಿತು. 15ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಪಡೆದ ಆಸ್ಟ್ರೇಲಿಯ, ಬ್ಲೇಕ್‌ ಗೋವರ್ ಅವರಿಂದ ಗೋಲಿನ ಖಾತೆ ತೆರೆಯಿತು.

19ನೇ ನಿಮಿಷದಲ್ಲಿ ಬಿರೇಂದ್ರ ಲಾಕ್ರ ಗೋಲಿಗೆ ಹತ್ತಿರ ಬಂದರೂ ಚೆಂಡನ್ನು ಗುರಿ ತಲುಪಿಸುವಲ್ಲಿ ವಿಫ‌ಲರಾದರು. ದ್ವಿತೀಯ ಕ್ವಾರ್ಟರ್‌ನಲ್ಲಿ ಜೆರೆಮಿ ಹೇವಾರ್ಡ್‌ ಪೆನಾಲ್ಟಿ ಅವಕಾಶ ಬಳಸಿಕೊಂಡು 20ನೇ ನಿಮಿಷದಲ್ಲಿ ಆಸ್ಟ್ರೇಲಿಯಕ್ಕೆ 2-0 ಮುನ್ನಡೆ ತಂದಿತ್ತರು. 24ನೇ ನಿಮಿಷದಲ್ಲಿ 3ನೇ ಪೆನಾಲ್ಟಿ ಪಡೆದ ಭಾರತಕ್ಕೆ ಇದನ್ನೂ ಗೋಲಾಗಿಸಲು ಸಾಧ್ಯವಾಗಲಿಲ್ಲ.

60ನೇ ನಿಮಿಷ ಹೇವಾರ್ಡ್‌ ಮತ್ತು ಹೆಚ್ಚುವರಿ ಸಮಯದ 2ನೇ ನಿಮಿಷದಲ್ಲಿ ಬ್ಲೇಕ್‌ ಗೋಲು ಬಾರಿಸಿ ತಂಡಕ್ಕೆ 4-0 ಅಂತರದ ಭರ್ಜರಿ ಗೆಲುವು ತಂದುಕೊಟ್ಟರು.

2ನೇ ಹಾಗೂ ಅಂತಿಮ ಟೆಸ್ಟ್‌ ಮೇ 17ರಂದು ನಡೆಯಲಿದೆ.

ಭಾರತದ ವಿಫ‌ಲ ಪ್ರಯತ್ನ
3ನೇ ಕ್ವಾರ್ಟರ್‌ನ ಆರಂಭದಲ್ಲಿ ಎರಡೂ ತಂಡಗಳು ರಕ್ಷಣಾತ್ಮಕ ಆಟವಾಡಿದವು. ಫೈನಲ್ ಕ್ವಾರ್ಟರ್‌ನಲ್ಲಿ ಸಕಾರಾತ್ಮಕವಾಗಿಯೇ ಆಟಕ್ಕಿಳಿದ ಭಾರತ ಗೋಲಿಗಾಗಿ ಭಾರೀ ಪ್ರಯತ್ನ ನಡೆಸಿತು. ಮನ್‌ಪ್ರೀತ್‌, ವಿವೇಕ್‌ ಪ್ರಸಾದ್‌, ಜಸ್‌ಕರಣ್‌ ಸಿಂಗ್‌ ಗೋಲು ಬಾರಿಸುವ ಪ್ರಯತ್ನಕ್ಕೆ ಆಸ್ಟ್ರೇಲಿಯನ್ನರು ಅಡ್ಡಿಪಡಿಸಿದರು. 52ನೇ ನಿಮಿಷದಲ್ಲಿ ಮತ್ತೂಂದು ಪೆನಾಲ್ಟಿ ಕಾರ್ನರ್‌ ಪಡೆದ ಭಾರತ, ಈ ಅವಕಾಶವನ್ನೂ ಕೈಚೆಲ್ಲಿತು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.