ಭಾರತಕ್ಕೆ ನೇರ ಕ್ವಾರ್ಟರ್‌ ಫೈನಲ್‌


Team Udayavani, Dec 9, 2018, 9:00 AM IST

20.jpg

ಭುವನೇಶ್ವರ: ಆತಿಥೇಯ ಭಾರತ “ಸಿ’ ವಿಭಾಗದ ಅಗ್ರಸ್ಥಾನ ಅಲಂಕರಿಸಿ ವಿಶ್ವಕಪ್‌ ಹಾಕಿ ಪಂದ್ಯಾವಳಿಯಲ್ಲಿ ನೇರವಾಗಿ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆ ಇರಿಸಿದೆ. ಶನಿವಾರದ ಅಂತಿಮ ಲೀಗ್‌ ಪಂದ್ಯದಲ್ಲಿ ಕೆನಡಾವನ್ನು 5-1 ಗೋಲುಗಳಿಂದ ಮಣಿಸುವ ಮೂಲಕ ಮನ್‌ಪ್ರೀತ್‌ ಪಡೆ ಈ ಗೌರವಕ್ಕೆ ಪಾತ್ರವಾಯಿತು.

ಇದಕ್ಕೂ ಮೊದಲು ನಡೆದ ಪಂದ್ಯದಲ್ಲಿ ಬೆಲ್ಜಿಯಂ ಕೂಡ 5-1 ಗೋಲುಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸಿತ್ತು. ಇದರಿಂದ ಭಾರತ ಹಾಗೂ ಬೆಲ್ಜಿಯಂ ತಂಡಗಳೆರಡೂ 7 ಅಂಕ ಸಂಪಾದಿಸಿದವು. ಆದರೆ ಗೋಲು ವ್ಯತ್ಯಾಸದಲ್ಲಿ ಮುಂದಿದ್ದ ಭಾರತಕ್ಕೆ ಅಗ್ರಸ್ಥಾನ ಒಲಿಯಿತು (ಗೋಲು ಅಂತರ: ಭಾರತ-9, ಬೆಲ್ಜಿಯಂ-5). ಬೆಲ್ಜಿಯಂ ಕ್ರಾಸ್‌ ಓವರ್‌ ಪಂದ್ಯದಲ್ಲಿ ನಾಕೌಟ್‌ ಅದೃಷ್ಟಪರೀಕ್ಷೆಗೆ ಇಳಿಯಬೇಕಿದೆ.

4ನೇ ಕ್ವಾರ್ಟರ್‌ನಲ್ಲಿ ಮೇಲುಗೈ
ಭಾರತ-ಕೆನಡಾ ಪಂದ್ಯ ಆರಂಭದಲ್ಲಿ ತೀವ್ರ ಪೈಪೋಟಿಯಿಂದ ಕೂಡಿತ್ತು. 3ನೇ ಕ್ವಾರ್ಟರ್‌ ತನಕ 1-1 ಸಮಬಲದ ಹೋರಾಟ ಜಾರಿಯಲ್ಲಿತ್ತು. ಆದರೆ ಕೊನೆಯ ಕ್ವಾರ್ಟರ್‌ನಲ್ಲಿ ಅತ್ಯಂತ ಆಕ್ರಮಣಕಾರಿಯಾಗಿ ಆಡಿದ ಭಾರತ ಕೆನಡಾದ ಮೇಲೆರಗಿ ಸತತವಾಗಿ ಗೋಲು ಸಿಡಿಸುತ್ತ ಹೋಯಿತು. 46ನೇ ನಿಮಿಷದಲ್ಲಿ ಚಿಂಗ್ಲೆನ್ಸಾನ, 47ನೇ ನಿಮಿಷದಲ್ಲಿ ಲಲಿತ್‌ ಉಪಾಧ್ಯಾಯ, 51ನೇ ನಿಮಿಷದಲ್ಲಿ ಅಮಿತ್‌ ರೋಹಿದಾಸ್‌ ಹಾಗೂ 57ನೇ ನಿಮಿಷದಲ್ಲಿ ಪುನಃ ಲಲಿತ್‌ ಉಪಾಧ್ಯಾಯ ಗೋಲು ಬಾರಿಸಿದರು. ಭಾರತದ ಮೊದಲ ಗೋಲು 12ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್‌ ಸಿಂಗ್‌ ಅವರಿಂದ ದಾಖಲಾಯಿತು.

ಕೆನಡಾಕ್ಕೆ ಕ್ರಾಸ್‌ ಓವರ್‌ ಟಿಕೆಟ್‌
ಕೆನಡಾದ ಏಕೈಕ ಗೋಲನ್ನು 39ನೇ ನಿಮಿಷದಲ್ಲಿ ಫ್ಲೋರಿಸ್‌ ಸನ್‌ ವಾನ್‌ ಹೊಡೆದರು. ಲೀಗ್‌ ಹಂತದಲ್ಲಿ ದಕ್ಷಿಣ ಆಫ್ರಿಕಾ, ಕೆನಡಾ ತಲಾ ಒಂದು ಅಂಕದೊಂದಿಗೆ ಸಮಬಲ ಸಾಧಿಸಿದರೂ, ಗೋಲು ವ್ಯತ್ಯಾಸದಲ್ಲಿ ಮುಂದಿದ್ದ ಕೆನಡಾಕ್ಕೆ ಕ್ರಾಸ್‌ ಓವರ್‌ ಟಿಕೆಟ್‌ ಲಭಿಸಿದೆ.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.