ವಿಶ್ವಕಪ್‌ ಹಾಕಿ 2023: ಇಂಗ್ಲೆಂಡ್‌ ಸವಾಲು ಎದುರಿಸಲು ಭಾರತ ಸಿದ್ಧ


Team Udayavani, Jan 15, 2023, 7:35 AM IST

ವಿಶ್ವಕಪ್‌ ಹಾಕಿ 2023: ಇಂಗ್ಲೆಂಡ್‌ ಸವಾಲು ಎದುರಿಸಲು ಭಾರತ ಸಿದ್ಧ

ರೂರ್ಕೆಲ: ಬಲಿಷ್ಠ ಸ್ಪೇನ್‌ ತಂಡವನ್ನು ಉರುಳಿಸಿ ವಿಶ್ವಕಪ್‌ ಅಭಿಯಾನವನ್ನು ಉತ್ತಮ ರೀತಿಯಲ್ಲಿ ಆರಂಭಿಸಿರುವ ಭಾರತ ತಂಡವು ರವಿವಾರ ಇಂಗ್ಲೆಂಡ್‌ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ.

ತಪ್ಪುರಹಿತ ಆಟದ ಪ್ರದರ್ಶನ ನೀಡಿ ಸ್ಪೇನ್‌ ತಂಡವನ್ನು 2-0 ಗೋಲುಗಳಿಂದ ಕೆಡಹಿದ ಭಾರತವು ರವಿವಾರ ಕಠಿನ ತಂಡಗಳಲ್ಲಿ ಒಂದಾದ ಇಂಗ್ಲೆಂಡ್‌ ತಂಡದೆದುರು ಗೆಲ್ಲುವ ವಿಶ್ವಾಸದಲ್ಲಿದೆ.

ಸ್ಪೇನ್‌ ವಿರುದ್ಧ ಭಾರತ ಆರಂಭದ ಎರಡು ಕ್ವಾರ್ಟರ್‌ ಹೋರಾಟದಲ್ಲಿ ಆಕ್ರಮಣಕಾರಿ ಆಟದ ಪ್ರದರ್ಶನ ನೀಡಿತು. ಸ್ಥಳೀಯ ಹೀರೊ ಅಮಿತ್‌ ರೋಹಿದಾಸ್‌ ಪೆನಾಲ್ಟಿ ಕಾರ್ನರ್‌ ಮೂಲಕ ಗೋಲು ಖಾತೆ ತೆರೆದಿದ್ದರೆ ಹಾರ್ದಿಕ್‌ ಸಿಂಗ್‌ ಏಕಾಂಗಿ ಹೋರಾಟ ದಿಂದ ಮುನ್ನಡೆಯನ್ನು 2-0ಕ್ಕೇರಿ ಸಿದ್ದರು. ಆಬಳಿಕ ನಾಯ ಹರ್ಮನ್‌ಪ್ರೀತ್‌ ಸಿಂಗ್‌ ಮತ್ತು ಉಪನಾಯಕ ರೋಹಿದಾಸ್‌ ರಕ್ಷಣಾತ್ಮಕ ಆಟಕ್ಕೆ ಹೆಚ್ಚಿನ ಮಹತ್ವ ನೀಡಿದರು.

ಸ್ಪೇನ್‌ಗಿಂತಲೂ ಇಂಗ್ಲೆಂಡ್‌ ಬಲಿಷ್ಠ ತಂಡವಾಗಿದ್ದರಿಂದ ಭಾರತ ರಕ್ಷಣಾತ್ಮಕ ಆಟಕ್ಕೆ ಹೆಚ್ಚಿನ ಮಹತ್ವ ನೀಡುವುದು ಅತೀ ಮುಖ್ಯವಾಗಿದೆ. ರಕ್ಷಣೆಯ ಜತೆ ಆಕ್ರಮಣಕಾರಿ ಆಟ ಪ್ರದರ್ಶಿಸಿದರೆ ಭಾರತ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇಂಗ್ಲೆಂಡ್‌ ಗುರುವಾರ ನಡೆದ ಪಂದ್ಯದಲ್ಲಿ ವೇಲ್ಸ್‌ ತಂಡವನ್ನು 5-0 ಗೋಲುಗಳಿಂದ ಸೋಲಿಸಿತ್ತು.

ಮೊದಲ ಪಂದ್ಯದಲ್ಲಿ ಗೆದ್ದಿರುವುದು ಒಳ್ಳೆಯದಾಗಿದೆ. ರಕ್ಷಣಾತ್ಮಕ ಆಟದ ಪ್ರದರ್ಶನ ಮತ್ತು ಚೆಂಡಿನ ನಿಯಂತ್ರಣವನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಸಮಾಧಾನ ತಂದಿದೆ. ಮೊದಲ ಪಂದ್ಯದಲ್ಲಿ ಕೆಲವು ಆಟಗಾರರು ತಮ್ಮ ಶ್ರೇಷ್ಠ ನಿರ್ವಹಣೆ ನೀಡಲಿಲ್ಲ. ಆದರೆ ವಿಶ್ವಕಪ್‌ನಂತಹ ಪಂದ್ಯಗಳಲ್ಲಿ ಎಲ್ಲರೂ ಸಂಘಟಿತ ಹೋರಾಟ ನೀಡುವುದು ಅತ್ಯಗತ್ಯ ಎಂದು ಕೋಚ್‌ ಗ್ರಹಾಂ ರೀಡ್‌ ಹೇಳಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಗೆದ್ದರೆ ಭಾರತ ಮುಂದಿನ ಸುತ್ತಿಗೇರುವ ಅವಕಾಶ ಹೆಚ್ಚಲಿದೆ. ಇದಕ್ಕಾಗಿ ಭಾರತ ಶಕ್ತಿಮೀರಿ ಪ್ರಯತ್ನಿಸುವ ಸಾಧ್ಯತೆಯಿದೆ.

ಮೂರು ಬಾರಿ ಮುಖಾಮುಖಿ
ಭಾರತ ಮತ್ತು ಇಂಗ್ಲೆಂಡ್‌ ಕಳೆದ ವರ್ಷ ಮೂರು ಬಾರಿ ಮುಖಾಮುಖಿಯಾಗಿದ್ದವು. ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಆಡಿದ ಈ ಹಿಂದಿನ ಪಂದ್ಯದಲ್ಲಿ ಭಾರತ 4-4 ಅಂತರದಿಂದ ಸಮಬಲ ಸ್ಥಾಪಿಸಿತ್ತು. ಎಫ್ಐಎಚ್‌ ಪ್ರೊ ಲೀಗ್‌ನ ಮೊದಲ ಲೆಗ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 3-3 ಡ್ರಾ ಸಾಧಿಸಿದ್ದ ಭಾರತ ಎಪ್ರಿಲ್‌ನಲ್ಲಿ ಮತ್ತೆ ಆಡಿದಾಗ 4-3 ಗೋಲುಗಳಿಂದ ಜಯಭೇರಿ ಬಾರಿಸಿತ್ತು. ಒಟ್ಟಾರೆ ಇಂಗ್ಲೆಂಡ್‌ ವಿರುದ್ಧ ಭಾರತ 10 ಪಂದ್ಯಗಳಲ್ಲಿ ಜಯಿಸಿದ್ದರೆ ಇಂಗ್ಲೆಂಡ್‌ 7ರಲ್ಲಿ ಗೆಲುವು ಸಾಧಿಸಿತ್ತು. ನಾಲ್ಕು ಪಂದ್ಯಗಳು ಡ್ರಾ ಆಗಿದ್ದವು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.