ಹಾಕಿ ವಿಶ್ವಕಪ್‌: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಸವಾಲು


Team Udayavani, Jan 22, 2023, 8:05 AM IST

ಹಾಕಿ ವಿಶ್ವಕಪ್‌: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಸವಾಲು

ಭುವನೇಶ್ವರ: ಭಾರತ ತಂಡವು ರವಿವಾರ ನಡೆಯುವ ಪುರುಷರ ಹಾಕಿ ವಿಶ್ವಕಪ್‌ನ ಕ್ರಾಸ್‌ಓವರ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡವನ್ನು ಎದುರಿ ಸಲಿದೆ. ಗಾಯಗೊಂಡಿರುವ ಮಿಡ್‌ಫಿàಲ್ಡರ್‌ ಹಾರ್ದಿಕ್‌ ಸಿಂಗ್‌ ಅವರು ವಿಶ್ವಕಪ್‌ನ ಇನ್ನುಳಿದ ಪಂದ್ಯಗಳಿಂದ ಹೊರಬಿದ್ದ ಕಾರಣ ಭಾರತಕ್ಕೆ ದೊಡ್ಡ ಹೊಡೆತ ಬಿದ್ದಿದೆ.

24ರ ಹರೆಯದ ಹಾರ್ದಿಕ್‌ ಇಂಗ್ಲೆಂಡ್‌ ವಿರುದ್ಧದ ಲೀಗ್‌ ಪಂದ್ಯದ ವೇಳೆ ಮಂಡಿರಜ್ಜುವಿನ ಗಾಯಕ್ಕೆ ಒಳಗಾಗಿದ್ದರು. ಅವರಿನ್ನು ಪೂರ್ಣ ವಾಗಿ ಚೇತರಿಸಿಕೊಳ್ಳಲಿಲ್ಲ. ಅವರ ಅನುಪಸ್ಥಿತಿ ಯಲ್ಲಿ ಭಾರತ ನ್ಯೂಜಿಲ್ಯಾಂಡಿನ ಸವಾಲಿಗೆ ಉತ್ತರಿಸಬೇಕಾಗಿದೆ. ಭಾರತ ಒಂದು ವೇಳೆ ನ್ಯೂಜಿಲ್ಯಾಂಡ್‌ ವಿರುದ್ಧ ಗೆದ್ದರೆ ಕ್ವಾರ್ಟರ್‌ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಬೆಲ್ಜಿಯಂ ತಂಡವನ್ನು ಎದುರಿಸಲಿದೆ.

ಸ್ಪೇನ್‌ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್‌ ಅದ್ಭುತ ಗೋಲನ್ನು ಹೊಡೆದಿದ್ದರು. ರವಿವಾರದ ಪಂದ್ಯದಲ್ಲಿ ಅವರ ಬದಲಿಗೆ ರಾಜ್‌ಕುಮಾರ್‌ ಪಾಲ್‌ ಆಡಲಿದ್ದಾರೆ.

ವೇಲ್ಸ್‌ ವಿರುದ್ಧ ಭಾರತದ ನಿರಾಶಾದಾಯಕ ಪ್ರದರ್ಶನದಿಂದ ಭಾರತ ಇದೀಗ ಕ್ರಾಸ್‌ಓವರ್‌ ಪಂದ್ಯದಲ್ಲಿ ಆಡಬೇಕಾಗಿದೆ. ಒಂದು ವೇಳೆ ಭಾರತ ವೇಲ್ಸ್‌ ವಿರುದ್ಧ 8 ಗೋಲುಗಳ ಅಂತರದಿಂದ ಜಯಿಸಿದ್ದರೆ ನೇರವಾಗಿ ಕ್ವಾರ್ಟರ್‌ಫೈನಲಿಗೆ ಏರುವ ಅವಕಾಶವಿತ್ತು. ಆದರೆ ಭಾರತ ವೇಲ್ಸ್‌ ವಿರುದ್ಧ 4-2 ಗೋಲುಗಳಿಂದ ಜಯಿಸಿತ್ತು.

ಸದ್ಯ 12ನೇ ರ್‍ಯಾಂಕ್‌ನಲ್ಲಿರುವ ನ್ಯೂಜಿ ಲ್ಯಾಂಡ್‌ ಇಷ್ಟರವರೆಗೆ ಸೆಮಿಫೈನಲ್‌ ತಲುಪಿದ ಸಾಧನೆ ಮಾಡಿಲ್ಲ. ಅದು ಈ ಕೂಟದಲ್ಲಿ ಸಾಧಾರಣ ಆಟದ ಪ್ರದರ್ಶನ ನೀಡಿದೆ. ಹೀಗಾಗಿ ಭಾರತಕ್ಕೆ ಈ ಪಂದ್ಯದಲ್ಲಿ ಗೆಲ್ಲುವ ಅವಕಾಶ ಹೆಚ್ಚಿದೆ. ಭಾರತ ಸ್ಪೇನ್‌ ವಿರುದ್ಧ ಆಡಿದಂತೆ ಆಕ್ರಮಣಕಾರಿಯಾಗಿ ಆಡಿದರೆ ಮೇಲುಗೈ ಸಾಧಿಸಬಹುದು.
ನ್ಯೂಜಿಲ್ಯಾಂಡ್‌ “ಸಿ’ ಬಣದಲ್ಲಿ ಒಂದು ಪಂದ್ಯದಲ್ಲಿ ಜಯ ಸಾಧಿಸಿದ್ದರೆ ಎರಡರಲ್ಲಿ ಸೋತು ಮೂರನೇ ಸ್ಥಾನ ಪಡೆದಿತ್ತು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.