IPL 2023: ಫೈನಲ್ ಗೆದ್ದ ತಂಡಕ್ಕೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?


Team Udayavani, May 28, 2023, 6:35 PM IST

How Much Prize Money Will Winner Of IPL Final

ಅಹಮದಾಬಾದ್‌: ಇಲ್ಲಿನ ಐಕಾನಿಕ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 2023 ರ ಋತುವಿನ ಫೈನಲ್‌ ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ನಾಲ್ಕು ಬಾರಿ ಐಪಿಎಲ್ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಅನ್ನು ಎದುರಿಸಲಿದೆ.

ಭಾನುವಾರ ನಡೆಯಲಿರುವ ಸಿಎಸ್‌ಕೆ ಮತ್ತು ಜಿಟಿ ನಡುವಿನ ಪಂದ್ಯದಲ್ಲಿ ಐದನೇ ಬಾರಿಗೆ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ವರ್ಷದ ಐಪಿಎಲ್‌ ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗಲಿವೆ.

ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ವಿಜೇತರು ಎಷ್ಟು ಹಣ ಪಡೆಯುತ್ತಾರೆ ಎನ್ನುವುದು ಕುತೂಲಕಾರಿ ವಿಚಾರ.

ಇದನ್ನೂ ಓದಿ:ಬಜರಂಗದಳ, ಆರ್ ಎಸ್ಎಸ್ ಬ್ಯಾನ್ ಮಾಡುತ್ತೇವೆಂದು ಎಲ್ಲೂ ಹೇಳಿಲ್ಲ: Laxmi hebbalkar

ವರದಿಗಳ ಪ್ರಕಾರ, ಐಪಿಎಲ್ 2023 ರ ವಿಜೇತರು 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯುತ್ತಾರೆ. ರನ್ನರ್ ಅಪ್‌ ತಂಡ 15 ಕೋಟಿ ರೂಪಾಯಿಗಳನ್ನು ಪಡೆಯುತ್ತಾರೆ. ಋತುವಿನಲ್ಲಿ ಮೂರನೇ ಸ್ಥಾನ ಪಡೆದ ರೋಹಿತ್ ಶರ್ಮಾ ಅವರ ಮುಂಬೈ ಇಂಡಿಯನ್ಸ್ 7 ಕೋಟಿ ರೂಪಾಯಿಗಳನ್ನು ಪಡೆಯುತ್ತದೆ.

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಮತ್ತು ಚೆನ್ನೈ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಚೆನ್ನೈ ತಂಡವು ಸುಲಭ ಜಯ ಸಾಧಿಸಿತ್ತು. ಎರಡನೆ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದ ಗುಜರಾತ್ ಸತತ ಎರಡನೇ ಫೈನಲ್ ತಲುಪಿದೆ.

ಟಾಪ್ ನ್ಯೂಸ್

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cricekt

Cricket: ಭಾರತ-ಪಾಕಿಸ್ಥಾನ ಬದ್ಧ ವೈರಿಗಳ ಜಂಟಿ ಆತಿಥ್ಯ

bopan

Tennis: ಬೋಪಣ್ಣ-ಭಾಂಬ್ರಿ ಜೋಡಿಗೆ ಆಘಾತ

rowing

Asian Games: ರೋಯಿಂಗ್‌: ಭಾರತಕ್ಕೆ ಅವಳಿ ಕಂಚು

National Physical Disability T20 ಕ್ರಿಕೆಟ್ ಚಾಂಪಿಯನ್‍ಶಿಪ್ 2023 ರ ಟ್ರೋಫಿ ಅನಾವರಣ

National Physical Disability T20 ಕ್ರಿಕೆಟ್ ಚಾಂಪಿಯನ್‍ಶಿಪ್ 2023 ರ ಟ್ರೋಫಿ ಅನಾವರಣ

International cricket ಸ್ಟೇಡಿಯಂಗಾಗಿ ಜಿಸಿಎಗೆ ಬಿಸಿಸಿಐ ಸಂಪೂರ್ಣ ಸಹಕಾರ

International cricket ಸ್ಟೇಡಿಯಂಗಾಗಿ ಜಿಸಿಎಗೆ ಬಿಸಿಸಿಐ ಸಂಪೂರ್ಣ ಸಹಕಾರ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.