ವಿಂಬಲ್ಡನ್‌ ಸಮಯದಲ್ಲಿ ವಿಶ್ವಕಪ್‌ ವೀಕ್ಷಣೆ ಹೇಗೆ?!


Team Udayavani, Jul 2, 2018, 3:32 PM IST

0118.jpg

ಲಂಡನ್‌: ಜಾಗತಿಕ ಮಟ್ಟದ ದೊಡ್ಡ ಕ್ರೀಡಾಕೂಟಗಳು ಏಕಕಾಲದಲ್ಲಿ ಸಂಭವಿಸುವುದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ. ಇದಕ್ಕೆ ತಾಜಾ ಉದಾಹರಣೆ, ಈ ಬಾರಿಯ ವಿಶ್ವಕಪ್‌ ಫ‌ುಟ್‌ಬಾಲ್‌ ಮತ್ತು ಸೋಮವಾರದಿಂದ ಆರಂಭವಾಗಲಿರುವ ವಿಂಬಲ್ಡನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ. ಕಾಕತಾಳೀಯವೆಂದರೆ, ವಿಶ್ವಕಪ್‌ ಫ‌ುಟ್‌ಬಾಲ್‌ ಫೈನಲ್‌ ಹಾಗೂ ವಿಂಬಲ್ಡನ್‌ ಪುರುಷರ ಫೈನಲ್‌ ಒಂದೇ ದಿನ, ಏಕಕಾಲದಲ್ಲಿ ನಡೆಯಲಿದೆ (ಜು. 15). ಈ 14 ದಿನಗಳ ಅವಧಿಯಲ್ಲೂ ವಿಶ್ವಕಪ್‌-ವಿಂಬಲ್ಡನ್‌ ಒಟ್ಟೊಟ್ಟಿಗೇ ಸಾಗಲಿವೆ.

4 ವರ್ಷಗಳಿಗೊಮ್ಮೆ ಬರುವ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿಯನ್ನು ಕಾಣಲು ಹಾತೊರೆಯುವವರಿಗೆ ಲೆಕ್ಕವಿಲ್ಲ. ಇದಕ್ಕೆ ವಿಂಬಲ್ಡನ್‌ ಟೆನಿಸಿಗರೂ ಹೊರತಲ್ಲ. ಉದಾಹರಣೆಗೆ, ಬ್ರಿಟನ್‌ ಟೆನಿಸಿಗ ಆ್ಯಂಡಿ ಮರ್ರೆ. ಶನಿವಾರದ ಪತ್ರಿಕಾಗೋಷ್ಠಿಯೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಮರ್ರೆ ಇದನ್ನು ತಪ್ಪಿಸಿಕೊಂಡಿದ್ದರು. ಕಾರಣ, ಆರ್ಜೆಂಟೀನಾ- ಫ್ರಾನ್ಸ್‌ ನಡುವಿನ ಪ್ರೀ- ಕ್ವಾರ್ಟರ್‌ಫೈನಲ್‌ ಫ‌ುಟ್‌ಬಾಲ್‌ ಪಂದ್ಯ! ಇದನ್ನು ಹೇಳಿಕೊಳ್ಳಲು ಅವರು ಹಿಂಜರಿಯಲಿಲ್ಲ. ವಿಶ್ವಕಪ್‌ ನಾಕೌಟ್‌ ಸಮಯದಲ್ಲೇ ವಿಂಬಲ್ಡನ್‌ ಕಾವೇರಿಸಿಕೊಳ್ಳುವು ದರಿಂದ ರ್ಕೆಟ್‌ ಸಮರದ ಮೇಲೆ ಗಮನ ನೆಡುವುದು ಹೇಗೆ ಎಂಬ ಚಿಂತೆ ಮರ್ರೆ ಅವರದು. ಸ್ಕಾಟಿಷ್‌ ಪ್ರೀಮಿಯರ್‌ ಲೀಗ್‌ನ “ಹಿಬರ್ನಿ ಯನ್‌ ಕ್ಲಬ್‌’ನ ಕಟ್ಟಾ ಬೆಂಬಲಿಗನಾಗಿರುವ ಆ್ಯಂಡಿ ಮರ್ರೆ, ಮಾಜಿ ವೃತ್ತಿಪರ ಫ‌ುಟ್ಬಾಲಿಗನೊಬ್ಬನ ಮೊಮ್ಮಗ ಎಂಬುದನ್ನು ಮರೆಯುವಂತಿಲ್ಲ.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.