ಸೈನಾ, ಸಿಂಧೂ ನಮಗೆಲ್ಲ ಮಾನಸಿಕ ಧೈರ್ಯ ತುಂಬಿದ್ದಾರೆ: ಪ್ರಣಯ್‌


Team Udayavani, Feb 19, 2018, 6:55 AM IST

h.s.-prannoy.jpg

ಮುಂಬಯಿ:  ಕಠಿನ ಸ್ಪರ್ಧಿಗಳ ವಿರುದ್ಧ ಆಡುವಾಗ ಮಾನಸಿಕವಾಗಿ ಸಕಾರಾತ್ಮಕ ಬದಲಾವಣೆ ತರುವಲ್ಲಿ  ಭಾರತದ ಸ್ಟಾರ್‌ ಆಟಗಾರ್ತಿಯರಾದ ಪಿ.ವಿ. ಸಿಂಧು, ಸೈನಾ ನೆಹ್ವಾಲ್‌ ಅವರ ಪಾಲು ಸಾಕಷ್ಟಿದೆ ಎಂದು ವಿಶ್ವ 11ನೇ ಶ್ರೇಯಾಂಕಿತ ಬ್ಯಾಡ್ಮಿಂಟನ್‌ ಆಟಗಾರ ಎಚ್‌.ಎಸ್‌. ಪ್ರಣಯ್‌ ಹೇಳಿದ್ದಾರೆ.

ಮುಂಬೈ ಜಿಮಾVನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಿಸಿಕೆ ಹಂಚಿಕೊಂಡ ಪ್ರಣಯ್‌, “ಎಲ್ಲಾ ಆಟಗಾರರ ನಡುವೆ ಬದಲಾಗಿರುವ ಒಂದು ವಿಚಾರವೆಂದರೆ ಗೆಲ್ಲುವ ನಂಬಿಕೆ. ಕಳೆದ ಐದಾರು ವರ್ಷಗಳಲ್ಲಿ ನಾನದನ್ನು ಗಮನಿಸಿದ್ದೇನೆ’ ಎಂದಿದ್ದಾರೆ.

ಸೈನಾ, ಸಿಂಧೂ ದೊಡ್ಡ ಟೂರ್ನಿಗಳಲ್ಲಿ ಗೆಲ್ಲಲಾರಂಭಿಸಿದಾಗ ಮತ್ತು ಚೈನೀಸ್‌ ಆಟಗಾರರನ್ನು ಸೋಲಿಸಲಾರಂಭಿಸಿದಾಗ ತನಗೆ ಸೇರಿದಂತೆ ಎಲ್ಲ ಆಟಗಾರರಿಗೂ ನಾಳೆ ನಾವೂ ಹೀಗೆಯೇ ಗೆಲ್ಲುತ್ತೇವೆ ಎಂಬ ಧೈರ್ಯ ಮೂಡುತ್ತಿತ್ತು ಎಂದಿರುವ ಪ್ರಣಯ್‌, “ನಾವು ಬ್ಯಾಡ್ಮಿಂಟನ್‌ ಸ್ಪರ್ಧೆಗಳಲ್ಲಿ ಆಡಲಾರಂಭಿಸಿದ ದಿನಗಳಲ್ಲಿ ದೊಡ್ಡ ಆಟಗಾರರನ್ನು ನೋಡಿದಾಗೆಲ್ಲ ಗೆಲುವು ತುಂಬಾ ಕಷ್ಟ ಎಂದು ಭಾವಿಸುತ್ತಿದ್ದೆವು. ಆದರೆ ಈ ದಿನ ನಾವು ಎಷ್ಟೇ ಖ್ಯಾತ ಆಟಗಾರರ ವಿರುದ್ಧ ಸ್ಪರ್ಧೆಗಿಳಿಯುವಾಗಲೂ ಅಷ್ಟೇ ಆತ್ಮವಿಶ್ವಾಸದಲ್ಲಿರುತ್ತೇವೆ’ ಎಂದರು.

“ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಾಗ ನಾವು ನಮ್ಮ ಎದುರಾಳಿಗನ್ನು ಗೌರವಾದರಗಳಿಂದ ಕಾಣುತ್ತೇವೆ. ಯಾವತ್ತೂ ನಾನು ಈ ಖ್ಯಾತ ಆಟಗಾರರ ವಿರುದ್ಧ ಆಡುತ್ತಿದ್ದೇನೆ, ಈ ಸೂಪರ್‌ ಸೀರೀಸ್‌ನಲ್ಲಿ ಆಡುತ್ತಿದ್ದೇನೆ ಎಂದು ಬೀಗುವುದಿಲ್ಲÉ’ ಎಂದು ಪ್ರಣಯ್‌ ಹೇಳಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.