ತಪ್ಪು ಎಲ್ಲರೂ ಮಾಡ್ತಾರೆ: ಪಾಂಡ್ಯ, ರಾಹುಲ್‌ಗೆ ಸೌರವ್‌ ಗಂಗೂಲಿ ಬೆಂಬಲ


Team Udayavani, Jan 17, 2019, 10:30 AM IST

sourav-gangaly-700.jpg

ಹೊಸದಿಲ್ಲಿ : ಟಿವಿ ಚ್ಯಾಟ್‌ ಶೋ ನಲ್ಲಿ ಸೆಕ್ಸಿಸ್ಟ್‌ ಹೇಳಿಕೆ ನೀಡಿದ್ದಕ್ಕೆ ಬಿಸಿಸಿಐ ನಿಂದ ಕಠಿನ ಶಿಸ್ತು ಕ್ರಮಕ್ಕೆ ಗುರಿಯಾಗಿರುವ ಕ್ರಿಕೆಟಿಗರಾದ ಹಾರ್ದಿಕ್‌ ಪಾಂಡ್ಯ ಮತ್ತು ಕೆಎಲ್‌ ರಾಹುಲ್‌ ಅವರ ಬೆಂಬಲಕ್ಕೆ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ನಿಂತಿದ್ದಾರೆ.

‘ಪ್ರತಿಯೋರ್ವರೂ ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡ್ತಾರೆ; ಹಾಗೆಂದು ನಾವು ಅಲ್ಲೇ ಉಳಿದಿರಲು ಸಾಧ್ಯವಿಲ್ಲ; ಮುಂದಕ್ಕೆ ಸಾಗುವುದೇ ಜೀವನ; ಆದರೆ ಒಮ್ಮೆ ಮಾಡಿದ ತಪ್ಪನ್ನು ಪುನಃ ಮಾಡದಿರುವುದೇ ಜೀವನದಲ್ಲಿ ಮುಖ್ಯ’ ಎಂದು ಸೌರವ್‌ ಗಂಗೂಲಿ ಹೇಳಿದ್ದಾರೆ. 

‘ನಾಯಕ ವಿರಾಟ್‌ ಕೊಹ್ಲಿ ಅವರ ಹಾಗೆ ಭಾರತೀಯ ಕ್ರಿಕೆಟ್‌ ತಂಡದ ಇತರ ಸದಸ್ಯರು ರೋಲ್‌ ಮಾಡೆಲ್‌ ಆಗಿರುತ್ತಾರೆ. ಪಾಂಡ್ಯಾ ಮತ್ತು ರಾಹುಲ್‌ ಕೂಡ ಪ್ರತಿಭಾವಂತ ಕ್ರಿಕೆಟಿಗರು; ಅಂಗಣದಲ್ಲಿ ಸದಾ ಉತ್ತಮ ನಿರ್ವಹಣೆಯನ್ನು ತೋರುವ ಒತ್ತಡ ಅವರ ಮೇಲೆ ಇದ್ದೇ ಇರುತ್ತದೆ. ಮನುಷ್ಯರಾದವರು ತಪ್ಪು ಮಾಡೇ ಮಾಡ್ತಾರೆ ಎಂಬುದನ್ನು ನಾವು ಮರೆಯಬಾರದು; ಆದರೆ ತಪ್ಪನ್ನು ಸರಿಪಡಿಸಿಕೊಂಡು ಮುಂದು ಪುನಃ ಅದು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು’ ಎಂದು ಗಂಗೂಲಿ ಹೇಳಿದರು. 

ಹಿಂದಿನ ತಲೆಮಾರಿನ ಕ್ರಿಕೆಟಿಗರ ಹಾಗೆ ಇಂದಿನ ತಲೆಮಾರಿನ ಯುವ ಕ್ರಿಕೆಟಿಗರು ಜವಾಬ್ದಾರಿಯುತ ವರ್ತನೆ ತೋರುತ್ತಿಲ್ಲ ಎಂದು ನೀವು ಭಾವಿಸುವಿರಾ ? ಎಂಬ ಮಾಧ್ಯಮದ ಪ್ರಶ್ನೆಗೆ ಗಂಗೂಲಿ ಉತ್ತರಿಸಿದ್ದು ಹೀಗೆ : 

‘ಈಗಿನ ಕಾಲದ ಕ್ರಿಕೆಟಿಗರು ಕೂಡ ಜವಾಬ್ದಾರಿಯಿಂದ, ಶಿಸ್ತಿನಿಂದ ಮತ್ತು ವಿಧೇಯತೆಯಿಂದ ವರ್ತಿಸುತ್ತಿದ್ದಾರೆ ಎಂದು ನನಗೆ ಅನ್ನಿಸುತ್ತದೆ. ಬದುಕಿನಲ್ಲಿ ಕೆಲವೊಂದು ಘಟನೆಗಳು ಘಟಿಸುತ್ತವೆ; ತಪ್ಪುಗಳಾಗುತ್ತವೆ; ಆದರೆ ಅದನ್ನೇ ಹಿಡಿದುಕೊಂಡು ನಾವು ಬಹುದೂರ ಸಾಗಬೇಕಾಗಿಲ್ಲ; ವಿರಾಟ್‌ ಕೊಹ್ಲಿಯಂತಹ ಅದ್ಭುತ  ರೋಲ್‌ ಮಾಡೆಲ್‌ಗ‌ಳನ್ನು ಹೊಂದಿರುವ ಭಾರತ ನಿಜಕ್ಕೂ ಅದೃಷ್ಟಶಾಲಿ ದೇಶ. ಪ್ರತಿಯೊಂದು ತಲೆಮಾರು ಎಲ್ಲರೂ ಇಷ್ಟಪಡುವ, ಹೆಮ್ಮೆ ಪಡುವ ಆಟಗಾರರನ್ನು ಕೊಟ್ಟಿದೆ; ಕೊಡುತ್ತಿದೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.