ಸಾಹಾ ಸ್ಥಾನ ಕಳೆದುಕೊಳ್ಳಲು ಕಾರಣವೇನು?


Team Udayavani, Jul 21, 2018, 6:00 AM IST

2.jpg

ಮುಂಬಯಿ: ಭಾರತ ಟೆಸ್ಟ್‌ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ವೃದ್ಧಿಮಾನ್‌ ಸಾಹಾಗೆ ವಾಸ್ತವವಾಗಿ ಆಗಿದ್ದೇನು, ಅವರು ತಂಡದಿಂದ ನಿಜಕ್ಕೂ ಹೊರಬೀಳಲು ಗಾಯ ಕಾರಣವೇ ಅಥವಾ ಬೇರೆನಾದರೂ ಕಾರಣವೇ ಎಂಬ ಅನುಮಾನಗಳು ಇದೀಗ ಹುಟ್ಟಿಕೊಂಡಿವೆ. 

ವೃದ್ಧಿಮಾನ್‌ಗೆ ಹೆಬ್ಬೆರಳು ಗಾಯವಾಗಿದೆ ಎಂದು ಬಿಸಿಸಿಐ ಆರಂಭದಲ್ಲಿ ಹೇಳಿತ್ತು. ಅದಕ್ಕೂ ಕೆಲ ತಿಂಗಳ ಮುನ್ನ ಎಡಗಾಲು ಮಂಡಿ ನೋವಿಗೀಡಾಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಬಿಸಿಸಿಐ ಸಾಹಾಗೆ ಭುಜದ ನೋವಾಗಿದೆ. ಶಸ್ತ್ರಚಿಕಿತ್ಸೆಗೊಳಗಾಗುವ ಸಾಧ್ಯತೆಯಿದೆ ಎಂದಿದೆ. ಆದರೆ ಅವರಿಗೆ ಭುಜದ ನೋವು ಆಗಿದ್ದು ಹೇಗೆ, ಯಾವಾಗ ಎಂದು ಆಂಗ್ಲ ಪತ್ರಿಕೆಯೊಂದು ತನ್ನ ವರದಿಯಲ್ಲಿ ಪ್ರಶ್ನಿಸಿದೆ.

ಜನವರಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ನಡೆಸಿತ್ತು. ಮೊದಲ ಟೆಸ್ಟ್‌ನಲ್ಲಿ 0 ಮತ್ತು 8ಕ್ಕೆ ಔಟಾದ ಅನಂತರ ಸಹಾಗೆ ಮಂಡಿನೋವಾಗಿದೆ ಎಂದು ಹೇಳಲಾಗಿತ್ತು. ಆಗ ಅವರು ಮುಂದಿನೆರಡು ಟೆಸ್ಟ್‌ಗಳಿಂದ ಹೊರಬಿದ್ದಿದ್ದರು. ಬಳಿಕ ಅವರು ಆಫ್ಘಾನಿಸ್ಥಾನದ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದರು. ಆಗ ಸಾಹಾ ಐಪಿಎಲ್‌ ವೇಳೆ ಹೆಬ್ಬೆರಳಿನ ಗಾಯ ಮಾಡಿಕೊಂಡಿದ್ದಾರೆಂದು ಬಿಸಿಸಿಐ ಹೇಳಿತ್ತು. ಇದೀಗ ಇಂಗ್ಲೆಂಡ್‌ ಪ್ರವಾಸ ದಿಂದ ಹೊರಬಿದ್ದಿದ್ದಾರೆ. ಮುಂದಿನ ಆಸ್ಟ್ರೇಲಿಯ ಪ್ರವಾಸದಲ್ಲೂ ಆಡುವ ಸಾಧ್ಯತೆಯಿಲ್ಲ. ಇದಕ್ಕೆ ಬಿಸಿಸಿಐ ಭುಜದ ನೋವಿನ ಕಾರಣ ನೀಡಿದೆ. ಆದರೆ ಸಾಹಾಗೆ ಭುಜದ ನೋವು ಯಾವಾಗ ಆಗಿದ್ದು ಎಂಬ ಬಗ್ಗೆ ಉಲ್ಲೇಖವಿಲ್ಲ. ಈ ಬಗ್ಗೆ ಬಿಸಿಸಿಐ ವೈದ್ಯಾಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಕಳಪೆ ಪ್ರದರ್ಶನದ ಕಾರಣಕ್ಕೆ ಸಾಹಾ ಅವರನ್ನು ಕೈಬಿಡಲಾಗಿದೆಯೇ ಅಥವಾ ರಿಷಭ್‌ ಪಂತ್‌, ದಿನೇಶ್‌ ಕಾರ್ತಿಕ್‌ ಅವರನ್ನು ಒಳಕ್ಕೆಳೆದುಕೊಳ್ಳಲು ಸಾಹಾ ಹೊರಬಿದ್ದಿದ್ದಾರೆಯೇ ಎಂಬ ಅನುಮಾನವೂ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.