ಹಾಕಿ ವಿಶ್ವ ಲೀಗ್‌ ಸೆಮಿಫೈನಲ್‌ ಕೆನಡಕ್ಕೆ ಶರಣಾದ ಭಾರತ


Team Udayavani, Jun 26, 2017, 3:45 AM IST

AP6_25_2017_000173B.jpg

ಲಂಡನ್‌: ಲೀಗ್‌ ಹಂತದಲ್ಲಿ ಅಮೋಘ ನಿರ್ವಹಣೆ ನೀಡಿದ್ದ ಭಾರತ ನಿರ್ಣಾಯಕ ಹಂತದಲ್ಲಿ ಮಲೇಶ್ಯ ಮತ್ತು ಕೆನಡ ವಿರುದ್ಧ ನೀರಸವಾಗಿ ಆಡಿದ್ದರಿಂದ ಹೀರೊ ಹಾಕಿ ವಿಶ್ವ ಲೀಗ್‌ ಸೆಮಿಫೈನಲ್‌ನಲ್ಲಿ ಆರನೇ ಸ್ಥಾನ ಪಡೆಯಲಷ್ಟೇ ಶಕ್ತವಾಯಿತು.

ಮಲೇಶ್ಯ ವಿರುದ್ಧ ಸೋತು ಸೆಮಿಫೈನಲ್‌ ತಲುಪಲು ವಿಫ‌ಲವಾಗಿದ್ದ ಭಾರತ ಆಬಳಿಕ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು ಭರ್ಜರಿಯಾಗಿ ಸೋಲಿಸಿ 5-6ನೇ ಸ್ಥಾನ ನಿರ್ಣಯ ಪಂದ್ಯದಲ್ಲಿ ಆಡಲು ಅರ್ಹತೆ ಗಳಿಸಿತು. ಆದರೆ ರವಿವಾರ ನಡೆದ ಈ ಪಂದ್ಯದಲ್ಲಿ ಮತ್ತೆ ಅಸ್ಥಿರ ನಿರ್ವಹಣೆ ಮತ್ತು ಗೋಲು ಹೊಡೆಯುವ ಅವಕಾಶ ಕಳೆದುಕೊಂಡ ಭಾರತ ಕೆನಡ ವಿರುದ್ಧ 2-3 ಗೋಲುಗಳಿಂದ ಸೋತು ಆರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ತನಗಿಂತ ಕಡಿಮೆ ರ್‍ಯಾಂಕಿನ ತಂಡದೆದುರು ಇದು ಈ ಕೂಟದಲ್ಲಿ ಭಾರತದ ಎರಡನೇ ಸೋಲು ಆಗಿದೆ. ಈ ಮೊದಲು ಭಾರತ ಕ್ವಾರ್ಟರ್‌ಫೈನಲ್‌ನಲ್ಲಿ ಮಲೇಶ್ಯಕ್ಕೆ ಶರಣಾಗಿತ್ತು.ಗಾರ್ಡನ್‌ ಜಾನ್‌ಸ್ಟನ್‌ (3, 44ನೇ) ಅವಳಿ ಗೋಲು ಹೊಡೆದರೆ ಕೀಗನ್‌ ಪೆರೇರ (40ನೇ) ಇನ್ನೊಂದು ಗೋಲು ಹೊಡೆದು ಕೆನಡ ತಂಡದ ಗೆಲುವಿಗೆ ಕಾರಣರಾದರು. ಭಾರತ ಪರ ದಾಖಲಾದ ಎರಡು ಗೋಲುಗಳನ್ನು ಹರ್ಮನ್‌ಪ್ರೀತ್‌ ಸಿಂಗ್‌ (7, 22ನೇ) ಹೊಡೆದಿದ್ದರು. ಭಾರತಕ್ಕೆ ಲಭಿಸಿದ್ದ 8 ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಹರ್ಮನ್‌ಪ್ರೀತ್‌ ಎರಡನ್ನು ಗೋಲಾಗಿ ಪರಿವರ್ತಿಸಿದ್ದರು.

ಈ ಗೆಲುವಿನಿಂದ ಕೆನಡ ಈ ಕೂಟದಲ್ಲಿ ಐದನೇ ಸ್ಥಾನ ಪಡೆಯಿತಲ್ಲದೇ ಮುಂದಿನ ವರ್ಷ ಭುವನೇಶ್ವರದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ ಪಡೆಯಿತು. ಇಲ್ಲಿ ಸೋಲು ಕಂಡಿದ್ದರೂ ಆರನೇ ರ್‍ಯಾಂಕಿನ ಭಾರತ ಈ ವರ್ಷದಲ್ಲಿಯೇ ನಡೆಯುವ ಹಾಕಿ ವಿಶ್ವ ಲೀಗ್‌ ಫೈನಲ್‌ ಮತ್ತು ವಿಶ್ವಕಪ್‌ನಲ್ಲಿ ಆಡುವ ಅವಕಾಶ ಪಡೆದಿದೆ. ಈ ಎರಡೂ ಕೂಟಗಳು ಭಾರತದಲ್ಲಿ ನಡೆಯುವ ಕಾರಣ ಆತಿಥ್ಯ ವಹಿಸಿದ ಹಿನ್ನಲೆಯಲ್ಲಿ ಭಾರತ ಆಡಲು ಅರ್ಹತೆ ಗಳಿಸಲಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.