Asian Games ಕಬಡ್ಡಿ ಫೈನಲ್ ನಲ್ಲಿ ಹೈಡ್ರಾಮಾ; ಸ್ವರ್ಣ ಗೆದ್ದ ಭಾರತದ ಪುರುಷರ ತಂಡ

ರೆಫ್ರಿಗಳ ಎಡವಟ್ಟಿಗೆ ಅರ್ಧ ಗಂಟೆಗೂ ಹೆಚ್ಚು ಪಂದ್ಯ ಅಮಾನತು!

Team Udayavani, Oct 7, 2023, 3:21 PM IST

Asian Games ಕಬಡ್ಡಿ ಫೈನಲ್ ನಲ್ಲಿ ಹೈಡ್ರಾಮಾ; ಸ್ವರ್ಣ ಗೆದ್ದ ಭಾರತದ ಪುರುಷರ ತಂಡ

ಹ್ಯಾಂಗ್ ಝೂ: ಭಾರತ ಮತ್ತು ಇರಾನ್ ನಡುವಿನ ಏಷ್ಯನ್ ಗೇಮ್ಸ್ ಕಬಡ್ಡಿ ಫೈನಲ್ ಪಂದ್ಯ ಜಿದ್ದಾಜಿದ್ದಿನಿಂದ ಇರಲಿದೆ ಎಂದು ಮೊದಲೇ ಊಹಿಸಲಾಗಿತ್ತು. ಆದರೆ ಪಂದ್ಯವು ಯಾರೂ ನಿರೀಕ್ಷಿಸದ ರೀತಿಯಲ್ಲಿ ನಾಟಕೀಯ ಘಟನೆಗೆ ಸಾಕ್ಷಿಯಾಯಿತು. ಕೊನೆಗೆ ಭಾರತ ತಂಡವು ಚಿನ್ನದ ಪದಕ ಗೆದ್ದುಕೊಂಡಿತು.

ರೆಫ್ರಿ ಮಾಡಿ ಎಡವಟ್ಟಿನ ಕಾರಣದಿಂದ ಪಂದ್ಯ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸ್ಥಗಿತವಾಗಿತ್ತು. ಬಳಿಕ ಪಂದ್ಯ ಮುಂದುವರಿಯಿತು.

ಪಂದ್ಯದ ದ್ವಿತೀಯಾರ್ಧದ ಕೊನೆಯ ಕ್ಷಣದಲ್ಲಿ ಈ ಘಟನೆ ನಡೆಯಿತು. ಭಾರತ ತಂಡದ ಪವನ್ ಸೆಹ್ರಾವತ್ ಅವರು ರೈಡ್ ಹೋದಾಗ ಅವರನ್ನು ಇರಾನ್ ಆಟಗಾರರು ಔಟ್ ಮಾಡಲು ಬಂದಾಗ ಈ ಗೊಂದಲದ ಉಂಟಾಯಿತು. ರೆಫ್ರಿಗಳು ಇರಾನ್ ಗೆ ಒಂದು ಅಂಕ ನೀಡಿದರು. ಆದರೆ, ಪವನ್ ತಾನು ಯಾರನ್ನೂ ಮುಟ್ಟದೆ ಲಾಬಿಗೆ ಹೋಗಿದ್ದೇನೆ, ಹಾಗಾಗಿ ತನ್ನ ಜೊತೆಗೆ ಲಾಬಿಗೆ ಬಂದ ಇರಾನ್ ಆಟಗಾರರು ಔಟ್ ಆಗಿದ್ದಾರೆಂದು ಪ್ರತಿಭಟಿಸಿದರು. ಆಗ ಅಂಪೈರ್ ಗಳು ರಿವೀವ್ ಗೆ ಹೋದರು. ಅಲ್ಲಿ ಭಾರತವು ನಾಲ್ಕು ಅಂಕಗಳನ್ನು ಕೋರಿತ್ತು. ಅಂಪೈರ್ ಗಳು ತಲಾ ಒಂದು ಅಂಕವನ್ನು ನೀಡಿದ್ದರು, ಪವನ್ ಮತ್ತು ಇರಾನ್‌ ನ ಬಸ್ತಾಮಿ ಔಟ್ ಎಂದು ಘೋಷಿಸಲಾಯಿತು.

ಆದಾಗ್ಯೂ, ಈ ನಿರ್ಧಾರವನ್ನು ಶೀಘ್ರದಲ್ಲೇ ರದ್ದುಗೊಳಿಸಲಾಯಿತು, ಗೊಂದಲಕ್ಕೆ ಕಾರಣವಾಯಿತು. ಹಳೆಯ ನಿಯಮದ ಪ್ರಕಾರ ಭಾರತಕ್ಕೆ ನಾಲ್ಕು ಅಂಕ ನೀಡಲಾಯಿತು. ಆದರೆ ಇರಾನ್ ಇದನ್ನು ಪ್ರತಿಭಟಿಸಿತು. ಹೊಸ ನಿಯಮವು ತಲಾ ಒಂದು ಅಂಕವನ್ನು ನೀಡುತ್ತದೆ ಎಂದು ವಾದಿಸಿತು. ಎಕೆಎಫ್‌ಐ ಸೆಕ್ರೆಟರಿ ಜನರಲ್ ವಿಡಿಯೋವನ್ನು ಪರಿಶೀಲಿಸಲು ಮುಂದಾದಾಗ ಪರಿಸ್ಥಿತಿಯು ಗೊಂದಲಕ್ಕೆ ಕಾರಣವಾಯಿತು. ಅಂತಿಮವಾಗಿ, ಹೊಸ ನಿಯಮದ ಪ್ರಕಾರ ಪ್ರತಿ ತಂಡವು ಒಂದು ಅಂಕವನ್ನು ಪಡೆಯುತ್ತದೆ ಎಂದು ಅವರು ಘೋಷಿಸಿದರು. ಈ ನಿರ್ಧಾರವು ಭಾರತ ಮತ್ತು ಇರಾನ್ ನಡುವೆ 29-29 ಅಂಕಗಳೊಂದಿಗೆ ಟೈಗೆ ಕಾರಣವಾಯಿತು. ಇದರಿಂದ ಕೆರಳಿದ ಭಾರತೀಯ ಆಟಗಾರರು ಕೋರ್ಟ್ ನಲ್ಲಿ ಕುಳಿತು ಪ್ರತಿಭಟನೆ ಮಾಡಿದರು.

ಬಳಿಕ ಮತ್ತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಭಾರತಕ್ಕೆ ನಾಲ್ಕು ಅಂಕ ನೀಡಿದರು. ಬಳಿಕ ಪಂದ್ಯ ಮತ್ತೆ ಆರಂಭವಾಯಿತು. ಭಾರತವು 33-29 ಅಂಕಗಳೊಂದಿಗೆ ಪಂದ್ಯ ಗೆದ್ದುಕೊಂಡಿತು. ಕಳೆದ ಏಷ್ಯನ್ ಗೇಮ್ಸ್ ನ ಚಾಂಪಿಯನ್ ಇರಾನ್ ಬೆಳ್ಳಿ ಪದಕ ಪಡೆಯಿತು.

ಈ ಪದಕದೊಂದಿಗೆ ಈ ಬಾರಿಯ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕಗಳ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. 28 ಚಿನ್ನ, 35 ಬೆಳ್ಳಿ ಮತ್ತು 40 ಕಂಚಿನ ಪದಕಗಳು ಭಾರತದ ಪಾಲಾಗಿದೆ.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.