ಆತ್ಮಹತ್ಯೆಗೆ ಯೋಚಿಸಿದ್ದ ಎಸ್‌. ಶ್ರೀಶಾಂತ್‌

ನಿಷೇಧದ ವೇಳೆ ಖಿನ್ನತೆ

Team Udayavani, Jun 22, 2020, 5:50 AM IST

ಆತ್ಮಹತ್ಯೆಗೆ ಯೋಚಿಸಿದ್ದ ಎಸ್‌. ಶ್ರೀಶಾಂತ್‌

ತಿರುವನಂತಪುರ: ಕೇರಳದ ಸ್ಪೀಡ್‌ಸ್ಟರ್‌ ಎಸ್‌. ಶ್ರೀಶಾಂತ್‌ ಅವರ ವೃತ್ತಿಬದುಕಿನಲ್ಲಿ ಮತ್ತೆ ಬೆಳಕಿನ ಕಿರಣಗಳು ಮೂಡಿವೆ. ಸದ್ಯ ದಲ್ಲೇ ನಿಷೇಧದಿಂದ ಹೊರಬರಲಿರುವ ಅವರಿಗೆ ಮರಳಿ ಕೇರಳ ರಣಜಿ ತಂಡದ ಬಾಗಿಲು ತೆರೆಯುವ ಎಲ್ಲ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಅವರು ನಿಷೇಧದ ಕರಾಳ ದಿನಗಳು, ಅನುಭವಿಸಿದ ಖಿನ್ನತೆ, ಆತ್ಮಹತ್ಯೆಯ ಯೋಚನೆಗಳ ಕುರಿತು ಹೇಳಿಕೊಂಡಿದ್ದಾರೆ.

“ಆಜೀವ ನಿಷೇಧದ ವೇಳೆ ನನ್ನ ಮುಂದೆ ಬರೀ ಅಂಧಕಾರವೇ ತುಂಬಿತ್ತು. ಕೋಣೆ ಯೊಂದರಲ್ಲಿ ಕುಳಿತು ಕಣ್ಣೀರು ಸುರಿಸುವುದೇ ಕೆಲಸವಾಗಿತ್ತು. ಹೊರಗೆ ಹೋಗಲು ಭಯ. ಹೆತ್ತವರಿಗೋ, ಇದನ್ನು ಎದುರಿಸುವ ಸಾಮರ್ಥ್ಯ ಇರಲಿಲ್ಲ. ಖಿನ್ನತೆಗೊಳಗಾದಾಗ ಆತ್ಮಹತ್ಯೆಗೂ ಯೋಚಿಸಿದ್ದೆ. ಆದರೆ ಕುಟುಂಬಕ್ಕೆ ನಾನು ಬೇಕಿದ್ದೆ ಎಂಬ ಒಂದೇ ಕಾರಣದಿಂದ ಸಾಯುವ ನಿರ್ಧಾರದಿಂದ ಹಿಂದೆ ಸರಿದೆ…’ ಎಂದಿದ್ದಾರೆ ಶ್ರೀಶಾಂತ್‌.

ಪುಸ್ತಕ ರೂಪದಲ್ಲಿ…
“ಗೆಳೆಯ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ನನ್ನನ್ನು ತೀವ್ರವಾಗಿ ಕಾಡುತ್ತಿದೆ. ಖನ್ನತೆಯೇ ಇದಕ್ಕೆ ಕಾರಣ. ಒಮ್ಮೆ ನಾನೂ ಈ ಸ್ಥಿತಿ ತಲುಪಿದ್ದೆ ಎಂದು ಯೋಚಿಸುವಾಗ ಭಯವಾಗುತ್ತದೆ, ಆದರೆ ಆ ಕಠಿನ ನಿರ್ಧಾರದಿಂದ ಹಿಂದೆ ಸರಿದುದಕ್ಕೆ ಸಮಾಧಾನವಾಗುತ್ತಿದೆ. ಇದನ್ನೆಲ್ಲ ಸಣ್ಣದೊಂದು ಪುಸ್ತಕ ರೂಪದಲ್ಲಿ ಹೊರತರಲಿದ್ದೇನೆ’ ಎಂದು ಶ್ರೀಶಾಂತ್‌ ಹೇಳಿದರು.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.