Team India; “ನಾನು ಧೋನಿ ಸ್ನೇಹಿತರಲ್ಲ..:” ಮನ ಬಿಚ್ಚಿ ಮಾತನಾಡಿದ ಯುವರಾಜ್ ಸಿಂಗ್


Team Udayavani, Nov 5, 2023, 11:43 AM IST

Team India; “ನಾನು ಧೋನಿ ಸ್ನೇಹಿತರಲ್ಲ..:” ಮನ ಬಿಚ್ಚಿ ಮಾತನಾಡಿದ ಯುವರಾಜ್ ಸಿಂಗ್

ಮುಂಬೈ: 2011ರ ಏಕದಿನ ವಿಶ್ವಕಪ್ ಗೆಲುವಿಗೆ ನಾಯಕನಾಗಿ ಮಹೇಂದ್ರ ಸಿಂಗ್ ಧೋನಿ ಎಷ್ಟು ಕಾರಣವೋ, ಅಷ್ಟೇ ಕಾರಣ ಯುವರಾಜ್ ಸಿಂಗ್ ಧೋನಿ ಕೂಡಾ. ಸೀಮಿತ ಓವರ್ ಕ್ರಿಕೆಟ್ ನಲ್ಲಿ ಭಾರತ ತಂಡ ಶ್ರೇಷ್ಠ ಬ್ಯಾಟರ್ ಗಳಾದ ಧೋನಿ ಮತ್ತು ಯುವರಾಜ್ ತಂಡಕ್ಕೆ ಅದೆಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಸದ್ಯ ಇಬ್ಬರೂ ನಿವೃತ್ತರಾಗಿದ್ದು, ಸದ್ಯ ವೈಯಕ್ತಿಕ ಜೀವನದಲ್ಲಿ ತೊಡಗಿಕೊಂಡಿದ್ದಾರೆ.

ಇದೀಗ ಯುವರಾಜ್ ಸಿಂಗ್ ಅವರು ತಮ್ಮ ಮತ್ತು ಧೋನಿ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ್ದಾರೆ. ರಣವೀರ್ ಶೋ ಕಾರ್ಯಕ್ರಮದಲ್ಲಿ ಅವರು ‘ಎಂ.ಎಸ್ ಧೋನಿ ನನ್ನ ಮಿತ್ರನಲ್ಲ’ ಎಂದಿದ್ದಾರೆ.

“ನಾನು ಮತ್ತು ಮಾಹಿ ಆತ್ಮೀಯ ಸ್ನೇಹಿತರಲ್ಲ, ನಾವು ಕ್ರಿಕೆಟ್‌ ನಿಂದ ಸ್ನೇಹಿತರಾಗಿದ್ದೇವೆ. ನಾವು ಒಟ್ಟಿಗೆ ಆಡಿದ್ದೇವೆ. ಮಾಹಿಯ ಜೀವನಶೈಲಿ ನನಗಿಂತ ತುಂಬಾ ಭಿನ್ನವಾಗಿತ್ತು, ಆದ್ದರಿಂದ ನಾವು ಎಂದಿಗೂ ಆತ್ಮೀಯ ಸ್ನೇಹಿತರಾಗಿರಲಿಲ್ಲ. ನಾವು ಕ್ರಿಕೆಟ್‌ನಿಂದ ಮಾತ್ರ ಸ್ನೇಹಿತರಾಗಿದ್ದೇವೆ. ನಾನು ಮತ್ತು ಮಾಹಿ ಮೈದಾನಕ್ಕೆ ಹೋದಾಗ ನಾವು ನಮ್ಮ ದೇಶಕ್ಕೆ 100% ಕ್ಕಿಂತ ಹೆಚ್ಚು ಕೊಟ್ಟಿದ್ದೇವೆ. ಅದರಲ್ಲಿ ಅವರು ಕ್ಯಾಪ್ಟನ್, ನಾನು ಉಪನಾಯಕನಾಗಿದ್ದೆ” ಎಂದಿದ್ದಾರೆ.

“ನಿಮ್ಮ ತಂಡದ ಸದಸ್ಯರು ಮೈದಾನದ ಹೊರಗೆ ನಿಮ್ಮ ಉತ್ತಮ ಸ್ನೇಹಿತರಾಗಬೇಕಾಗಿಲ್ಲ. ಪ್ರತಿಯೊಬ್ಬರೂ ವಿಭಿನ್ನ ಜೀವನಶೈಲಿ, ಕೌಶಲ್ಯವನ್ನು ಹೊಂದಿದ್ದಾರೆ. ಕೆಲವು ಜನರು ನಿರ್ದಿಷ್ಟ ಜನರೊಂದಿಗೆ ಹ್ಯಾಂಗ್ ಔಟ್ ಮಾಡುತ್ತಾರೆ, ನೀವು ಎಲ್ಲರೊಂದಿಗೆ ಉತ್ತಮ ಸ್ನೇಹಿತರಾಗಿರಬೇಕಾಗಿಲ್ಲ. ನೀವು ಯಾವುದೇ ತಂಡವನ್ನು ತೆಗೆದುಕೊಂಡರೆ, ಎಲ್ಲಾ ಹನ್ನೊಂದು ಮಂದಿ ಹೊಂದಿಕೆಯಾಗುವುದಿಲ್ಲ. ನೀವು ಮೈದಾನದಲ್ಲಿರುವಾಗ ನಿಮ್ಮ ಅಹಂಕಾರವನ್ನು ನಿಮ್ಮ ಹಿಂದೆ ಇರಿಸಿ ಆಡಬೇಕು” ಎಂದರು.

“ಮೈದಾನದಲ್ಲಿ ಮಾಹಿ ಗಾಯಗೊಂಡಾಗ ನಾನು ರನ್ನರ್ ಆಗಿದ್ದೆ. ಒಮ್ಮೆ ಮಾಹಿ 90 ರನ್ ಗಳಿಸಿ ಆಡುತ್ತಿದ್ದಾಗ ಅವರು ಶತಕ ಗಳಿಸಲು ನಾನು ಸ್ಟ್ರೈಕ್ ನೀಡಿದ್ದೆ. ಅದೇ ರೀತಿ ನಾನು 48 ರನ್ ಗಳಿಸಿದ್ದಾಗ ಅವರು ಬಾಲ್ ಡಿಫೆಂಡ್ ಮಾಡಿ ನನಗೆ ಅರ್ಧಶತಕ ಗಳಿಸಲು ನೆರವಾದರು” ಎಂದು ಯುವರಾಜ್ ಹೇಳಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.