- Friday 13 Dec 2019
ನಾನೇನೂ ಪಾಕ್ ತಂಡದ ಮಾತೆಯಲ್ಲ: ಸಾನಿಯ ತಿರುಗೇಟು
Team Udayavani, Jun 19, 2019, 10:27 AM IST
ಹೊಸದಿಲ್ಲಿ: ಭಾರತ ವಿರುದ್ಧ ಪಾಕಿಸ್ಥಾನ ತಂಡ ಸೋತ ಬೆನ್ನಲ್ಲೇ ಪಾಕ್ ತಂಡದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿದೆ. ಪಾಕಿಸ್ಥಾನ ಸೋತ ಬಳಿಕ ಸಾನಿಯಾ ಮಿರ್ಜಾ ಮತ್ತು ಪಾಕಿಸ್ಥಾನದ ನಟಿ ವೀಣಾ ಮಲ್ಲಿಕ್ ಟ್ವೀಟ್ನಲ್ಲಿ ಜಗಳ ಮಾಡಿಕೊಂಡಿದ್ದಾರೆ.
“ಮಗುವಿನ ಬಗ್ಗೆ ನನಗೆ ಚಿಂತೆಯಾಗಿದೆ. ನೀವು ಮಗುವನ್ನು ಹಾಗೆಲ್ಲ ಪಾರ್ಟಿಗೆ ಕರೆದುಕೊಂಡು ಹೋಗುವುದು ಸರಿಯಲ್ಲ. ಅಲ್ಲಿ ಒಳ್ಳೆಯ ಆಹಾರ ಸಿಗುವುದಿಲ್ಲ. ನೀವು ಒಬ್ಬರು ಮಗುವಿನ ತಾಯಿ ಅಥವಾ ಆ್ಯತ್ಲೀಟ್ ಎಂಬುದನ್ನು ಗಮನದ ಲ್ಲಿಟ್ಟುಕೊಳ್ಳಬೇಕಿತ್ತು’. ಎಂದು ವೀಣಾ ಮಲಿಕ್ ಟ್ವೀಟ್ ಮಾಡಿದ್ದರು.
ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ ಸಾನಿಯಾ ಇದು ನನ್ನ ವೈಯಕ್ತಿಕ ವಿಚಾರ. ನನ್ನ ಮಗನ ಬಗ್ಗೆ ಕಾಳಜಿ ವಹಿಸಿಕೊಳ್ಳಬೇಕು ಎಂಬುದು ನನಗೆ ತಿಳಿಸಿದೆ. ಬೇರಾರೂ ಹೇಳಬೇಕಾದ ಅಗತ್ಯ ವಿಲ್ಲ. ಮಾತ್ರವಲ್ಲದೇ ಪಾಕ್ ಕ್ರಿಕೆಟಿಗರ ಬಗ್ಗೆ ಕಾಳಜಿ ವಹಿಸಲು ನಾನೇನೂ ಪಾಕಿಸ್ಥಾನ ತಂಡದ ಮಾತೆಯಲ್ಲ, ಅಥವಾ ಅವರ ಕಾಲೇಜಿನ ಪ್ರಾಂಶುಪಾಲೆಯೂ ಅಲ್ಲ ಎಂದು ಸಾನಿಯಾ ತಿರುಗೇಟು ನೀಡಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಜಮೈಕಾ: ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಡ್ವೇನ್ ಬ್ರಾವೋ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಿದ್ದಾರೆ. 2018ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ...
-
ಚೆನ್ನೈ: ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾ ವಿಶ್ವ ಕ್ರಿಕೆಟ್ ನ ಅತ್ಯಂತ ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಸತತ ಸರಣಿಗಳನ್ನು ಜಯಿಸುತ್ತಿದ್ದರೂ ಭಾರತ ಏಕದಿನ...
-
ಮೊಹಾಲಿ: ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರಬಹುದು, ಆದರೆ ಅವರ ತಾರಾ ವರ್ಚಸ್ಸು ಸ್ವಲ್ಪವೂ ಕಡಿಮೆ ಆಗಿಲ್ಲ. ಹೌದು,...
-
ಕೋಲ್ಕತ್ತಾ: ವರ್ಣರಂಜಿತ ಟಿ ಟ್ವೆಂಟಿ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ನ 2020ರ ಆವೃತ್ತಿಗೆ ಇನ್ನು ಕೆಲವೇ ತಿಂಗಳಷ್ಟೇ ಬಾಕಿ ಇದೆ. ಈ ಆವೃತ್ತಿಯ ಹರಾಜಿಗೆ ಇನ್ನು...
-
ದಿಂಡಿಗಲ್ (ತಮಿಳುನಾಡು): ದಿಂಡಿಗಲ್ ರಣಜಿ ಪಂದ್ಯದಲ್ಲಿ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಕೃಷ್ಣಪ್ಪ ಗೌತಮ್ ದಾಳಿಗೆ ದಿಂಡುರುಳಿದ ಆತಿಥೇಯ ತಮಿಳುನಾಡು...
ಹೊಸ ಸೇರ್ಪಡೆ
-
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಆರೋಪಿಗಳ ವಿರುದ್ಧ ಗಲ್ಲು ಶಿಕ್ಷೆ ಜಾರಿ ಬಗ್ಗೆ ವಾರಂಟ್ ಹೊರಡಿಸಿರುವ ಬಗ್ಗೆ ನವದೆಹಲಿಯ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ....
-
ಉಡುಪಿ: ಮಣಿಪಾಲದ ಐನಾಕ್ಸ್ ಚಿತ್ರಮಂದಿರದ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್ ಲಾರಿಯೊಂದು ಬ್ರೇಕ್ ವೈಫಲ್ಯಕ್ಕೀಡಾಗಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ....
-
ನವದೆಹಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರವೇಶಕ್ಕೆ ಅವಕಾಶ ಮತ್ತು ರಕ್ಷಣೆ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ತಕ್ಷಣವೇ ಆದೇಶ ನೀಡಲು ಸುಪ್ರೀಂಕೋರ್ಟ್...
-
ಉಡುಪಿ: ಸಾಮಾನ್ಯವಾಗಿ ಎರಡು ಬಾಳೆಹಣ್ಣುಗಳು ಜತೆಯಾಗಿ ಕಂಡುಬರುವುದಿದೆ. ಇದನ್ನು ಅಂಬ್ಡ್ ಬಾಳೆ ಹಣ್ಣು ಎಂದು ಕರೆಯುತ್ತಾರೆ. ಇದರ ತುಳು ಹೆಸರು "ಅಮರ್ ಪಂರ್ದ್'....
-
ಹೊಸದಿಲ್ಲಿ: ಭಾರತದಲ್ಲೂ ವಿಶ್ವದರ್ಜೆಯ ರೈಲುಗಳು ಓಡಾಡಬೇಕೆನ್ನುವ ಕನಸು ಶೀಘ್ರ ನನಸಾಗಲಿದೆ. 100 ಮಾರ್ಗಗಳಲ್ಲಿ 150 ವಿಶ್ವದರ್ಜೆಯ ಪ್ರಯಾಣಿಕ ರೈಲುಗಳನ್ನು ಒಡಿಸಲು...