ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್


Team Udayavani, Oct 7, 2022, 11:45 AM IST

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ಲಕ್ನೋ: ದಕ್ಷಿಣ ಅಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಎಡವಿದ ಭಾರತ ತಂಡ 9 ರನ್ ಅಂತರದ ಸೋಲು ಕಂಡಿದೆ. ಬೌಲರ್ ಗಳಿಗೆ ಹೆಚ್ಚಿನ ನೆರವು ಲಭಿಸುತ್ತಿದ್ದ ಪಿಚ್ ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅಜೇಯ ಆಟವಾಡಿದರು. ಭಾರತಕ್ಕೆ ಗೆಲುವಿನ ಆಸೆ ಚಿಗುರಿಸಿದ್ದ ಸಂಜು 86 ರನ್ ಗಳಿಸಿದರು.

40 ಓವರ್‌ಗಳಲ್ಲಿ ಗೆಲ್ಲಲು 250 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತೀಯ ಬ್ಯಾಟರ್ ಗಳು ಆರಂಭದಲ್ಲಿ ಕಷ್ಟಪಟ್ಟರು. ಮೊದಲು ಶ್ರೇಯಸ್ ಅಯ್ಯರ್ ಅವರೊಂದಿಗೆ ಉತ್ತಮ ಜೊತೆಯಾಟ ನಡೆಸಿದ ಸ್ಯಾಮ್ಸನ್ ಬಳಿಕ ಶಾರ್ದೂಲ್ ಠಾಕೂರ್ ಅವರೊಂದಿಗೆ ಪ್ರಮುಖ ಪಾರ್ಟ್ನರ್ ಶಿಪ್ ಮಾಡಿದರು. ಕೊನೆಯ ಓವರ್ ನಲ್ಲಿ ಗೆಲುವಿಗೆ 30 ರನ್ ಅಗತ್ಯವಿದ್ದಾಗ ಸಂಜು 20 ರನ್ ಅಷ್ಟೇ ಮಾಡಿದರು.

ಇದನ್ನೂ ಓದಿ:ಕಂಟೆಂಟೇ ಸ್ಟ್ರಾಂಗು ಗುರೂ… ದೇಸಿ ಸೊಗಡಿಗೆ ಪ್ರೇಕ್ಷಕನ ಜೈಕಾರ

“ಪಿಚ್ ನಲ್ಲಿ ಸಮಯ ಕಳೆಯಲು ಯಾವಾಗಲೂ ಸಂತೋಷವಾಗುತ್ತದೆ. ಗೆಲುವಿಗೆ ಪ್ರಯತ್ನ ಪಟ್ಟೆವು. ಕೊನೆಯಲ್ಲಿ ಎರಡು ಶಾಟ್ ತಪ್ಪಿಸಿದೆ, ಮುಂದಿನ ಬಾರಿ ನಾನು ಇನ್ನೂ ಹೆಚ್ಚು ಶ್ರಮಿಸುತ್ತೇನೆ. ಆದರೆ ನನ್ನ ಕೊಡುಗೆಯಿಂದ ನಾನು ತೃಪ್ತನಾಗಿದ್ದೇನೆ.” ಎಂದು ಸಂಜು ಸ್ಯಾಮ್ಸನ್ ಪಂದ್ಯದ ಬಳಿಕ ಹೇಳಿದರು.

ಸ್ಯಾಮ್ಸನ್ ಅವರು ಡೇವಿಡ್ ಮಿಲ್ಲರ್ ಅವರನ್ನು ಹೊಗಳಿದರು. ಮಿಲ್ಲರ್ ಪ್ರಸ್ತುತ ವಿಶ್ವದ ಅತ್ಯುತ್ತಮ ಫಿನಿಶರ್ ಎಂದು ಸಂಜು ಹೇಳಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.