ನಾನು ಯಾರಿಗೇನೂ ಸಾಬೀತುಪಡಿಸಬೇಕಿಲ್ಲ: ಕೊಹ್ಲಿ


Team Udayavani, Dec 3, 2018, 6:55 AM IST

virat-kohli-press-conf800.jpg

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ವಿರಾಟ್‌ ಕೊಹ್ಲಿ ಅವರ ಸಾರಥ್ಯದಲ್ಲಿ ಭಾರತ ತಂಡ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದು, ಸದ್ಯ ಆಸ್ಟ್ರೇಲಿಯ ಪ್ರವಾಸದಲ್ಲಿ ಟೆಸ್ಟ್‌ ಸರಣಿಯನ್ನು ಆಡಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಕೊಹ್ಲಿ ತಾನು ಯಾರಿಗೂ ಏನನ್ನೂ ಸಾಬೀತುಪಡಿಸುವ ಅಗತ್ಯ ಇಲ್ಲ ಎಂದಿದ್ದಾರೆ.

ಕಳೆದ ಬಾರಿಯ ಆಸ್ಟ್ರೇಲಿಯ ಪ್ರವಾಸದಿಂದ ಸಾಕಷ್ಟು ವಿಚಾರಗಳನ್ನು ಕಲಿತಿರುವುದರಿಂದ ಮುಂಬರುವ ಟೆಸ್ಟ್‌ ಸರಣಿಯಲ್ಲಿ ನೀಡುವ ಪ್ರದರ್ಶನದ ಮೇಲೆ ಹೆಚ್ಚಿನ ವಿಶ್ವಾಸವಿದೆ. ಆಸ್ಟ್ರೇಲಿಯ ಆಟಗಾರರೊಂದಿಗೆ ಯಾವುದೇ ವಿಚಾರದಲ್ಲಿ ಮಾತುಕತೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

“ಕಳೆದ ಬಾರಿಯ ಪ್ರವಾಸದಿಂದ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಯಾರಿಗೂ ಏನನ್ನೂ ಸಾಬೀತುಪಡಿಸಬೇಕಾದ ಅಗತ್ಯ ನನಗಿಲ್ಲ. ವೃತ್ತಿ ಜೀವನದ ಆರಂಭದಲ್ಲಿ ಈ ವಿಚಾರಗಳೆಲ್ಲ ಆಟಗಾರನ ಬೆಳವಣಿಗೆಗೆ ಮುಖ್ಯವಾದುದು ಎಂದು ಭಾವಿಸಿದ್ದೆ. ಆದರೆ ಇಂದು ತಂಡದ ಗೆಲುವಿಗೆ ಏನು ಮಾಡಬೇಕೋ ಅದರ ಮೇಲೆ ಮಾತ್ರ ಗಮನಹರಿಸುವುದು ಮುಖ್ಯ ಎಂಬುದರ ಅರಿವಾಗಿದೆ. ಹಾಗಾಗಿ ಎದುರಾಳಿ ತಂಡದೊಂದಿಗೆ ಯಾವುದೇ ವಿಚಾರದಲ್ಲಿ ಚಕಮಕಿಯಲ್ಲಿ ಅಗತ್ಯವಿಲ್ಲ. ನೀವು ಮುಂದುವರಿದಂತೆ ಇಂತಹ ವಿಚಾರಗಳು ಅರಿವು ಮೂಡಿಸುತ್ತ ಹೋಗುತ್ತವೆ’ ಎಂದಿದ್ದಾರೆ.

ವಿದೇಶಿ ಪ್ರವಾಸವೊಂದು ಪ್ರಕ್ರಿಯೆ: “ಪ್ರತಿ ಸರಣಿ, ಪ್ರತಿ ಪ್ರವಾಸ ಹಾಗೂ ಪ್ರತಿಯೊಂದು ಪಂದ್ಯದಿಂದ ಅನೇಕ ವಿಚಾರಗಳನ್ನು ಕಲಿಯುತ್ತೇವೆ. ತಂಡಕ್ಕೆ ತನ್ನಿಂದ ಏನು ಅಗತ್ಯವಿದೆಯೋ ಅದರ ಬಗ್ಗೆ ಮಾತ್ರ ಗಮನಹರಿಸುತ್ತೇನೆ. ಮೈದಾನದಲ್ಲಿ ನನ್ನ ಸಾಮರ್ಥ್ಯ ತಕ್ಕಂತೆ ಪ್ರದರ್ಶನ ನೀಡುತ್ತೇನೆ. ಇಂದು ವಿದೇಶಿ ಪ್ರವಾಸಗಳು ನನಗೆ ವಿಭಿನ್ನ ಎಂದು ಅನಿಸುತ್ತಿಲ್ಲ, ಬದಲಾಗಿ ಇದೊಂದು ಪ್ರಕ್ರಿಯೆ ಎಂದು ಅನಿಸುತ್ತಿದೆ’ ಎಂಬುದಾಗಿ ಕೊಹ್ಲಿ ಹೇಳಿದರು.
 

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.