‘ನಾನು ಏಕಾಂಗಿಯಾಗಿದ್ದೇನೆ…” ನೋವು ತೋಡಿಕೊಂಡ ಚಿನ್ನದ ಹುಡುಗ ನೀರಜ್ ಚೋಪ್ರಾ


Team Udayavani, Sep 10, 2022, 3:46 PM IST

neeraj chopra

ಜ್ಯೂರಿಕ್: ಒಲಿಂಪಿಕ್ ಚಿನ್ನದ ವಿಜೇತ, ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾ ಅವರು ತಾನು ಏಕಾಂಗಿಯಾಗಿದ್ದೇನೆ ಎಂದು ಬೇಸರ ತೋಡಿಕೊಂಡಿದ್ದಾರೆ.

ಡೈಮಂಡ್ ಲೀಗ್‌ ನಂತಹ ದೊಡ್ಡ ಅಥ್ಲೆಟಿಕ್ಸ್ ಈವೆಂಟ್‌ ಗಳಲ್ಲಿ ಹೆಚ್ಚಿನ ಭಾರತೀಯ ಕ್ರೀಡಾಪಟುಗಳು ಭಾಗವಹಿಸಬೇಕು ನೀರಜ್ ಹೇಳಿದರು. 24ರ ಹರೆಯದ ನೀರಜ್ ಚೋಪ್ರಾ ಅವರು ಈ ವರ್ಷದ ಡೈಮಂಡ್ ಲೀಗ್ ಫೈನಲ್‌ ನಲ್ಲಿ ಭಾರತದ ಏಕೈಕ ಅಥ್ಲೀಟ್ ಆಗಿದ್ದರು. ಬೇರೆ ದೇಶಗಳು ಬರುವಂತೆ ಭಾರತ ತಂಡವಾಗಿ ಈ ಕಾರ್ಯಕ್ರಮಗಳಿಗೆ ಹೋದರೆ ತುಂಬಾ ಚೆನ್ನಾಗಿರುತ್ತದೆ ಎಂದು ನೀರಜ್ ಹೇಳಿದ್ದಾರೆ.

ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಡೈಮಂಡ್ ಲೀಗ್ ನಲ್ಲಿ ಮೊದಲ ಪ್ರಶಸ್ತಿ ಪಡೆದ ನೀರಜ್ ಚೋಪ್ರಾ ಅವರು ಅಲ್ಲಿಂದ ಜೂಮ್ ಕಾಲ್ ಮೂಲಕ ಪತ್ರಕರ್ತರೊಂದಿಗೆ ಮಾತನಾಡಿದರು.

ಇದನ್ನೂ ಓದಿ:ಪ್ರವೀಣ್ ನೆಟ್ಟಾರ್ ಮನೆಯವರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ: ಬೊಮ್ಮಾಯಿ ಘೋಷಣೆ

“ನಮ್ಮ ಅಥ್ಲಿಟ್ ಗಳು ವಿಶ್ವದರ್ಜೆಯ ಪ್ರದರ್ಶನ ನೀಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸುವಂತೆ ನಮ್ಮ ಆಟಗಾರರನ್ನು ನಾವು ಪ್ರೋತ್ಸಾಹ ನೀಡಬೇಕು. ನಾನೊಬ್ಬನೇ ಇಂತಹ ದೊಡ್ಡ ಕೂಟಗಳಲ್ಲಿ ಭಾಗವಹಿಸುವಾಗ ನನಗೆ ಬೇಸರ ಮೂಡುತ್ತದೆ. ಭಾರತದ ಪರವಾಗಿ ನಾನು ಒಬ್ಬನೇ ಇದ್ದೆ. ಮುಂದಿನ ಕೆಲ ವರ್ಷಗಳಲ್ಲಿ ಡೈಮಂಡ್ ಲೀಗ್ ನಲ್ಲಿ ಭಾರತದ ಹೆಚ್ಚಿನ ಆಟಗಾರರು ಆಡುತ್ತಾರೆಂಬ ನಂಬಿಕೆಯಿದೆ. ಹೀಗಾದರೆ ನಾವು ಒಟ್ಟಾಗಿ ಗೆಲ್ಲಬಹುದು” ಎಂದು ನೀರಜ್ ಹೇಳಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.