ಸ್ಟಂಪ್ ಹಿಂದಿನಿಂದ ಧೋನಿ ಸಲಹೆಗಳನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ: ಕುಲದೀಪ್ ಯಾದವ್


Team Udayavani, May 12, 2021, 3:22 PM IST

ಸ್ಟಂಪ್ ಹಿಂದಿನಿಂದ ಧೋನಿ ಸಲಹೆಗಳನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ: ಕುಲದೀಪ್ ಯಾದವ್

ಮುಂಬೈ: ಟೀಂ ಇಂಡಿಯಾದ ಚೈನಮನ್ ಸ್ಪಿನ್ನರ್ ಕುಲದೀಪ್ ಯಾದವ್ ಸದ್ಯ ತನ್ನ ಕ್ರಿಕೆಟ್ ಜೀವನದ ಕಷ್ಟಕರ ಸಮಯದಲ್ಲಿದ್ದಾರೆ. ಕಳೆದೆರಡು ವರ್ಷಗಳಿಂದ ಕುಲದೀಪ್ ಕ್ರಿಕೆಟ್ ಜೀವನ ಅಷ್ಟೊಂದು ಸುಲಭವಾಗಿಲ್ಲ. ಕೆಲವು ವಿಕೆಟ್ ರಹಿತ ಪಂದ್ಯಗಳ ನಂತರ ಸದ್ಯ ಕುಲದೀಪ್ ಗೆ ಆಡುವ ಅವಕಾಶ ಪಡೆಯುವುದೇ ಕಷ್ಟ ಎಂಬಂತಾಗಿದೆ.

ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯಾದ ಬಳಿಕ ಕುಲದೀಪ್ ಯಾದವ್ ತನ್ನ ಮ್ಯಾಜಿಕ್ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಕುಲದೀಪ್ ಸ್ವತಃ ಈ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ:ಅಮ್ಮನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ಯೂನಿವರ್ಸ್ ಬಾಸ್..!

ಸ್ಟಂಪ್ ಹಿಂದಿನಿಂದ ಧೋನಿಯ ಸಲಹೆಗಳನ್ನು ನಾನು ಈಗ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅವರ ಅನುಭವ ಅಗಾಧ. ವಿಕೆಟ್ ಹಿಂದೆ ನಿಂತ ಅವರು ನನಗೆ ಉತ್ತಮ ಸಲಹೆ ನೀಡುತ್ತಿದ್ದರು. ಈಗಿನ ಕೀಪರ್ ರಿಷಭ್ ಪಂತ್ ಇನ್ನೂ ಯುವಕ. ಹೆಚ್ಚು ಅನುಭವವಾದಂತೆ ಇನ್ನಷ್ಟು ಉತ್ತಮ ಸಲಹೆ ನೀಡುತ್ತಾರೆ ಎನ್ನುತ್ತಾರೆ ಕುಲದೀಪ್.

ಮಹೇಂದ್ರ ಸಿಂಗ್ ಧೋನಿ ತಂಡದಲ್ಲಿರುವಾಗ ಕುಲದೀಪ್ ಯಾದವ್ ಮತ್ತು ಯುಜುವೇಂದ್ರ ಚಾಹಲ್ ಜತೆಯಾಗಿ ಆಡುತ್ತಿದ್ದರು. ಆದರೆ ಧೋನಿ ನಿವೃತ್ತಿ ಬಳಿಕ ಇಬ್ಬರು ಸ್ಪಿನ್ನರ್ಸ್ ಒಟ್ಟಾಗಿ ಆಡಿಯೇ ಇಲ್ಲ. 2021ರಲ್ಲಿ ಕುಲದೀಪ್ ಯಾದವ್ ಆಡಿದ್ದು ಕೇವಲ ಎರಡು ಏಕದಿನ ಪಂದ್ಯ ಮತ್ತು ಒಂದು ಟೆಸ್ಟ್ ಪಂದ್ಯ ಮಾತ್ರ. ಒಂದು ಕಾಲದಲ್ಲಿ ಕೆಕೆಆರ್ ನ ಪ್ರಮುಖ ಸ್ಪಿನ್ನರ್ ಆಗಿದ್ದ ಕುಲದೀಪ್ ಈ ಬಾರಿಯ ಐಪಿಎಲ್ ನಲ್ಲಿ ಒಂದೂ ಪಂದ್ಯವಾಡುವ  ಅವಕಾಶ ಪಡೆದಿಲ್ಲ.

ಇದನ್ನೂ ಓದಿ: ಐಪಿಎಲ್‌ ಮುಂದಿನ ಭಾಗಕ್ಕೆ ಇಂಗ್ಲೆಂಡಿಗರು ಅಲಭ್ಯ?

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.