ನಾಯಕತ್ವ ಬಿಡದಂತೆ ವಿರಾಟ್ ಗೆ ವೈಯಕ್ತಿಕವಾಗಿಯೇ ಮನವಿ ಮಾಡಿದ್ದೆ: ಗಂಗೂಲಿ


Team Udayavani, Dec 13, 2021, 3:22 PM IST

I personally requested Virat not to give up the T20I captaincy: Sourav Ganguly

ಮುಂಬೈ: ಭಾರತ ಪುರುಷರ ಏಕದಿನ ತಂಡದ ನಾಯಕನ ಸ್ಥಾನದಿಂದ ವಿರಾಟ್ ಕೊಹ್ಲಿ ಅವರನ್ನು ಕೆಳಗಿಳಿಸಿದ ಬಳಿಕ ಹಲವು ವಿಚಾರಗಳು ಹೊರಬರುತ್ತಿದೆ. ಒಂದೇ ಸಮನೆ ವಿರಾಟ್ ಬದಲಿಗೆ ರೋಹಿತ್ ಶರ್ಮಾರಿಗೆ ನಾಯಕತ್ವದ ಹೊಣೆ ನೀಡಿದ ಬಳಿಕ ಹಲವು ರೀತಿಯ ಅಭಿಪ್ರಾಯಗಳು ಕೇಳಿಬಂದಿದ್ದವು. ವಿರಾಟ್ ಕೊಹ್ಲಿ ಟಿ20 ನಾಯಕತ್ವವನ್ನು ತ್ಯಜಿಸಿದ ಕಾರಣದಿಂದ ಸೀಮಿತ ಮಾದರಿ ತಂಡಕ್ಕೆ ಒಬ್ಬನೇ ನಾಯಕನನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದರು.

ಆದರೆ ಇದೀಗ ಟಿ20 ನಾಯಕತ್ವಕ್ಕೆ ವಿದಾಯ ಹೇಳದಂತೆ ಸ್ವತಃ ತಾನೇ ವಿರಾಟ್ ಕೊಹ್ಲಿ ಬಳಿ ಮನವಿ ಮಾಡಿಕೊಂಡಿದ್ದೆ ಎಂದು ಸೌರವ್ ಗಂಗೂಲಿ ಹೇಳಿಕೊಂಡಿದ್ದಾರೆ.

ಟಿವಿ ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, “ ಟಿ20 ತಂಡದ ನಾಯಕತ್ವ ತ್ಯಜಿಸದಂತೆ ನಾನು ವೈಯಕ್ತಿಕವಾಗಿ ವಿರಾಟ್ ಗೆ ಕೇಳಿಕೊಂಡಿದ್ದೆ. ಆದರೆ ಅವರಿಗೆ ಕೆಲಸದೊತ್ತಡ ಹೆಚ್ಚಾಗಿತ್ತು. ಅದು ಪರವಾಗಿಲ್ಲ. ಆತ ಅದ್ಭುತ ಆಟಗಾರ. ಆತ ಆಟದಲ್ಲಿ ತೀವ್ರವಾಗಿ ಮುಳುಗುತ್ತಾನೆ. ವಿರಾಟ್ ತುಂಬಾ ವರ್ಷಗಳ ಕಾಲ ನಾಯಕತ್ವವನ್ನು ನಿಭಾಯಿಸಿದ್ದಾನೆ. ಆಗ ಒತ್ತಡ ಸಹಜ. ನಾನೂ ತುಂಬಾ ವರ್ಷಗಳ ಕಾಲ ನಾಯಕತ್ವದ ಜವಾಬ್ದಾರಿ ಹೊತ್ತಿದೆ. ಹೀಗಾಗಿ ಅದರ ಅನುಭವ ನನಗೂ ಇದೆ” ಎಂದಿದ್ದಾರೆ.

ಇದನ್ನೂ ಓದಿ:ಸುಕ್ಕು ಸರ್​ ನನ್ನನ್ನು ದತ್ತು ತೆಗೆದುಕೊಳ್ಳಿ ಎಂದ ರಶ್ಮಿಕಾ ಮಂದಣ್ಣ

“ಸೀಮಿತ ಓವರ್ ಮಾದರಿ ತಂಡಗಳಿಗೆ ಒಬ್ಬನೇ ನಾಯಕ ಇರಬೇಕು ಎನ್ನುವುದು ಆಯ್ಕೆ ಸಮಿತಿಯ ಅಭಿಪ್ರಾಯ. ಹೀಗಾಗಿ ಈ ನಿರ್ಧಾರ. ಆದರೆ ನಮ್ಮಲ್ಲಿ ಉತ್ತಮ ತಂಡವಿದೆ. ಉತ್ತಮ ಆಟಗಾರರಿದ್ದು, ಎಲ್ಲವೂ ಸರಿಯಾಗಲಿದೆ” ಎಂದು ಗಂಗೂಲಿ ಹೇಳಿದರು.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.