ನಂಗ್ಯಾರೂ ಅವಮಾನ ಮಾಡಿಲ್ಲ: ಶೂಟರ್ ಮನು ಭಾಕರ್ ಸ್ಪಷ್ಟನೆ
Team Udayavani, Apr 19, 2018, 6:00 AM IST
ಹರಿಯಾಣ: ಕಾಮನ್ವೆಲ್ತ್ ಗೇಮ್ಸ್ನ 10 ಮೀ. ಏರ್ ಪಿಸ್ತೂಲ್ನಲ್ಲಿ ಚಿನ್ನ ಗೆದ್ದಿರುವ ಮನುಭಾಕರ್ಗೆ ಸಮ್ಮಾನ ಕಾರ್ಯಕ್ರಮದ ವೇಳೆ ಅವಮಾನ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಸ್ವತಃ 16 ವರ್ಷದ ಶೂಟರ್ ಭಾಕರ್ ತಿರಸ್ಕರಿಸಿದ್ದಾರೆ.
ಭಾಕರ್ ಅವರ ಹಳ್ಳಿ ಚರ್ಖಿದಾದ್ರಿಯಲ್ಲಿ ನಡೆದ ಸಮ್ಮಾನದ ವೇಳೆ ಅವರನ್ನು ಕುರ್ಚಿಯಿಂದ ಕೆಳಕ್ಕಿಳಿಸಿ ನೆಲದಲ್ಲಿ ಕೂರುವಂತೆ ಹೇಳಲಾಗಿತ್ತು ಎಂದು ವರದಿಗಳಾಗಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾಕರ್, ನನಗೆ ಯಾರೂ ಕೆಳಗಿಳಿಯುವಂತೆ ಹೇಳಿಲ್ಲ, ಕಾರ್ಯಕ್ರಮದಲ್ಲಿ ಹಿರಿಯರಿದ್ದರಿಂದ ನೆಲದ ಮೇಲೆ ಕೂರಲು ನಾನೇ ನಿರ್ಧರಿಸಿದೆ. ಯಾರೂ ನನಗೆ ಕೆಳಗೆ ಕೂರಲು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ
IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
IPL: ಪ್ಲೇ ಆಫ್ ರೇಸ್ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್ ಬೌಲರ್
MUST WATCH
ಹೊಸ ಸೇರ್ಪಡೆ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ