ಟೆಸ್ಟ್ ಕ್ರಿಕೆಟ್ ನ ಉತ್ತಮ ನಾಯಕ ಮತ್ತು ಕಳಪೆ ನಾಯಕನ ಬಗ್ಗೆ ಇಯಾನ್ ಚಾಪೆಲ್ ಮಾತು


Team Udayavani, Jan 30, 2022, 4:31 PM IST

ian-chappell-wrote-about-virat-and-joe-root

ಸಿಡ್ನಿ: ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಇಯಾನ್ ಚಾಪೆಲ್ ಅವರು ಭಾರತ ತಂಡವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದ ವಿರಾಟ್ ಕೊಹ್ಲಿಯನ್ನು ಅಸಾಧಾರಣ ನಾಯಕ ಎಂದು ಕಂಡುಕೊಂಡಿದ್ದಾರೆ. ಅಲ್ಲದೆ, ಇಂಗ್ಲೆಂಡ್‌ ಟೆಸ್ಟ್ ನಾಯಕ ಜೋ ರೂಟ್ರನ್ನು “ಉತ್ತಮ ಬ್ಯಾಟರ್ ಆದರೆ ಕಳಪೆ ನಾಯಕ” ಎಂದು ಪರಿಗಣಿಸಿದ್ದಾರೆ.

“ಇದು ಇಬ್ಬರು ಕ್ರಿಕೆಟ್ ನಾಯಕರ ಕಥೆ; ಒಬ್ಬರು ತಮ್ಮ ಕೆಲಸದಲ್ಲಿ ಉತ್ತಮ ಮತ್ತು ಇನ್ನೊಬ್ಬರು ವಿಫಲ ನಾಯಕ” ಎಂದು ಚಾಪೆಲ್ ಇಎಸ್‌ಪಿಎನ್ ಕ್ರಿಕ್‌ಇನ್‌ಫೋಗಾಗಿ ತಮ್ಮ ಅಂಕಣದಲ್ಲಿ ಬರೆದಿದ್ದಾರೆ.

“ನಾಯಕನಾಗಿ ಕೊಹ್ಲಿ ಅದ್ಭುತವಾಗಿದ್ದರು ಎಂಬುದರಲ್ಲಿ ಸಂದೇಹವಿಲ್ಲ; ಅವರು ತಮ್ಮ ಉತ್ಸಾಹವನ್ನು ತಗ್ಗಿಸಲಿಲ್ಲ ಆದರೆ ಅವರು ಭಾರತ ತಂಡವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಇನ್ನೂ ಸಮರ್ಥರಾಗಿದ್ದರು. ಉಪನಾಯಕ ಅಜಿಂಕ್ಯ ರಹಾನೆ ಅವರ ಸಮರ್ಥ ನೆರವಿನೊಂದಿಗೆ ಬೇರೆ ಯಾವ ನಾಯಕನೂ ಮಾಡದ ಹಾಗೆ ವಿರಾಟ್ ಭಾರತವನ್ನು ವಿದೇಶಗಳಲ್ಲಿ ಯಶಸ್ಸಿನತ್ತ ಕೊಂಡೊಯ್ದಿದ್ದರು” ಎಂದು ಚಾಪೆಲ್ ಅಭಿಪ್ರಾಯಪಟ್ಟರು.

ಇಂಗ್ಲೆಂಡ್ ನಾಯಕ ಜೋ ರೂಟ್ ಬಗ್ಗೆ ಕಟುವಾಗಿ ಬರೆದಿರುವ ಇಯಾನ್ ಚಾಪೆಲ್,  “ನಾಯಕತ್ವ ವೈಫಲ್ಯ, ಇತರ ಯಾವುದೇ ನಾಯಕರಿಗಿಂತ ಹೆಚ್ಚು ಬಾರಿ ತನ್ನ ದೇಶವನ್ನು ಮುನ್ನಡೆಸಿದ್ದರೂ ಜೋ ರೂಟ್ ಉತ್ತಮ ಬ್ಯಾಟರ್ ಆದರೆ ಕಳಪೆ ನಾಯಕ” ಎಂದಿದ್ದಾರೆ.

ಇದನ್ನೂ ಓದಿ:ಅಪ್ಪುವನ್ನು ಕಳೆದುಕೊಂಡ ನೋವಿನಲ್ಲೇ ಬದುಕುತ್ತಿದ್ದೇನೆ: ಶಿವರಾಜ್ ಕುಮಾರ್

ವೈಯಕ್ತಿಕವಾಗಿ ಕೊಹ್ಲಿ ಹಲವಾರು ದಾಖಲೆಗಳನ್ನು ಹೊಂದಿದ್ದಾರೆ. ಆದರೆ ಓರ್ವ ಬ್ಯಾಟರ್ ಮತ್ತು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಬೆಳವಣಿಗೆಗಿಂತ ಅದು ದೊಡ್ಡದಲ್ಲ. ಕೊಹ್ಲಿ ಆಯ್ಕೆ ಮತ್ತು ಕೆಲವು  ನಿರ್ಧಾರಗಳು ಪ್ರಶ್ನಾರ್ಹವಾಗಿದೆ. ಆದರೆ ಪಂತ್ ಅವರಿಗೆ ನೀಡಿದ ಬೆಂಬಲವು ಮಾಸ್ಟರ್ ಸ್ಟ್ರೋಕ್ ಎಂಬುದರಲ್ಲಿ ಸಂದೇಹವಿಲ್ಲ” ಎಂದು ಚಾಪೆಲ್ ಹೇಳಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.