ಐಸಿಸಿ ಚಾಂಪಿಯನ್ಸ್‌ ಟ್ರೋಫಿ: ಭಾರತ,ಆಸಿಸ್‌ಗೆ ಅವಕಾಶ ಹೆಚ್ಚು;ಪ್ರಸನ್ನ


Team Udayavani, May 26, 2017, 10:50 AM IST

parsana.jpg

ಬೆಂಗಳೂರು: ಮುಂಬರುವ ಐಸಿಸಿ ಚಾಂಪಿ ಯನ್ಸ್‌ ಟ್ರೋಫಿ ಪಂದ್ಯಾವಳಿ ಯಲ್ಲಿ ಹಾಲಿ ಚಾಂಪಿಯನ್‌ ಭಾರತ ಮತ್ತು ವಿಶ್ವ ಚಾಂಪಿ ಯನ್‌ ಆಸ್ಟ್ರೇಲಿಯ ತಂಡಗಳು ಫೇವರಿಟ್‌ ಆಗಿವೆ ಎಂಬುದಾಗಿ ಸ್ಪಿನ್‌ ಮಾಂತ್ರಿಕ ಇ.ಎ.ಎಸ್‌. ಪ್ರಸನ್ನ ಅಭಿಪ್ರಾಯ ಪಟ್ಟಿದ್ದಾರೆ.

“ಕಾಗದದಲ್ಲಿ ಎರಡೂ ತಂಡಗಳು ಬಲಿಷ್ಠ ಹಾಗೂ ಸಮಾನ ಸಾಮರ್ಥ್ಯ ಹೊಂದಿರುವುದು ಗೋಚರಕ್ಕೆ ಬರುತ್ತದೆ. ಇವರೆಡೂ ಕೂಟದ ನೆಚ್ಚಿನ ತಂಡಗಳು. ಗೆದ್ದರೆ ಆಶ್ಚರ್ಯವೇನಿಲ್ಲ, ಅಕಸ್ಮಾತ್‌ ಈ ತಂಡಗಳು ಫೈನಲ್‌ ಪ್ರವೇಶಿಸದೆ ಹೋದರೆ ಆದೇ ದೊಡ್ಡ ಅಚ್ಚರಿ ಎನಿಸುತ್ತದೆ…’ ಎಂದು ಪ್ರಸನ್ನ ಹೇಳಿದರು.

“ಉಳಿದ ತಂಡಗಳಿಗೆ ಹೋಲಿಸಿದರೆ ಭಾರತ, ಆಸ್ಟ್ರೇಲಿಯದ ಬೌಲಿಂಗ್‌ ಸಾಮರ್ಥ್ಯ ಹೆಚ್ಚು. ಭಾರತ 6 ಮಂದಿ ಸ್ಪೆಷಲಿಸ್ಟ್‌ ಬೌಲರ್‌ಗಳ ಪಡೆಯನ್ನೇ ಹೊಂದಿದೆ. ಇಂಗ್ಲೆಂಡ್‌ ವಾತಾವರಣ ಹಾಗೂ ಪಿಚ್‌ಗಳು ಸೀಮ್‌ ಬೌಲರ್‌ಗಳಿಗೆ ಭಾರೀ ನೆರವು ನೀಡುತ್ತವೆ. ಹೀಗಾಗಿ ಭಾರತ ಹೆಚ್ಚುವರಿ ಸೀಮ್‌ ಬೌಲರ್‌ ಒಬ್ಬನನ್ನು ಆಡಿಸುವುದು ಸೂಕ್ತ. ಹಾಗೆಯೇ ಚೈನಾಮನ್‌ ಬೌಲರ್‌ ಕುಲದೀಪ್‌ ಯಾದವ್‌ ಅವರನ್ನೂ ತಂಡಕ್ಕೆ ಸೇರಿಸಿಕೊಳ್ಳಬೇಕಿತ್ತು…’ ಎಂದರು.

“ಇದು 50 ಓವರ್‌ಗಳ ಪಂದ್ಯ. ಇಲ್ಲಿ ಸ್ಪಿನ್ನರ್‌ಗಳ 20 ಓವರ್‌ಗಳೂ ಮಹತ್ವದ ಪಾತ್ರ ವಹಿಸಲಿವೆ. ರನ್‌ ಹರಿವನ್ನು ತಡೆಯುವುದರ ಜತೆಗೆ ನಡು ಹಂತದಲ್ಲಿ ವಿಕೆಟ್‌ ಕೀಳಲು ಸ್ಪಿನ್ನರ್‌ಗಳ ಸೇವೆ ಅಗತ್ಯ. ನಾವು ಹಾಲಿ ಚಾಂಪಿಯನ್‌ ಕೂಡ ಹೌದು. ಕಳೆದ ಚಾಂಪಿಯನ್ಸ್‌ ಟ್ರೋಫಿ ತಂಡದಲ್ಲಿದ್ದ 9 ಮಂದಿ ಆಟಗಾರರು ಈಗಿನ ತಂಡದಲ್ಲಿದ್ದಾರೆ. ಇದರಿಂದ ಭಾರತಕ್ಕೆ ಹೆಚ್ಚಿನ ನೆರವು ಲಭಿಸಬಲ್ಲದು…’ ಎಂಬುದಾಗಿ ಸ್ಪಿನ್‌ ಲೆಜೆಂಡ್‌ ಪ್ರಸನ್ನ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.