ಸೂಪರ್ ಓವರ್ ನಿಯಮ ಬದಲಿಸಿದ ಐಸಿಸಿ: ಹೊಸ ನಿಯಮದಲ್ಲೇನಿದೆ ಗೊತ್ತಾ?


Team Udayavani, Oct 15, 2019, 12:40 PM IST

icc-super

ದುಬೈ: ಕಳೆದ ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಭಾರಿ ಟೀಕೆಗೆ ಕಾರಣವಾದ ಸೂಪರ್ ಓವರ್ ನ ಬೌಂಡರಿ ಕೌಂಟ್ ಮಾದರಿಯನ್ನು ಐಸಿಸಿ ಬದಲಾಯಿಸಿದೆ. ಇನ್ನು ಮುಂದೆ ಸೂಪರ್ ಓವರ್ ಟೈ ಆದಾಗ ಹೊಸ ನಿಯಮ ಜಾರಿಗೆ ಬರಲಿದೆ.

ವಿಶ್ವ ಕೂಟಗಳ ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯದಲ್ಲಿ ಎರಡೂ ತಂಡಗಳು ಗಳಿಸಿದ ರನ್ ಒಂದೇ ಆಗಿದ್ದರೆ ಒಂದು ಓವರ್ ಸೂಪರ್ ಓವರ್ ಆಡಿಸಲಾಗುತ್ತದೆ. ಒಂದು ವೇಳೆ ಸೂಪರ್ ಓವರ್ ಕೂಡಾ ಸಮ-ಸಮ ಆದರೆ ಈವರೆಗೆ ಆಗ ಯಾವ ತಂಡ ಅತೀ ಹೆಚ್ಚು ಬೌಂಡರಿ ಬಾರಿಸುತ್ತದೆಯೋ ಆ ತಂಡ ವಿಜಯಿ ಎಂದು ಘೋಷಿಸಲಾಗುತಿತ್ತು. ವಿಶ್ವಕಪ್ ಫೈನಲ್ ನಲ್ಲಿಇಂಗ್ಲೆಂಡ್ ಜಯ ಗಳಿಸಿದ್ದು ಕೂಡಾ ಇದೇ ಮಾದರಿಯಲ್ಲಿ.

ಆದರೆ ಈ ನಿಯಮಕ್ಕೆ ಬಹಳಷ್ಟು ಟೀಕೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಐಸಿಸಿ ಈ ನಿಯಮವನ್ನು ಬದಲಿಸಿದೆ. ಮುಂದಿನ ದಿನಗಳಲ್ಲಿ ಸೂಪರ್ ಓವರ್ ಟೈ ಆದ ಸಂದರ್ಭ ಬೌಂಡರಿ ಕೌಂಟ್ ಮಾಡಲಾಗುವುದಿಲ್ಲ. ಬದಲಾಗಿ ಯಾವುದಾದರೂ ಒಂದು ತಂಡ ವಿಜಯಿಯಾಗುವರೆಗೆ ಸೂಪರ್ ಓವರ್ ಆಡಿಸಲಾಗುತ್ತದೆ.

ಕೇವಲ ಸೆಮಿ ಫೈನಲ್ ಮತ್ತು ಫೈನಲ್ ಮಾತ್ರವಲ್ಲದೆ ಎಲ್ಲಾ ಪಂದ್ಯಗಳಿಗೆ ಇನ್ನು ಮುಂದೆ ಸೂಪರ್ ಓವರ್ ಅಳವಡಿಸಲು ಐಸಿಸಿ ಚಿಂತಿಸಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.