ಟಿ20 ವಿಶ್ವಕಪ್‌ ಸೆಮಿ ಮತ್ತು ಫೈನಲ್‌ ಗಾಗಿ ನಿಯಮ ಬದಲಾವಣೆ ಮಾಡಿದ ಐಸಿಸಿ

ಮೀಸಲು ದಿನದಂದೂ ಮಳೆ ಬಂದರೆ ಯಾರು ವಿನ್ನರ್?

Team Udayavani, Nov 4, 2022, 4:23 PM IST

ICC made some changes in rules for T20 WC semi and finals

ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಕೂಟವು ಸದ್ಯ ರೋಚಕವಾಗಿ ಸಾಗುತ್ತಿದೆ. ಕೆಲವು ಪಂದ್ಯಗಳಿಗೆ ಮಳೆ ಅಡ್ಡಿ ಪಡಿಸಿದರೂ ಈ ಬಾರಿ ಹಲವು ಕುತೂಹಲಕಾರಿ ಫಲಿತಾಂಶಗಳು ಬಂದಿದೆ. ಇದೀಗ ಕೂಟ ಸೆಮಿ ಫೈನಲ್ ಗೆ ಹತ್ತಿರವಾಗುತ್ತಿದ್ದು, ಕೆಲ ನಿಯಮಗಳ ಬದಲಾವಣೆಗೆ ಐಸಿಸಿ ಮುಂದಾಗಿದೆ.

ಸಾಮಾನ್ಯವಾಗಿ ಟಿ20 ಪಂದ್ಯಗಳಲ್ಲಿ ಮಳೆ ಅಡ್ಡಿಯಾದರೆ ಫಲಿತಾಂಶಕ್ಕಾಗಿ ಐದು ಓವರ್ ಪಂದ್ಯವಾದರೂ ನಡೆಯಲೇಬೇಕು. ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಎರಡನೇ ಇನ್ನಿಂಗ್ಸ ನಲ್ಲಿ ಕನಿಷ್ಠ ಐದು ಓವರ್ ಆಟವಾದರೂ ನಡೆದಿರಬೇಕು.

ಇದೀಗ ಈ ನಿಯಮವನ್ನು ಐಸಿಸಿ ಬದಲಾವಣೆ ಮಾಡಿದ್ದು, ಟಿ20 ವಿಶ್ವಕಪ್ ನ ಸೆಮಿ ಫೈನಲ್ ಗಳು ಮತ್ತು ಫೈನಲ್ ಪಂದ್ಯದಲ್ಲಿ ಫಲಿತಾಂಶ ನೀಡಲು ಎರಡೂ ಇನ್ನಿಂಗ್ಸ್ ಗಳಲ್ಲಿ ಕನಿಷ್ಠ ಹತ್ತು ಓವರ್ ಆಟ ನಡೆಯಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ:ಗೋವಾದ ಯುವಕರನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ : ಸಿಎಂ ಸಾವಂತ್

ನವೆಂಬರ್ 9 ಮತ್ತು 10ರಂದು ಸೆಮಿ ಫೈನಲ್ ಪಂದ್ಯಗಳು ನಡೆದರೆ, ನ.13ರಂದು ಮೆಲ್ಬರ್ನ್ ನಲ್ಲಿ ಫೈನಲ್ ನಡೆಯಲಿದೆ.

ಸೆಮಿ ಫೈನಲ್ ನಲ್ಲಿ ಮಳೆಯ ಕಾರಣಕ್ಕೆ ಒಂದು ವೇಳೆ ತಲಾ ಹತ್ತು ಓವರ್ ನ ಪಂದ್ಯ ನಡೆಯಲು ಅವಕಾಶ ಸಿಗಿದ್ದರೆ ಅದೇ ಪಂದ್ಯ ಮೀಸಲು ದಿನದಂದು ನಡೆಯಲಿದೆ. ಆದರೆ ಮೀಸಲು ದಿನದಲ್ಲೂ ಮಳೆ ಕಾಟ ಎದುರಾಗಿ ಕನಿಷ್ಠ ತಲಾ ಹತ್ತು ಓವರ್ ಪಂದ್ಯ ನಡೆಯದಿದ್ದರೆ, ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮುಂದಿರುತ್ತದೋ ಆ ತಂಡವು ಫೈನಲ್ ಪ್ರವೇಶ ಮಾಡಲಿದೆ.

ಒಂದು ವೇಳೆ ಇದೇ ಪರಿಸ್ಥಿತಿ ಫೈನಲ್ ಪಂದ್ಯಕ್ಕೂ ( ಮೀಸಲು ದಿನದಲ್ಲೂ ಮಳೆ ಬಂದರೆ) ಎದುರಾದರೆ ಆಗ ಎರಡೂ ತಂಡಗಳಲ್ಲನ್ನು ಜಂಟಿ ವಿಜೇತರೆಂದು ಘೋಷಣೆ ಮಾಡಲಾಗುತ್ತದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.