ICC ವರ್ಷದ ಏಕದಿನ ತಂಡ ಪ್ರಕಟ; ರೋಹಿತ್ ಕ್ಯಾಪ್ಟನ್, ಆರು ಭಾರತೀಯರಿಗೆ ಸ್ಥಾನ


Team Udayavani, Jan 23, 2024, 3:01 PM IST

ICC ಏಕದಿನ ತಂಡ ಪ್ರಕಟ; ರೋಹಿತ್ ಕ್ಯಾಪ್ಟನ್, ಆರು ಭಾರತೀಯರಿಗೆ ಸ್ಥಾನ

ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯು (ಐಸಿಸಿ) ಮಂಗಳವಾರ 2023ರ ವರ್ಷದ ಏಕದಿನ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕರಾಗಿರುವ ತಂಡದಲ್ಲಿ ಭಾರತೀಯರು ಮೇಲುಗೈ ಸಾಧಿಸಿದ್ದಾರೆ. ರೋಹಿತ್ ಸೇರಿ ಆರು ಮಂದಿ ಭಾರತೀಯರು ತಂಡದಲ್ಲಿದ್ದಾರೆ.

ತಂಡದಲ್ಲಿ ಇಬ್ಬರು ಆಸ್ಟ್ರೇಲಿಯನ್ನರು, ಇಬ್ಬರು ದಕ್ಷಿಣ ಆಫ್ರಿಕನ್ನರು ಮತ್ತು ನ್ಯೂಜಿಲ್ಯಾಂಡ್ ಆಟಗಾರ ಕೂಡ ಇದ್ದಾರೆ.

ಭಾರತದ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 2023 ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. 52 ರ ಸರಾಸರಿಯಲ್ಲಿ 1255 ರನ್‌ಗಳನ್ನು ಗಳಿಸುವುದರೊಂದಿಗೆ ತಮ್ಮ ಗಮನಾರ್ಹ ದಾಖಲೆಯನ್ನು ಮುಂದುವರೆಸಿದರು.

ಭಾರತದ ಬ್ಯಾಟರ್ ಗಳಾದ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ಮತ್ತು ಬೌಲರ್ ಗಳಾದ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ.

ಐಸಿಸಿ ವರ್ಷದ ಏಕದಿನ ತಂಡ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ಟ್ರಾವಿಸ್ ಹೆಡ್, ವಿರಾಟ್ ಕೊಹ್ಲಿ, ಡ್ಯಾರೆಲ್ ಮಿಚೆಲ್, ಹೆನ್ರಿಚ್ ಕ್ಲಾಸೆನ್ (ವಿ.ಕೀ), ಮಾರ್ಕೊ ಜಾನ್ಸೆನ್, ಆ್ಯಡಂ ಜಂಪಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.