ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ
Team Udayavani, Jun 24, 2021, 10:42 AM IST
ಸೌಥಂಪ್ಟನ್: ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ವೇಳೆ ಅನಪೇಕ್ಷಣೀಯ ಘಟನೆಯೊಂದು ನಡೆದಿದೆ. ನ್ಯೂಜಿಲೆಂಡ್ ಕ್ರಿಕೆಟಿಗರತ್ತ ಅಸಭ್ಯವಾಗಿ ಬೈಯುತ್ತಿದ್ದ ಇಬ್ಬರು ಪ್ರೇಕ್ಷಕರನ್ನು ಮಂಗಳವಾರ ಏಜಸ್ ಮೈದಾನದಿಂದ ಹೊರಹಾಕಲಾಗಿದೆ. ಇದು ಜನಾಂಗೀಯ ನಿಂದನೆಯಾಗಿತ್ತು, ಇದನ್ನೆಲ್ಲ ತಾನು ಸಹಿಸಿಕೊಳ್ಳುವುದಿಲ್ಲ ಎಂದು ಐಸಿಸಿ ಹೇಳಿದೆ.
ಏಜಎಸ್ ಬೌಲ್ ಮೈದಾನದ ಎಂ ಬ್ಲಾಕ್ನಲ್ಲಿದ್ದ ಇಬ್ಬರು ಪ್ರೇಕ್ಷಕರು ನ್ಯೂಜಿಲೆಂಡ್ನ ರಾಸ್ ಟೇಲರ್ ರನ್ನೇ ಗುರಿಯಾಗಿಸಿಕೊಂಡು ಅಣಕಿಸುತ್ತಿದ್ದರು. ಇದು ಟ್ವಿಟರ್ ಮೂಲಕ ಐಸಿಸಿ ಗಮನಕ್ಕೆ ಬಂದಿದೆ.
ಇದನ್ನೂ ಓದಿ:ಸರಿಯಾದ ಮನಸ್ಥಿತಿಯ ಆಟಗಾರರೊಂದಿಗೆ ಆಡಬೇಕಾದ ಅವಶ್ಯಕತೆಯಿದೆ: ಬದಲಾವಣೆ ಸುಳಿವು ನೀಡಿದ ಕೊಹ್ಲಿ
ತಕ್ಷಣ ಭದ್ರತಾ ಸಿಬ್ಬಂದಿಗೆ ಆ ಅಭಿಮಾನಿಗಳನ್ನು ಹೊರಹಾಕುವಂತೆ ಐಸಿಸಿ ಸೂಚನೆ ನೀಡಿದೆ. ವಿಚಿತ್ರವೆಂದರೆ ಕಿವೀಸ್ ಬೌಲರ್ ಟಿಮ್ ಸೌಥಿ, ತಮಗೆ ಇಂತಹ ಯಾವುದೇ ಘಟನೆಗಳು ಗಮನಕ್ಕೇ ಬಂದಿಲ್ಲವೆಂದು ಹೇಳಿದ್ದಾರೆ!
ಇದೇ ವರ್ಷ ಜನವರಿಯಲ್ಲಿ ಸಿಡ್ನಿ ಮೈದಾನದಿಂದ ಕೆಲವರನ್ನು ಹೊರಹಾಕಲಾಗಿತ್ತು. ಭಾರತದ ವೇಗಿ ಮೊಹಮ್ಮದ್ ಸಿರಾಜ್, ತನ್ನನ್ನು ಕೆಲವು ಪ್ರೇಕ್ಷಕರು ಅಣಕಿಸುತ್ತಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್