ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

8 ತಂಡಗಳ ಸ್ಪರ್ಧೆ ; ಮುಖ್ಯ ಸುತ್ತಿಗೆ 4 ತಂಡಗಳಿಗೆ ಅವಕಾಶ

Team Udayavani, Oct 17, 2021, 5:50 AM IST

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ದುಬಾೖ: ಐಪಿಎಲ್‌ ಮುಗಿದಿದೆ. ಇನ್ನು ಐಸಿಸಿ ಟಿ20 ವಿಶ್ವಕಪ್‌ ಪರ್ವ. ಇದರ 7ನೇ ಆವೃತ್ತಿಗೆ ರವಿವಾರದಿಂದ ಮೊದಲ ಹಂತದ ಚಾಲನೆ ಲಭಿಸಲಿದೆ.

ಕೂಟದ ಪ್ರಮುಖ ರೌಂಡ್‌ ಆಗಿ ರುವ “ಸೂಪರ್‌-12′ ಹಂತವನ್ನು ಪ್ರವೇಶಿಸಲಿರುವ 4 ತಂಡಗಳನ್ನು ನಿರ್ಧರಿಸುವ ಗ್ರೂಪ್‌ ಪಂದ್ಯಗಳು ಕಾವೇರಿಸಿಕೊಳ್ಳಲಿವೆ. ಇಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ 8 ತಂಡಗಳು ಅದೃಷ್ಟ ಪರೀಕ್ಷೆಗೆ ಇಳಿಯಲಿವೆ.

ಈ ತಂಡಗಳನ್ನು ಎ-ಬಿ ಎಂದು ವಿಂಗಡಿಸಲಾಗಿದೆ. ಎರಡೂ ಗ್ರೂಪ್‌ಗ್ಳಲ್ಲಿ ತಲಾ 4 ತಂಡಗಳಿವೆ. ಇಲ್ಲಿ ಮೊದಲೆರಡು ಸ್ಥಾನ ಪಡೆದ ತಂಡ ಗಳು ಸೂಪರ್‌-12 ಹಂತವನ್ನು ಪ್ರವೇಶಿಸಲಿವೆ.

“ಎ’ ವಿಭಾಗದಲ್ಲಿ ಐರ್ಲೆಂಡ್‌, ನಮೀಬಿಯಾ, ನೆದರ್ಲೆಂಡ್ಸ್‌ ಮತ್ತು ಶ್ರೀಲಂಕಾ; “ಬಿ’ ವಿಭಾಗದಲ್ಲಿ ಬಾಂಗ್ಲಾ ದೇಶ, ಒಮಾನ್‌, ಪಪುವಾ ನ್ಯೂ ಗಿನಿ ಮತ್ತು ಸ್ಕಾಟ್ಲೆಂಡ್‌ ತಂಡಗಳಿವೆ.

8 ತಂಡಗಳಿಗೆ ನೇರ ಪ್ರವೇಶ
ಸೂಪರ್‌-12 ಹಂತದಲ್ಲಿ 8 ತಂಡ ಗಳಿಗೆ ನೇರ ಪ್ರವೇಶ ಲಭಿಸಿದೆ. ಒಂದನೇ ವಿಭಾಗದಲ್ಲಿ ಆಸ್ಟ್ರೇಲಿಯ, ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ ಇಂಡೀಸ್‌ ತಂಡಗಳಿವೆ. ಎ-1 ಮತ್ತು ಬಿ-2 ತಂಡಗಳು ಈ ವಿಭಾಗಕ್ಕೆ ಸೇರ್ಪಡೆಗೊಳ್ಳಲಿವೆ.

ಎರಡನೇ ವಿಭಾಗದಲ್ಲಿರುವ ತಂಡಗಳೆಂದರೆ ಭಾರತ, ಪಾಕಿಸ್ಥಾನ, ನ್ಯೂಜಿಲ್ಯಾಂಡ್‌ ಮತ್ತು ಅಫ್ಘಾನಿಸ್ಥಾನ. ಎ-2 ಮತ್ತು ಬಿ-1 ತಂಡಗಳು ಈ ವಿಭಾಗದಲ್ಲಿ ಸೆಣಸುವ ಅರ್ಹತೆ ಸಂಪಾದಿಸಲಿವೆ.

ಇದನ್ನೂ ಓದಿ:ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ರವಿವಾರದಿಂದ ದಿನಕ್ಕೆ ಎರಡು ಪಂದ್ಯಗಳಂತೆ ಅ. 22ರ ತನಕ ಅರ್ಹತಾ ಸುತ್ತು ನಡೆಯಲಿದೆ. ಅ. 23 ರಿಂದ ಕೂಟ ಕಾವೇರಿಸಿಕೊಳ್ಳಲಿದ್ದು, ಅಂದು ಸೂಪರ್‌-12 ಸ್ಪರ್ಧೆ ಮೊದಲ್ಗೊಳ್ಳುತ್ತದೆ.

ಆಸ್ಟ್ರೇಲಿಯ- ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಕಾಣಿಸಿಕೊಳ್ಳಲಿವೆ. ಅಂದು ರಾತ್ರಿ ಇಂಗ್ಲೆಂಡ್‌-ವೆಸ್ಟ್‌ ಇಂಡೀಸ್‌ ಮುಖಾಮುಖಿ ಯಾಗಲಿವೆ.

ಅ. 24ರ ರವಿವಾರ ಕೂಟದ ಹೈ ವೋಲ್ಟೇಜ್ ಸ್ಪರ್ಧೆ ನಡೆಯಲಿದೆ. ದುಬಾೖಯಲ್ಲಿ ಭಾರತ-ಪಾಕಿಸ್ಥಾನ ಕಣಕ್ಕಿಳಿಯಲಿವೆ! ಚೊಚ್ಚಲ ವಿಶ್ವಕಪ್‌ನಲ್ಲಿ ಪಾಕಿಸ್ಥಾನವನ್ನೇ ಮಣಿಸಿ ಚಾಂಪಿಯನ್‌ ಆಗಿದ್ದ ಭಾರತ, ಈ ಬಾರಿ ತನ್ನ ಮೊದಲ ಪಂದ್ಯದಲ್ಲೇ ಪಾಕಿಸ್ಥಾನವನ್ನು ಎದುರಿಸಲಿದೆ.

ಟಾಪ್ ನ್ಯೂಸ್

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.