ಟಿ20 ರ್‍ಯಾಂಕಿಂಗ್‌: ದ್ವಿತೀಯ ಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್‌


Team Udayavani, Aug 10, 2022, 11:19 PM IST

ಟಿ20 ರ್‍ಯಾಂಕಿಂಗ್‌: ದ್ವಿತೀಯ ಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್‌

ದುಬಾೖ: ನೂತನ ಐಸಿಸಿ ಟಿ20 ಬ್ಯಾಟಿಂಗ್‌ನಲ್ಲಿ ಪಾಕಿಸ್ಥಾನದ ಬಾಬರ್‌ ಆಜಂ ಮತ್ತು ಭಾರತದ ಸೂರ್ಯಕುಮಾರ್‌ ಯಾದವ್‌ ಮೊದಲೆರಡು ಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪಾಕ್‌ ನಾಯಕ ಬಾಬರ್‌ ಆಜಂ 818 ಅಂಕ ಹೊಂದಿದ್ದಾರೆ. ಅವರು ಎಪ್ರಿಲ್‌ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ಇತ್ತೀಚೆಗೆ ವೆಸ್ಟ್‌ ಇಂಡೀಸ್‌ ಎದುರಿನ 5 ಪಂದ್ಯಗಳ ಸರಣಿಯಲ್ಲಿ 11 ಅಂಕ ಕಳೆದುಕೊಂಡ ಹೊರತಾಗಿಯೂ ಸೂರ್ಯಕುಮಾರ್‌ ಯಾದವ್‌ ದ್ವಿತೀಯ ಸ್ಥಾನವನ್ನು ಉಳಿಸಿ  ಕೊಂಡರು. ಅವರು 805 ಅಂಕ ಹೊಂದಿದ್ದಾರೆ. ಅಂತಿಮ ಟಿ20 ಪಂದ್ಯದಲ್ಲಿ ವಿಶ್ರಾಂತಿ ನೀಡಿದ್ದರಿಂದ ಸೂರ್ಯಕುಮಾರ್‌ ಮುನ್ನಡೆಗೆ ಅಡ್ಡಿ ಯಾಯಿತು.

ಬಾಬರ್‌ ಆಜಂ ಮತ್ತು ಸೂರ್ಯಕುಮಾರ್‌ ಯಾದವ್‌ ಮುಂಬರುವ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾ ವಳಿಯಲ್ಲಿ ಪರಸ್ಪರ ಮುಖಾ ಮುಖೀ ಆಗಲಿದ್ದು, ಆಗ ರ್‍ಯಾಂಕಿಂಗ್‌ ರೇಸ್‌ ಹೆಚ್ಚು ಕುತೂಹಲಕರ ವಾಗಿರಲಿದೆ. ಭಾರತ-ಪಾಕಿಸ್ಥಾನ ಆ. 28ರಂದು ಎದುರಾಗಲಿವೆ.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಭಾರತದ ಇಬ್ಬರು ಆಟಗಾರರೆಂದರೆ ಶ್ರೇಯಸ್‌ ಅಯ್ಯರ್‌ ಮತ್ತು ರಿಷಭ್‌ ಪಂತ್‌. ಅಂತಿಮ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ ಶ್ರೇಯಸ್‌ ಅಯ್ಯರ್‌ 6 ಸ್ಥಾನಗಳ ಪ್ರಗತಿ ಸಾಧಿಸಿ 19ನೇ ಸ್ಥಾನ ತಲುಪಿದ್ದಾರೆ. ಹಾಗೆಯೇ ಸರಣಿಯಲ್ಲಿ 115 ರನ್‌ ಹೊಡೆದ ಪಂತ್‌ 7 ಸ್ಥಾನ ಮೇಲೇರಿದ್ದಾರೆ. ಅವರಿಗೀಗ 59ನೇ ಸ್ಥಾನ.

ಬೌಲಿಂಗ್‌ ವಿಭಾಗದಲ್ಲಿ ಭುವನೇಶ್ವರ್‌ ಒಂದು ಸ್ಥಾನ ಕೆಳಕ್ಕೆ ಜಾರಿದ್ದು, 9ಕ್ಕೆ ಬಂದು ನಿಂತಿದ್ದಾರೆ. 8 ವಿಕೆಟ್‌ ಉಡಾಯಿಸಿದ ರವಿ ಬಿಷ್ಣೋಯಿ ಅವರದು 50 ಸ್ಥಾನಗಳ ಭರ್ಜರಿ ನೆಗೆತ.

ಟಾಪ್‌-10 ಟಿ20 ಬ್ಯಾಟರ್
1. ಬಾಬರ್‌ ಆಜಂ (ಪಾ) 818
2. ಸೂರ್ಯಕುಮಮಾರ್‌ (ಭಾ) 805
3. ಮೊಹಮ್ಮದ್‌ ರಿಜ್ವಾನ್‌ (ಪಾ) 794
4. ಐಡನ್‌ ಮಾರ್ಕ್‌ರಮ್‌ (ದ.ಆ.) 792
5. ಡೇವಿಡ್‌ ಮಲಾನ್‌ (ಇಂ) 731
6. ಆರನ್‌ ಫಿಂಚ್‌ (ಆ) 716
7. ಪಥುಮ್‌ ನಿಸ್ಸಂಕ (ಶ್ರೀ) 661
8. ಡೇವನ್‌ ಕಾನ್ವೆ (ನ್ಯೂ) 655
9. ನಿಕೋಲಸ್‌ ಪೂರಣ್‌ (ವೆ) 644
10. ಮಾರ್ಟಿನ್‌ ಗಪ್ಟಿಲ್‌ (ನ್ಯೂ) 638

 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.