ICC Test Championship: ಅಗ್ರಸ್ಥಾನಕ್ಕೆ ನೆಗೆದ ನ್ಯೂಜಿಲ್ಯಾಂಡ್‌


Team Udayavani, Feb 8, 2024, 12:55 AM IST

1-saddsad

ದುಬಾೖ: ದಕ್ಷಿಣ ಆಫ್ರಿಕಾ ವಿರುದ್ಧ ಸಾಧಿಸಿದ ಜಯದೊಂದಿಗೆ ನ್ಯೂಜಿಲ್ಯಾಂಡ್‌ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ನೆಗೆದಿದೆ. ಈ ಪಂದ್ಯಕ್ಕೂ ಮುನ್ನ ನ್ಯೂಜಿಲ್ಯಾಂಡ್‌ 4ನೇ ಸ್ಥಾನದಲ್ಲಿತ್ತು.

ಕಿವೀಸ್‌ ಸಾಧನೆಯಿಂದ ಕಳೆದ ಸಲದ ಫೈನಲಿಸ್ಟ್‌ಗಳಾದ ಆಸ್ಟ್ರೇಲಿಯ ಮತ್ತು ಭಾರತ ಒಂದೊಂದು ಸ್ಥಾನ ಕುಸಿತ ಕಂಡಿವೆ. ಕ್ರಮವಾಗಿ 55.00 ಮತ್ತು 52.77 ಪ್ರತಿಶತ ಅಂಕಗಳೊಂದಿಗೆ 2ನೇ ಹಾಗೂ 3ನೇ ಸ್ಥಾನದಲ್ಲಿವೆ. ವಿಶಾಖಪಟ್ಟಣ ಟೆಸ್ಟ್‌ ಪಂದ್ಯವನ್ನು ಗೆದ್ದ ಬಳಿಕ ಭಾರತ ಐದರಿಂದ ದ್ವಿತೀಯ ಸ್ಥಾನಕ್ಕೆ ಏರಿತ್ತು.

ನ್ಯೂಜಿಲ್ಯಾಂಡ್‌ ಪ್ರಸಕ್ತ ಟೆಸ್ಟ್‌ ಚಾಂಪಿಯನ್‌ಶಿಪ್‌ನ 3 ಪಂದ್ಯಗಳಲ್ಲಿ ಸಾಧಿಸಿದ 2ನೇ ಗೆಲುವು ಇದಾಗಿದೆ. ಇದರಿಂದ ಗೆಲುವಿನ ಪ್ರತಿಶತ ಅಂಕ 66.66ಕ್ಕೆ ಏರಿದೆ. ದಕ್ಷಿಣ ಆಫ್ರಿಕಾ ಮೂರರಲ್ಲಿ 2 ಪಂದ್ಯಗಳನ್ನು ಸೋತಿದ್ದು, ಮೂರರಿಂದ 6ನೇ ಸ್ಥಾನಕ್ಕೆ ಇಳಿದಿದೆ (33.33).
ಬಾಂಗ್ಲಾದೇಶ 4ನೇ (50.00), ಪಾಕಿಸ್ಥಾನ 5ನೇ (36.66), ವೆಸ್ಟ್‌ ಇಂಡೀಸ್‌ 7ನೇ (33.33), ಇಂಗ್ಲೆಂಡ್‌ 8ನೇ (25.00) ಸ್ಥಾನದಲ್ಲಿದೆ.

ಕಿವೀಸ್‌ ಜಯಭೇರಿ
ಮೌಂಟ್‌ ಮೌಂಗನಿ: ದ್ವಿತೀಯ ದರ್ಜೆಯ ದಕ್ಷಿಣ ಆಫ್ರಿಕಾ ತಂಡದ ಮೇಲೆ ಎಲ್ಲ ದಿಕ್ಕುಗಳಿಂದಲೂ ದಾಳಿ ನಡೆಸಿದ ನ್ಯೂಜಿಲ್ಯಾಂಡ್‌ ಪ್ರಥಮ ಟೆಸ್ಟ್‌ ಪಂದ್ಯವನ್ನು 281 ರನ್ನುಗಳ ಭಾರೀ ಅಂತರದಿಂದ ಗೆದ್ದು 1-0 ಮುನ್ನಡೆ ಸಾಧಿಸಿದೆ.

ಗೆಲುವಿಗೆ 529 ರನ್ನುಗಳ ಕಠಿನ ಗುರಿ ಪಡೆದ ದಕ್ಷಿಣ ಆಫ್ರಿಕಾ 4ನೇ ದಿನದಾಟದಲ್ಲಿ 247ಕ್ಕೆ ಆಲೌಟ್‌ ಆಯಿತು. ಸರಣಿಯ ದ್ವಿತೀಯ ಹಾಗೂ ಅಂತಿಮ ಟೆಸ್ಟ್‌ ಫೆ. 13ರಂದು ಹ್ಯಾಮಿಲ್ಟನ್‌ನಲ್ಲಿ ಆರಂಭವಾಗಲಿದೆ.

349 ರನ್ನುಗಳ ಬೃಹತ್‌ ಮುನ್ನಡೆ ಸಾಧಿಸಿದ ಹೊರತಾಗಿಯೂ ಪ್ರವಾಸಿಗರಿಗೆ ಫಾಲೋಆನ್‌ ವಿಧಿಸದೆ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ನ್ಯೂಜಿಲ್ಯಾಂಡ್‌ 4ಕ್ಕೆ 179 ರನ್‌ ಗಳಿಸಿ ಡಿಕ್ಲೇರ್‌ ಮಾಡಿತು. ಇದು 3ನೇ ದಿನದಾಟದ ಅಂತ್ಯದ ಮೊತ್ತವಾಗಿತ್ತು.

ಕೈಲ್‌ ಜೇಮಿಸನ್‌ 4, ಮಿಚೆಲ್‌ ಸ್ಯಾಂಟ್ನರ್‌ 3 ವಿಕೆಟ್‌ ಉರುಳಿಸಿ ನಾಲ್ಕೇ ದಿನದಲ್ಲಿ ಪಂದ್ಯ ಮುಗಿಸಿದರು. ಚೊಚ್ಚಲ ದ್ವಿಶತಕ ಬಾರಿಸಿದ ರಚಿನ್‌ ರವೀಂದ್ರ ಅವರಿಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.