ಮಹಿಳಾ ಟಿ20 ವಿಶ್ವಕಪ್: ಬಾಂಗ್ಲಾ ಗೆಲುವಿಗೆ 143 ರನ್ ಗುರಿ


Team Udayavani, Feb 24, 2020, 6:16 PM IST

Shafali-24-2

ಪರ್ತ್: ಹಾಲಿ ಟಿ20 ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಅವರದೇ ನೆಲದಲ್ಲಿ ಮಣಿಸಿ ತಮ್ಮ ಟಿ20 ವಿಶ್ವಕಪ್ ಅಭಿಯಾನವನ್ನು ಯಶಸ್ವಿಯಾಗಿ ಪ್ರಾರಂಭಿಸಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಬಾಂಗ್ಲಾ ಎದುರಿನ ತಮ್ಮ ಎರಡನೇ ಪಂದ್ಯದಲ್ಲಿ ಸಾಧಾರಣ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಹರ್ಮನ್ ಪ್ರೀತ್ ಕೌರ್ ಬಳಗ ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 142 ರನ್ ಗಳನ್ನು ಕಲೆಹಾಕಿತು. ಈ ಮೂಲಕ ಬಾಂಗ್ಲಾ ಮಹಿಳೆಯರ ಗೆಲುವಿಗೆ 143 ರನ್ ಗಳ ಅಗತ್ಯವಿದೆ.

ಟಾಸ್ ಗೆದ್ದ ಬಾಂಗ್ಲಾದೇಶ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅವರ ಸ್ಪೋಟಕ ಬ್ಯಾಟಿಂಗ್ (17 ಎಸೆತೆಗಳಲ್ಲಿ 39 ರನ್) ಮತ್ತು ಜೆಮಿಮಾ ರೋಡ್ರಿಗಸ್ (34) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನೊಂದಿಗೆ ಭಾರತ ಸ್ಪರ್ಧಾತ್ಮಕ ಮೊತ್ತವನ್ನು ದಾಖಲಿಸುವಂತಾಯಿತು.

ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಕೈಕೊಟ್ಟ ಕಾರಣ ಬಾಂಗ್ಲಾ ಮಹಿಳೆಯರ ಎದುರು ಭಾರೀ ಮೊತ್ತವನ್ನು ಕಲೆಹಾಕುವ ಭಾರತೀಯ ಮಹಿಳಾ ತಂಡದ ಪ್ರಯತ್ನ ಯಶಸ್ವಿಯಾಗಲಿಲ್ಲ. ಇನ್ನಿಂಗ್ಸ್ ನ ಕೊನೆಯಲ್ಲಿ ವೇದ ಕೃಷ್ಣಮೂರ್ತಿ ವೇಗದ ಬ್ಯಾಟಿಂಗ್ ನಡೆಸಿದ ಕಾರಣ ಭಾರತ ಈ ಮೊತ್ತವನ್ನು ದಾಖಲಿಸಲು ಸಾಧ್ಯವಾಯಿತು. ವೇದ ಕೃಷ್ಣಮೂರ್ತಿ ಅವರು ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಸಹಿತ 20 ರನ್ ಬಾರಿಸಿ ಔಟಾಗದೇ ಉಳಿದರು.

ಭಾರತದ ಪರ ಶೆಫಾಲಿ ಶರ್ಮಾ (39), ಜೆಮಿಮಾ ರೋಡ್ರಿಗಸ್ (34), ವೇದ ಕೃಷ್ಣಮೂರ್ತಿ (20) ಮತ್ತು ರಿಚಾ ಘೋಷ್ (14) ಉತ್ತಮ ಬ್ಯಾಟಿಂಗ್ ‍ಪ್ರದರ್ಶಿಸಿದರು. ಶೆಫಾಲಿ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ನಲ್ಲಿ 4 ಸಿಕ್ಸರ್ ಸಹ ಸೇರಿತ್ತು.

ಬಾಂಗ್ಲಾ ಪರ ಸಲ್ಮಾ ಖಟೂನ್ ಹಾಗೂ ಪನ್ನಾ ಘೋಷ್ ಅವರು ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.