ಐಸಿಸಿ ವನಿತಾ ಟಿ20 ವಿಶ್ವಕಪ್‌: ಮತ್ತೊಂದು ಎತ್ತರಕ್ಕೆ ತಲುಪಿದ ವನಿತಾ ಕ್ರಿಕೆಟ್‌


Team Udayavani, Jan 28, 2023, 8:15 AM IST

1-asddsad

ದುಬಾೖ: ಜಾಗತಿಕ ವನಿತಾ ಕ್ರಿಕೆಟ್‌ ಮತ್ತೊಂದು ಎತ್ತರ ತಲುಪಿದೆ. ಮುಂದಿನ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಐಸಿಸಿ ವನಿತಾ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಅಂಪಾಯರ್, ರೆಫ್ರಿಗಳನ್ನು ಆರಿಸಲಾಗಿದ್ದು, ಇವರೆಲ್ಲರೂ ವನಿತೆಯರೇ ಆಗಿರುವುದು ವಿಶೇಷ. ಐಸಿಸಿ ಪಂದ್ಯಾವಳಿ ಇತಿಹಾಸದಲ್ಲಿ “ಆಲ್‌ ಫೀಮೇಲ್‌ ಪ್ಯಾನಲ್‌’ ರಚನೆಗೊಂಡಿರುವುದು ಇದೇ ಮೊದಲು.

ಒಟ್ಟು 10 ಅಂಪಾಯರ್ ಹಾಗೂ 3 ರೆಫ್ರಿಗಳ ತಂಡವನ್ನು ರಚಿಸಲಾಗಿದೆ. ಇವರಲ್ಲಿ 7 ಮಂದಿ ಹೊಸಬರು. ಭಾರತೀಯರೂ ಮೂವರಿದ್ದಾರೆ. ಇವರೆಂದರೆ ಜಿ.ಎಸ್‌. ಲಕ್ಷ್ಮೀ, ವೃಂದಾ ರತಿ ಮತ್ತು ಜನನಿ ನಾರಾಯಣನ್‌. ಇವರಲ್ಲಿ ರತಿ ಮತ್ತು ಜನನಿ ಪ್ರಸಕ್ತ ರಣಜಿ ಋತುವಿನಲ್ಲಿ ಮೊದಲ ಸಲ ಅಂಪಾಯರ್‌ ಜವಾಬ್ದಾರಿ ವಹಿಸಿದ್ದರು. ಈ ಮೂವರೂ ಮೊದಲ ಸಲ ವಿಶ್ವಕಪ್‌ನಲ್ಲಿ ಕರ್ತವ್ಯ ನಿಭಾಯಿಸಲಿದ್ದಾರೆ. ಲಕ್ಷ್ಮೀ ಮ್ಯಾಚ್‌ ರೆಫ್ರಿಯಾಗಿ ನೇಮಿಸಲ್ಪಟ್ಟಿದ್ದಾರೆ.

ಇದಕ್ಕೂ ಮುನ್ನ 2020ರ ಟಿ20 ವಿಶ್ವಕಪ್‌ನಲ್ಲಿ 8 ಹಾಗೂ ಪ್ರಸಕ್ತ ಸಾಗುತ್ತಿರುವ ಅಂಡರ್‌-19 ವಿಶ್ವಕಪ್‌ನಲ್ಲಿ 9 ಮಂದಿ ವನಿತೆಯರಿಗೆ ಅವಕಾಶ ಲಭಿಸಿತ್ತು.

ಅಂಪಾಯರ್
ಸೆ ರೆಡ್‌ಫ‌ರ್ನ್, ಅನ್ನಾ ಹ್ಯಾರಿಸ್‌ (ಇಂಗ್ಲೆಂಡ್‌); ಎಲೊçಸ್‌ ಶೆರಿಡಾನ್‌, ಕ್ಲೇರ್‌ ಪೊಲೋಸಾಕ್‌ (ಆಸ್ಟ್ರೇಲಿಯ); ಜಾಕ್ವೆಲಿನ್‌ ವಿಲಿಯಮ್ಸ್‌ (ವೆಸ್ಟ್‌ ಇಂಡೀಸ್‌); ಕಿಮ್‌ ಕಾಟನ್‌ (ನ್ಯೂಜಿಲ್ಯಾಂಡ್‌); ಲಾರೆನ್‌ ಏಜೆನ್‌ಬಾಗ್‌ (ದಕ್ಷಿಣ ಆಫ್ರಿಕಾ); ವೃಂದಾ ರತಿ, ಜನನಿ ನಾರಾಯಣನ್‌ (ಭಾರತ); ನಿಮಾಲಿ ಪೆರೆರ (ಶ್ರೀಲಂಕಾ).

ಮ್ಯಾಚ್‌ ರೆಫ್ರಿ
ಜಿ.ಎಸ್‌. ಲಕ್ಷ್ಮೀ (ಭಾರತ), ಶಾಂಡ್ರೆ ಫ್ರಿಟ್ಜ್ (ದಕ್ಷಿಣ ಆಫ್ರಿಕಾ), ಮೈಕೆಲ್‌ ಪೆರೆರ (ಶ್ರೀಲಂಕಾ).

ಟಾಪ್ ನ್ಯೂಸ್

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Tendulkar To Debut For Mumbai Indians In IPL 2023?

ಈ ಬಾರಿಯ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ

ipl o[pening

ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್‌ ಸಡಗರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…