ಟೆಸ್ಟ್‌ ಚಾಂಪಿಯನ್‌ಶಿಪ್‌: ಪ್ರಗತಿ ಕಂಡೀತೇ ಭಾರತ?


Team Udayavani, Dec 16, 2020, 9:58 PM IST

ಟೆಸ್ಟ್‌ ಚಾಂಪಿಯನ್‌ಶಿಪ್‌: ಪ್ರಗತಿ ಕಂಡೀತೇ ಭಾರತ?

ಅಡಿಲೇಡ್: ಭಾರತ-ಆಸ್ಟ್ರೇಲಿಯ ನಡುವಿನ ಸರಣಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ವ್ಯಾಪ್ತಿಗೆ ಒಳಪಡುತ್ತದೆ. ಹೀಗಾಗಿ ಭಾರತಕ್ಕೆ ಇಲ್ಲಿ “ಗೆಲುವಿನ ಪ್ರತಿಶತ’ ಅಂಕಗಳ ಅಗತ್ಯವಿದೆ.

ಭಾರತ ಈ ವರೆಗಿನ ಗೆಲುವಿನಿಂದ 360 ಅಂಕ ಸಂಪಾದಿಸಿ ಅಗ್ರಸ್ಥಾನದಲ್ಲಿದ್ದರೂ ಇಲ್ಲೀಗ “ವಿನ್‌ ಪರ್ಸಂಟೇಜ್‌ ಪಾಯಿಂಟ್ಸ್‌’ ನಿರ್ಣಾಯಕವಾಗಲಿದೆ. ಭಾರತವಿಲ್ಲಿ ದ್ವಿತೀಯ ಸ್ಥಾನದಲ್ಲಿದೆ (0.750). ಆಸ್ಟ್ರೇಲಿಯ 296 ಅಂಕಗಳನ್ನಷ್ಟೇ ಪಡೆದಿದ್ದರೂ ಅದರ ಗೆಲುವಿನ ಪ್ರತಿಶತ ಅಂಕ 0.822 ಆಗಿದ್ದು, ಅಗ್ರಸ್ಥಾನ ಅಲಂಕರಿಸಿದೆ.

ವೆಸ್ಟ್‌ ಇಂಡೀಸಿಗೆ 2-0 ವೈಟ್‌ವಾಶ್‌ ಮಾಡಿದ ನ್ಯೂಜಿಲ್ಯಾಂಡ್‌ 0.625 ಗೆಲುವಿನ ಪ್ರತಿಶತಕ ಅಂಕದೊಂದಿಗೆ ತೃತೀಯ ಸ್ಥಾನಿಯಾಗಿದ್ದು, ಆಸ್ಟ್ರೇಲಿಯ-ಭಾರತ ತಂಡಗಳೆರಡಕ್ಕೂ ಪೈಪೋಟಿ ನೀಡುತ್ತಿದೆ. ಕೊರೊನಾದಿಂದಾಗಿ ಪ್ರಮುಖ ಟೆಸ್ಟ್‌ ಸರಣಿಗಳು ರದ್ದಾದರಿಂದ ಐಸಿಸಿ ವಿನ್‌ ಪರ್ಸಂಟೇಜ್‌ ಅಂಕ ಪದ್ಧತಿಯನ್ನು ಜಾರಿಗೆ ತಂದಿತ್ತು.

ಲಾರ್ಡ್ಸ್‌ನಲ್ಲಿ ಫೈನಲ್‌
ಅಗ್ರ ಎರಡು ತಂಡಗಳು ಮುಂದಿನ ವರ್ಷ ಲಾರ್ಡ್ಸ್‌ನಲ್ಲಿ ಫೈನಲ್‌ನಲ್ಲಿ ಸೆಣಸಲಿವೆ. ಭಾರತ ಇಲ್ಲಿ ಉತ್ತಮ ಪ್ರದರ್ಶನ ನೀಡಿ ಸರಣಿ ಗೆಲುವಿನ ಫ‌ಲಿತಾಂಶ ದಾಖಲಿಸಬೇಕಾದ ಅಗತ್ಯವಿದೆ. ಬಳಿಕ ಇಂಗ್ಲೆಂಡ್‌ ವಿರುದ್ಧ 4 ಪಂದ್ಯಗಳ ಸರಣಿ ಆಡಲಿದೆ. ಈ 8 ಟೆಸ್ಟ್‌ಗಳಲ್ಲಿ ಭಾರತ 5 ಗೆಲುವು ಒಲಿಸಿಕೊಳ್ಳಬೇಕು ಅಥವಾ 4 ಗೆಲುವು-3 ಡ್ರಾ ಸಾಧಿಸಬೇಕಾದುದು ಅನಿವಾರ್ಯ. ಇನ್ನೊಂದೆಡೆ ನ್ಯೂಜಿಲ್ಯಾಂಡ್‌ ವರ್ಷಾಂತ್ಯ ಪ್ರವಾಸಿ ಪಾಕಿಸ್ಥಾನ ವಿರುದ್ಧ ಟೆಸ್ಟ್‌ ಸರಣಿ ಆಡಲಿದ್ದು, ಅಕಸ್ಮಾತ್‌ ಇದನ್ನೂ 2-0 ಅಂತರದಿಂದ ಗೆದ್ದರೆ ಇನ್ನಷ್ಟು ಮೇಲೇರಲಿದೆ. ಭಾರತ ವಿರುದ್ಧ ಆಸ್ಟ್ರೇಲಿಯ ಎಡವಿದರೆ ಆಗ ಅದು ಮೂರಕ್ಕೆ ಕುಸಿಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.