ಐತಿಹಾಸಿಕ ಟೆಸ್ಟ್‌ ಫೈನಲ್: ಕೃಪೆ ತೋರಿದ ವರುಣ, ಟಾಸ್ ಗೆದ್ದ ಕೇನ್ ವಿಲಿಯಮ್ಸನ್


Team Udayavani, Jun 19, 2021, 2:58 PM IST

ICC WTC final: Kane williomson won the toss

ಸೌಥಂಪ್ಟನ್: 144 ವರ್ಷಗಳ ಸುದೀರ್ಘ‌ ಇತಿಹಾಸ ಹೊಂದಿರುವ ಟೆಸ್ಟ್‌ ಕ್ರಿಕೆಟ್‌ ನ ಪ್ರಪ್ರಥಮ ವಿಶ್ವಕಪ್‌ ಫೈನಲ್‌ ಗೆ ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳು ಅಣಿಯಾಗಿದೆ. ಕ್ರಿಕೆಟ್ ವಿಶ್ವವೇ ಕಾದು ಕುಳಿತಿದ್ದ ಅಭೂಪೂರ್ವ ಫೈನಲ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದ್ದು, ಟಾಸ್ ಗೆದ್ದ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಶುಕ್ರವಾರವೇ ಪಂದ್ಯ ಆರಂಭವಾಗಬೇಕಿತ್ತು. ಆದರೆ ನಿನ್ನೆ ಇಡೀದಿನ ಮಳೆಯ ಕಾರಣ ಒಂದೂ ಎಸೆತ ಕಾಣದೆ ಮೊದಲ ದಿನದ ಪಂದ್ಯ ರದ್ದಾಗಿತ್ತು. ಇದೀಗ ವರುಣ ಕೃಪೆ ತೋರಿದ್ದು ಸೌಥಂಪ್ಟನ್ ನ ದಿ ರೋಸ್ ಬೌಲ್ ಅಂಗಳದಲ್ಲಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಆರಂಭವಾಗಿದೆ.

ಇದನ್ನೂ ಓದಿ:ಕೆಲವರ ಧನದಾಹಕ್ಕೆ ಅಂದು ದ. ಆಫ್ರಿಕಾದೊಂದಿಗೆ ಕ್ರಿಕೆಟ್ ಕೂಡಾ ತಲೆತಗ್ಗಿಸಿತ್ತು!

ತಟಸ್ಥ ತಾಣವಾಗಿರುವ ಕಾರಣ ಎರಡೂ ತಂಡಗಳಿಗೂ ಇದು ಹೊಸ ಅನುಭವ. ದಿ ರಿಯಲ್ ಕ್ರಿಕೆಟ್ ಎಂದು ಕರೆಯಲ್ಪಡುವ ಟೆಸ್ಟ್ ಕ್ರಿಕೆಟ್ ನ ‘ವಿಜೇತರ ಗದೆ’ ಎತ್ತಲು ಎರಡೂ ತಂಡಗಳು ಸನ್ನದ್ಧವಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿ.ಕೀ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.

ನ್ಯೂಜಿಲ್ಯಾಂಡ್ ತಂಡ: ಡೆವೊನ್ ಕಾನ್ವೇ, ಟಾಮ್ ಲಾಥಮ್, ಕೇನ್ ವಿಲಿಯಮ್ಸನ್ (ನಾ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಬಿ.ಜೆ.ವಾಟ್ಲಿಂಗ್ (ವಿ.ಕೀ), ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಕೈಲ್ ಜಾಮಿಸನ್, ಟಿಮ್ ಸೌಥಿ, ನೀಲ್ ವ್ಯಾಗ್ನರ್, ಟ್ರೆಂಟ್ ಬೌಲ್ಟ್

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.