ಪಾಕ್ ಆಟಗಾರರಿಗೆ ಅವಕಾಶ ಕೊಡದೆ ಬಿಸಿಸಿಐ ದುರಹಂಕಾರ ತೋರಿಸುತ್ತಿದೆ: ಇಮ್ರಾನ್ ಖಾನ್


Team Udayavani, Apr 1, 2023, 10:36 AM IST

ಪಾಕ್ ಆಟಗಾರರಿಗೆ ಅವಕಾಶ ಕೊಡದೆ ಬಿಸಿಸಿಐ ದುರಹಂಕಾರ ತೋರಿಸುತ್ತಿದೆ: ಇಮ್ರಾನ್ ಖಾನ್

ಇಸ್ಲಮಾಬಾದ್: ವರ್ಣರಂಜಿತ ಟಿ20 ಕ್ರಿಕೆಟ್ ಕೂಟ ಐಪಿಎಲ್ ನ ನೂತನ ಸೀಸನ್ ಶುಕ್ರವಾರ ಆರಂಭವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆರಂಭಿಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದೆ. ಭಾರತದಲ್ಲಿ ಐಪಿಎಲ್ ಕೂಟ ಆರಂಭವಾಗುತ್ತಿದ್ದಂತೆ ಅತ್ತ ಪಾಕಿಸ್ಥಾನದ ಮಾಜಿ ನಾಯಕ ಇಮ್ರಾನ್ ಖಾನ್ ಗೆ ಹೊಟ್ಟೆ ಉರಿಯುವಂತೆ ಮಾಡಿದೆ.

ಭಾರತವು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಲು ಅವಕಾಶ ನೀಡದಿರುವ ಬಗ್ಗೆ ಪಾಕ್ ಆಟಗಾರರು ಚಿಂತಿಸಬೇಕಾಗಿಲ್ಲ ಎಂದು ಪಾಕಿಸ್ತಾನದ ವಿಶ್ವಕಪ್ ವಿಜೇತ ನಾಯಕ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಪಾಕ್ ಆಟಗಾರರು 2008ರ ಉದ್ಘಾಟನಾ ಕೂಟದಲ್ಲಿ ಭಾಗವಹಿಸಿದ್ದರು. ಆದರೆ ಮುಂಬೈ ದಾಳಿಯ ಬಳಿಕ ಪಾಕ್ ಆಟಗಾರರನ್ನು ಹೊರಗಿಡಲಾಯಿತು.

ಇದನ್ನೂ ಓದಿ:“ಬಿಗ್‌ ಬಾಸ್‌ ಒಂದು ಸ್ಕ್ರಿಪ್ಟ್‌ ಕಾರ್ಯಕ್ರಮ..” ಮಾಜಿ ಸ್ಪರ್ಧಿಯ ವ್ಲಾಗ್‌ ವೈರಲ್

ಭಾರತೀಯ ಕ್ರಿಕೆಟ್ ಮಂಡಳಿಯು ಪಾಕಿಸ್ತಾನದ ಕ್ರಿಕೆಟ್ ಆಟಗಾರರ ಮೇಲೆ (ಐಪಿಎಲ್‌ ನಲ್ಲಿ ಕಾಣಿಸಿಕೊಳ್ಳಲು ಅವಕಾಶ ನೀಡದಿರುವ ಮೂಲಕ) ದ್ವೇಷ ಸಾಧಿಸುವುದು ನನಗೆ ವಿಚಿತ್ರವೆನಿಸುತ್ತದೆ. ಇದು ದುರಹಂಕಾರದ ನಡೆ ಎಂದಿದ್ದಾರೆ.

“ಭಾರತವು ಈಗ ಕ್ರಿಕೆಟ್ ಜಗತ್ತಿನಲ್ಲಿ ಸೂಪರ್ ಪವರ್ ಆಗಿ ಬಹಳಷ್ಟು ದುರಹಂಕಾರದಿಂದ ವರ್ತಿಸುತ್ತಿದೆ. ಏಕೆಂದರೆ ಇತರ ಯಾವುದೇ ದೇಶಗಳಿಗಿಂತ ಹೆಚ್ಚಿನ ಹಣವನ್ನು ಉತ್ಪಾದಿಸುವ ಸಾಮರ್ಥ್ಯ ಅವರಿಗಿದೆ, ಅವರು ಯಾರನ್ನು ಆಡಬೇಕು ಮತ್ತು ಯಾರನ್ನು ಆಡಬಾರದು ಎಂಬ ಸೂಪರ್ ಪವರ್ ನ ದುರಹಂಕಾರವನ್ನು ಅವರು ಈಗ ಪ್ರದರ್ಶಿಸುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಇಮ್ರಾನ್ ಹೇಳಿದರು.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwe

Wrestlers ಮೌನ ಪ್ರತಿಜ್ಞೆ; ಮನೆಗಳಿಗೆ ಮರಳಿದ ಹೋರಾಟ ನಿರತರು

maguraza

Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್‌ ಚಾಂಪಿಯನ್‌ ನಿಶ್ಚಿತಾರ್ಥ!

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

wtc final

World Test Championship ಫೈನಲ್‌: 4 ದಿನ “ಫುಲ್‌ ಹೌಸ್‌” ನಿರೀಕ್ಷೆ

wrestlers

Wrestlers: ಕುಸ್ತಿಪಟುಗಳ ಹೋರಾಟ- ವಿಶ್ವ ಒಕ್ಕೂಟ ಎಚ್ಚರಿಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ