ಯುಎಸ್‌ ಓಪನ್‌ ವನಿತಾ ಫೈನಲ್‌: ಸ್ವಿಯಾಟೆಕ್‌ಗೆ ಸಿಹಿ ಸಿಹಿ ಗೆಲುವು

ಓನ್ಸ್‌ ಜೆಬ್ಯೂರ್‌ ವಿರುದ್ಧ 6-2, 7-6 (7-5) ಜಯ

Team Udayavani, Sep 11, 2022, 10:57 PM IST

ಯುಎಸ್‌ ಓಪನ್‌ ವನಿತಾ ಫೈನಲ್‌: ಸ್ವಿಯಾಟೆಕ್‌ಗೆ ಸಿಹಿ ಸಿಹಿ ಗೆಲುವು

ನ್ಯೂಯಾರ್ಕ್‌: ವಿಶ್ವದ ನಂಬರ್‌ ವನ್‌ ಹಾಗೂ ನೆಚ್ಚಿನ ಆಟಗಾರ್ತಿ ಪೋಲೆಂಡ್‌ನ‌ ಐಗಾ ಸ್ವಿಯಾಟೆಕ್‌ ಛಾತಿಗೆ ತಕ್ಕ ಪ್ರದರ್ಶನ ನೀಡಿ ಮೊದಲ ಬಾರಿಗೆ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ವನಿತಾ ಸಿಂಗಲ್ಸ್‌ ಪ್ರಶಸ್ತಿಯನ್ನೆತ್ತಿದರು. ಅವರು ಟ್ಯುನೀಶಿಯಾದ ಓನ್ಸ್‌ ಜೆಬ್ಯುರ್‌ ವಿರುದ್ಧ 6-2, 7-6 (7-5) ಅಂತರದ ನೇರ ಸೆಟ್‌ ಗೆಲುವು ಸಾಧಿಸಿದರು.

ಇದು ಐಗಾ ಸ್ವಿಯಾಟೆಕ್‌ ಗೆದ್ದ 3ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ. ಇದಕ್ಕೂ ಮೊದಲು ಎರಡು ಸಲ ಫ್ರೆಂಚ್‌ ಓಪನ್‌ ಟ್ರೋಫಿಯನ್ನೆತ್ತಿದ್ದರು. ಇದರಲ್ಲೊಂದು ಪ್ರಶಸ್ತಿ ಈ ವರ್ಷವೇ ಒಲಿದಿತ್ತು.

ಇನ್ನೊಂದೆಡೆ ಓನ್ಸ್‌ ಜೆಬ್ಯುರ್‌ ಪಾಲಿಗೆ ಕೈತಪ್ಪಿದ ಸತತ ಎರಡನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಇದಾಗಿದೆ. ಕಳೆದ ವಿಂಬಲ್ಡನ್‌ ಫೈನಲ್‌ನಲ್ಲೂ ಅವರು ಪರಾಭವಗೊಂಡಿದ್ದರು.

“ದಿಸ್‌ ಈಸ್‌ ನ್ಯೂಯಾರ್ಕ್‌. ಇಟ್‌ ಈಸ್‌ ಲೌಡ್‌. ಸೋ ಕ್ರೇಝಿ. ಇದನ್ನೆಲ್ಲ ನಾನು ಮಾನಸಿಕವಾಗಿ ನಿಭಾಯಿಸಿದೆ’ ಎಂಬುದಾಗಿ 21 ವರ್ಷದ ಐಗಾ ಸ್ವಿಯಾಟೆಕ್‌ ಸಂಭ್ರಮಿಸಿದರು. ಇದು ಪೋಲೆಂಡ್‌ ಆಟಗಾರ್ತಿಗೆ ಒಲಿದ ಮೊದಲ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಎಂಬುದು ವಿಶೇಷ.

ಓನ್ಸ್‌ ಜೆಬ್ಯೂರ್‌ ವಿಂಬಲ್ಡನ್‌ ಫೈನಲ್‌ ತಲುಪಿದ ಮೊದಲ ಅರಬ್‌ ಮೂಲದ ವನಿತೆ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ನ್ಯೂಯಾರ್ಕ್‌ನಲ್ಲೂ ಮೈಲುಗಲ್ಲೊಂದನ್ನು ನೆಟ್ಟರು. ಯುಎಸ್‌ ಓಪನ್‌ ಪ್ರಶಸ್ತಿ ಸುತ್ತಿಗೆ ನೆಗೆದ ಆಫ್ರಿಕಾದ ಮೊದಲ ಆಟಗಾರ್ತಿ ಎನಿಸಿದರು. “ನಾನು ಸೋತಿರಬಹುದು. ಆದರೆ ಮುಂದಿನ ಪೀಳಿಗೆಗೆ ಖಂಡಿತವಾಗಿಯೂ ನಾನೊಂದು ಸ್ಫೂರ್ತಿ ಆಗಲಿದ್ದೇನೆ’ ಎಂಬುದು ಜೆಬ್ಯೂರ್‌ ಪ್ರತಿಕ್ರಿಯೆ.

ಆಸೀಸ್‌ ಜೋಡಿಗೆ ಮಿಶ್ರ ಡಬಲ್ಸ್‌ ಪ್ರಶಸ್ತಿ
ಆಸ್ಟ್ರೇಲಿಯದ 4ನೇ ಶ್ರೇಯಾಂಕದ ಜಾನ್‌ ಪಿಯರ್-ಸ್ಟಾರ್ಮ್ ಸ್ಯಾಂಡರ್ ಯುಎಸ್‌ ಓಪನ್‌ ಮಿಶ್ರ ಡಬಲ್ಸ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು 2001ರ ಬಳಿಕ ಆಸ್ಟ್ರೇಲಿಯಕ್ಕೆ ಒಲಿದ ಮೊದಲ ಯುಎಸ್‌ ಓಪನ್‌ ಮಿಕ್ಸೆಡ್‌ ಡಬಲ್ಸ್‌ ಕಿರೀಟ. ಹಾಗೆಯೇ ಈ ಜೋಡಿ ಗೆದ್ದ ಮೊದಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯೂ ಹೌದು.

ಫೈನಲ್‌ನಲ್ಲಿ ಪಿಯರ್-ಸ್ಯಾಂಡರ್ ಸೇರಿಕೊಂಡು ಕರ್ಸ್ಟನ್‌ ಫ್ಲಿಪ್‌ಕೆನ್ಸ್‌ (ಬೆಲ್ಜಿಯಂ)-ಎಡ್ವರ್ಡ್‌ ರೋಜರ್‌ ವೆಸಲಿನ್‌ (ಫ್ರಾನ್ಸ್‌) ವಿರುದ್ಧ 4-6, 6-4, 10-7 ಅಂತರದಿಂದ ಗೆಲುವು ಸಾಧಿಸಿದರು.ಕರ್ಸ್ಟನ್‌ ಫ್ಲಿಪ್‌ಕಿನ್ಸ್‌ ಈ ವರ್ಷವಷ್ಟೇ ಸಿಂಗಲ್ಸ್‌ ವಿಭಾಗಕ್ಕೆ ಗುಡ್‌ಬೈ ಹೇಳಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.