ಇಮ್ರಾನ್ ತಾಹಿರ್ ಸ್ಪೋಟಕ ಬ್ಯಾಟಿಂಗ್

ನಮನ್ ಓಜಾ ಶತಕ ವ್ಯರ್ಥ, ಮಹಾರಾಜಾಸ್ ಗೆ ಸೋಲು

Team Udayavani, Jan 23, 2022, 10:45 AM IST

Imran Tahir played a blinder for World Giants

ಅಲ್ ಅಮೆರತ್: ಲೆಜೆಂಡ್ಸ್ ಲೀಗ್ ಕ್ರಿಕೆಟ್ ಪ್ರತಿದಿನವೂ ಬ್ಯಾಟಿಂಗ್ ವೈಭವಕ್ಕೆ ಸಾಕ್ಷಿಯಾಗುತ್ತಿದೆ. ಶನಿವಾರ ನಡೆದ ಇಂಡಿಯಾ ಮಹಾರಾಜಾಸ್ ಮತ್ತು ವರ್ಲ್ಡ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ರನ್ ಹೊಳೆ ಹರಿದಿದೆ. ಇಮ್ರಾನ್ ತಾಹಿರ್ ಬ್ಯಾಟಿಂಗ್ ಪರಾಕ್ರಮದ ಕಾರಣದಿಂದ ವರ್ಲ್ಡ್ ಜೈಂಟ್ಸ್ ತಂಡ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿ ಇಂಡಿಯಾ ಮಹಾರಾಜಾಸ್ 209 ರನ್ ಗಳಿಸಿದರೆ, ವರ್ಲ್ಡ್ ಜೈಂಟ್ಸ್ ತಂಡವು ಇನ್ನೂ ಮೂರು ಎಸೆತ ಬಾಕಿ ಇರುವಂತೆ ಗುರಿ ತಲುಪಿತು.

15 ರನ್ ಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಡಿಯಾ ತಂಡಕ್ಕೆ ನಮನ್ ಓಜಾ ಮತ್ತು ನಾಯಕ ಕೈಫ್ ನೆರವಾದರು. ಇವರಿಬ್ಬರೂ ಮೂರನೇ ವಿಕೆಟ್ ಗೆ 187 ರನ್ ಗಳ ಜೊತೆಯಾಟವಾಡಿದರು. ಆಕರ್ಷಕ ಶತಕ ಬಾರಿಸಿದ ನಮನ್ ಓಜಾ ಕೇವಲ 69 ಎಸೆತಗಳಲ್ಲಿ 9 ಸಿಕ್ಸರ್ ನೆರವಿನಿಂದ 140 ರನ್ ಗಳಿಸಿದರು. ನಾಯಕ ಕೈಫ್ ಅಜೇಯ 53 ರನ್ ಗಳಿಸಿದರು.

ಇದನ್ನೂ ಓದಿ:ಟೀಂ ಇಂಡಿಯಾ ಹಾರಾಟಕ್ಕೆ ಉಡುಗಿಹೋದ ಉಗಾಂಡ: ಅ.19 ಹುಡುಗರಿಗೆ 326 ರನ್ ಅಂತರದ ಜಯ

ದೊಡ್ಡ ಗುರಿ ಬೆನ್ನತ್ತಿದ್ದ ವರ್ಲ್ಡ್ ಜೈಂಟ್ಸ್ ಗೆ ಪೀಟರ್ಸನ್ ಹೊರತುಪಡಿಸಿ ಬೇರೆ ಯಾರಿಂದಲೂ ಉತ್ತಮ ಬೆಂಬಲ ಸಿಗಲಿಲ್ಲ. ಪೀಟರ್ಸನ್ 27 ಎಸೆತಗಳಲ್ಲಿ ಆರು ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು. ನಾಯಕ ಸ್ಯಾಮಿ 28 ರನ್ ಗಳಿಸಿದರು. ಆದರೆ ಕೊನೆಯಲ್ಲಿ ಸಿಡಿದು ನಿಂತ ಇಮ್ರಾನ್ ತಾಹಿರ್ ಭರ್ಜರಿ ಬ್ಯಾಟ್ ಬೀಸಿದರು. ಕೇವಲ 19 ಎಸೆತ ಎದುರಿಸಿದ ತಾಹಿರ್ ಐದು ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ 12 ರನ್ ಬೇಕಾಗಿದ್ದಾಗ ಎರಡು ಸಿಕ್ಸರ್ ಬಾರಿಸಿದ ತಾಹಿರ್ ಒಮಾನ್ ಮೈದಾನದಲ್ಲಿ ಮ್ಯಾಜಿಕ್ ಮಾಡಿದರು.

ಟಾಪ್ ನ್ಯೂಸ್

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.