ಟೆಸ್ಟ್‌ ಪಂದ್ಯ: ರಜತ್‌ ಪಾಟೀದಾರ್‌ ಶತಕ: ಗೆಲುವಿನತ್ತ ಭಾರತ “ಎ’


Team Udayavani, Sep 17, 2022, 11:50 PM IST

ಟೆಸ್ಟ್‌ ಪಂದ್ಯ: ರಜತ್‌ ಪಾಟೀದಾರ್‌ ಶತಕ: ಗೆಲುವಿನತ್ತ ಭಾರತ “ಎ’

ಬೆಂಗಳೂರು: “ಎ’ ತಂಡಗಳ ತೃತೀಯ ಟೆಸ್ಟ್‌ ಪಂದ್ಯದಲ್ಲಿ ಭಾರತದ ಗೆಲುವಿನ ಸಾಧ್ಯತೆ ಹೆಚ್ಚಿದೆ. 416 ರನ್ನುಗಳ ಗುರಿ ಪಡೆದಿರುವ ನ್ಯೂಜಿಲ್ಯಾಂಡ್‌ “ಎ’, ಮೂರನೇ ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್‌ ಕಳೆದುಕೊಂಡು 20 ರನ್‌ ಮಾಡಿದೆ.

ರಜತ್‌ ಪಾಟೀದಾರ್‌ ಅವರ ಅಜೇಯ ಶತಕ ಭಾರತ “ಎ’ ತಂಡದ ದ್ವಿತೀಯ ಸರದಿಯ ಆಕರ್ಷಣೆ ಆಗಿತ್ತು. ಅವರು 135 ಎಸೆತಗಳಿಂದ ಅಜೇಯ 109 ರನ್‌ ಬಾರಿಸಿದರು (13 ಬೌಂಡರಿ, 2 ಸಿಕ್ಸರ್‌). ಇದು ಪ್ರಸಕ್ತ ಸರಣಿಯಲ್ಲಿ ಪಾಟೀದಾರ್‌ ಬಾರಿಸಿದ 2ನೇ ಸೆಂಚುರಿ. ಇದರೊಂದಿಗೆ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ ಮತ್ತು ಪಾಟೀದಾರ್‌ ಅವರ ನಂಟು ಇನ್ನಷ್ಟು ಬಿಗಿಗೊಂಡಿತು. ಕಳೆದ 3 ತಿಂಗಳ ಅವಧಿಯಲ್ಲಿ ಅವರು ಈ ಅಂಗಳದಲ್ಲಿ ಬಾರಿಸಿದ 3ನೇ ಶತಕ ಇದಾಗಿದೆ. ರಣಜಿ ಟ್ರೋಫಿ ಫೈನಲ್‌ ಹಾಗೂ ಪ್ರಸಕ್ತ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಪಾಟೀದರ್‌ ಸೆಂಚುರಿ ಸಿಡಿಸಿದ್ದರು.

ಆದರೆ ಋತುರಾಜ್‌ ಗಾಯಕ್ವಾಡ್‌ ಕೇವಲ 6 ರನ್ನಿನಿಂದ ಸತತ 2 ಶತಕಗಳ ಅವಕಾಶ ಕಳೆದುಕೊಂಡರು (94). ಮೊದಲ ಇನ್ನಿಂಗ್ಸ್‌ನಲ್ಲಿ ಗಾಯಕ್ವಾಡ್‌ 108 ರನ್‌ ಹೊಡೆದಿದ್ದರು.

ಭಾರತದ ಸರದಿಯಲ್ಲಿ ಮಿಂಚಿದ ಮತ್ತಿಬ್ಬರೆಂದರೆ ಸಫ‌ìರಾಜ್‌ ಖಾನ್‌ (63) ಮತ್ತು ನಾಯಕ ಪ್ರಿಯಾಂಕ್‌ ಪಾಂಚಾಲ್‌ (62). ನ್ಯೂಜಿಲ್ಯಾಂಡ್‌ 8 ಮಂದಿಯನ್ನು ಬೌಲಿಂಗ್‌ಗೆ ಇಳಿಸಿತಾದರೂ ಪ್ರಯೋಜನವಾಗಲಿಲ್ಲ. ಭಾರತ “ಎ’ 7ಕ್ಕೆ 359 ರನ್‌ ಮಾಡಿ ಡಿಕ್ಲೇರ್‌ ಮಾಡಿತು.

ಸಂಕ್ಷಿಪ್ತ ಸ್ಕೋರ್‌: ಭಾರತ “ಎ’-293 ಮತ್ತು 7 ವಿಕೆಟಿಗೆ 359 ಡಿಕ್ಲೇರ್‌ (ಪಾಟೀದಾರ್‌ 109, ಗಾಯಕ್ವಾಡ್‌ 94, ಸಫ‌ìರಾಜ್‌ 63, ಪಾಂಚಾಲ್‌ 62, ರಚಿನ್‌ ರವೀಂದ್ರ 65ಕ್ಕೆ 3). ನ್ಯೂಜಿಲ್ಯಾಂಡ್‌ “ಎ’-237 ಮತ್ತು ಒಂದು ವಿಕೆಟಿಗೆ 20.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.