ಪ್ರೋತ್ಸಾಹಧನ ವಿಳಂಬ, ಅಥ್ಲೀಟ್‌ಗಳ ಪರದಾಟ


Team Udayavani, Mar 17, 2018, 6:00 AM IST

20.jpg

ಬೆಂಗಳೂರು: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ಗೆದ್ದ ಹಿರಿಯ ಮತ್ತು ಕಿರಿಯ ಕ್ರೀಡಾ ಸರ್ಕಾರದ ಪ್ರೋತ್ಸಾಹ ಧನಕ್ಕಾಗಿ ಅಕ್ಷರಶಃ ಶಬರಿಯಂತೆ ಕಾದು ಕುಳಿತಿದ್ದಾರೆ. ಕಳೆದ 3 ವರ್ಷಗಳಿಂದ ಹಣ ನೀಡದೇ ರಾಜ್ಯ ಕ್ರೀಡಾ ಇಲಾಖೆ ಈ ಮೊತ್ತವನ್ನು ಬಾಕಿಯಿರಿಸಿ ಕೊಂಡಿರುವುದರಿಂದ ಅಥ್ಲೀಟ್‌ಗಳು ಪರದಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಸರ್ಕಾರ ಈ ಬಗ್ಗೆ ಅರ್ಜಿ ಆಹ್ವಾನಿಸಿದ್ದರೂ ಅಥ್ಲೀಟ್‌ಗಳು ಹಣ ಖಾತೆಗೆ ಬಂದಮೇಲಷ್ಟೇ ನಂಬಲು ಸಾಧ್ಯ ಎನ್ನುವಷ್ಟು ಬೇಸತ್ತು ಹೋಗಿದ್ದಾರೆ.

3 ಕೋಟಿ ರೂ. ಬಾಕಿ: ರಾಷ್ಟ್ರೀಯ ಕೂಟದ ಹಿರಿಯರ ವಿಭಾಗದಲ್ಲಿ ಚಿನ್ನ ಗೆದ್ದವರಿಗೆ 2 ಲಕ್ಷ ರೂ., ಬೆಳ್ಳಿ ಗೆದ್ದವರಿಗೆ 1.5 ಲಕ್ಷ ರೂ., ಕಂಚು ಗೆದ್ದವರಿಗೆ 1 ಲಕ್ಷ ರೂ. ನೀಡಲಾಗುತ್ತದೆ. ಅದೇ ರೀತಿ 18 ಮತ್ತು 20 ವರ್ಷದೊಳಗಿಕ್ರೀಡಾಕೂಟದಲ್ಲಿ ಚಿನ್ನ ಲಕ್ಷ ರೂ., ಬೆಳ್ಳಿ ಗೆದ್ದವರಿಗೆ 75 ಕಂಚು ಗೆದ್ದವರಿಗೆ 50 ಸಾವಿರ ಡಲಾಗುತ್ತದೆ. ವಿವಿಧ ರಾಷ್ಟ್ರೀಯ ದ ವರ್ಷದಲ್ಲಿ ಸುಮಾರು ರಾಜ್ಯಕ್ಕೆ ಬರುತ್ತಿವೆ.  2016 ಮತ್ತು 2017 ಈ ಮೂರು 300ಕ್ಕೂ ಅಧಿಕ ರಾಷ್ಟ್ರೀಯ ರಾಜ್ಯ ಅಥ್ಲೀಟ್‌ಗಳು ಹೀಗಾಗಿ ಸುಮಾರು 3 ಕೋಟಿ
ಧಿಕ ಮೊತ್ತ ಅಥ್ಲೀಟ್‌ಗಳ ಕೈಸೇರಬೇಕಾಗಿದೆ. ಅದೀಗ ರಾಜ್ಯಸರ್ಕಾರದ ಬಳಿ ಬಾಕಿಯಿದೆ.

ವಿಳಂಬ ನೀತಿ ಯಾಕೆ?: ಇಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯ ಜತೆಗೆ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯೂ ಎದ್ದು ಕಾಣುತ್ತಿದೆ. ಹರ್ಯಾಣ, ಒಡಿಶಾ, ಪಂಜಾಬ್‌, ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಷ್ಟ್ರೀಯ ಪದಕ ಗೆದ್ದ ಅಥ್ಲೀಟ್‌ಗಳಿಗೆ ಆಯಾ ವರ್ಷವೇ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಚಿನ್ನ ಗೆದ್ದವರಿಗೆ 5 ಲಕ್ಷ ರೂ. ನೀಡ ಲಾಗುತ್ತಿದೆ. ಬೇರೆ ರಾಜ್ಯದಲ್ಲಿ ಸಾಧ್ಯವಾಗುವ ಕೆಲಸ ನಮ್ಮಲ್ಲಿ ಆಗುತ್ತಿಲ್ಲ. ನಮ್ಮಲ್ಲೂ ಮೊತ್ತ ಏರಿಸಬೇಕೆಂದು ಹಲವು ಅಥ್ಲೀಟ್‌ಗಳು ಮನವಿ ಮಾಡಿಕೊಂಡಿದ್ದಾರೆ.

ಕಡೆಗೂ ಅರ್ಜಿಆಹ್ವಾನ 
ಅಂತೂ 3 ವರ್ಷಗಳ ನಂತರ ಪದಕ ಗೆದ್ದ ಅಥ್ಲೀಟ್‌ಗಳಿಗೆ ಪ್ರೋತ್ಸಾಹಧನ ದೊರೆಯುವ ಭರವಸೆ ಸಿಕ್ಕಿದೆ. 2015, 2016  ಮತ್ತು 2017ರಲ್ಲಿ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ಗೆದ್ದ ಹಿರಿಯ ಮತ್ತು ಕಿರಿಯ ಅಥ್ಲೀಟ್‌ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ
ಅಥ್ಲೀಟ್‌ಗಳು ಕೊಂಚ ನಿರಾಳರಾಗಿದ್ದರೂ, ಹಣ ತಕ್ಷಣ ಕೈಸೇರುತ್ತದೆ ಎಂಬ ಭರವಸೆ ಹೊಂದಿಲ್ಲ. ಅರ್ಜಿ ಸಲ್ಲಿಸಲು ಮಾರ್ಚ್‌ 21 ಕೊನೆಯ ದಿನ.

ಅಥ್ಲೀಟ್‌ಗಳಿಗೆ ಕಿಟ್‌, ಆಹಾರ, ವೈದ್ಯಕೀಯ ಸೌಲಭ್ಯ, ತರಬೇತಿ ಸೇರಿದಂತೆ ನಾನಾ ರೀತಿಯ ವೆಚ್ಚ ಇರುತ್ತದೆ. ಇದನ್ನು ಸರಿದೂಗಿಸು ವುದು ಸುಲಭವಲ್ಲ. ದಯವಿಟ್ಟು ಸರ್ಕಾರ ರಾಷ್ಟ್ರೀಯ ಪದಕ ಗೆದ್ದವರಿಗೆ ಪ್ರೋತ್ಸಾಹಧನವನ್ನು ಆಯಾ ವರ್ಷವೇ ನೀಡಬೇಕು.
● ಹೆಸರು ಹೇಳಲಿಚ್ಛಿಸದ ರಾಷ್ಟ್ರೀಯ ಪದಕ ವಿಜೇತ ಅಥ್ಲೀಟ್‌

ಮಂಜು ಮಳಗುಳಿ

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.