ಇಂಡೋ-ಆಸೀಸ್ ಟಿ20 ಸಮರ: ಟಾಸ್ ಗೆದ್ದ ಫಿಂಚ್, ನಟರಾಜನ್ ಪದಾರ್ಪಣೆ


Team Udayavani, Dec 4, 2020, 1:10 PM IST

ಇಂಡೋ-ಆಸೀಸ್ ಟಿ20 ಸಮರ: ಟಾಸ್ ಗೆದ್ದ ಫಿಂಚ್ ಕೊಹ್ಲಿ, ನಟರಾಜನ್ ಪದಾರ್ಪಣೆ

ಕ್ಯಾನ್ ಬೆರಾ: ಏಕದಿನ ಸರಣಿಯ ನಂತರ ಭಾರತ- ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಗೆ ಅಣಿಯಾಗಿದೆ. ಕ್ಯಾನ್ ಬೆರಾದಲ್ಲಿ ನಡೆಯುತ್ತಿರುವ ಮೊದಲ ಚುಟುಕು ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲ ಫೀಲ್ಡಿಂಗ್ ಮಾಡಲು ನಿರ್ಧರಿಸಿದೆ.

ಐಪಿಎಲ್ ಹೀರೊ, ಮೊನ್ನೆಯಷ್ಟೇ ಏಕದಿನ ಪದಾರ್ಪಣೆ ಮಾಡಿದ್ದ ಟಿ ನಟರಾಜನ್ ಇಂದು ಟಿ20 ಮಾದರಿಯಲ್ಲೂ ಕಣಕ್ಕಿಳಿಯುತ್ತಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ಕ್ಯಾಪ್ ನೀಡಿದರು.

ಏಕದಿನ ಸರಣಿ ಸೋತ ಭಾರತ ಟಿ20 ಸರಣಿ ಗೆದ್ದು ಸೇಡು ತೀರಿಸುವ ತವಕದಲ್ಲಿದೆ. ಇಂದಿನ ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡುವ ಇರಾದಯಲ್ಲಿದೆ ವಿರಾಟ್ ಪಡೆ.

ಇದನ್ನೂ ಓದಿ:ಭಾರತ-ಆಸ್ಟ್ರೇಲಿಯ ಮೊದಲ ಟಿ20: ತಿರುಗೇಟು ನೀಡಲು ಕೊಹ್ಲಿ ಪಡೆಗೊಂದು ಅವಕಾಶ

ತಂಡಗಳು

ಭಾರತ: ಕೆ.ಎಲ್‌. ರಾಹುಲ್‌, ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ (ನಾಯಕ), ಮನೀಷ್ ಪಾಂಡೆ‌, ಸಂಜು ಸ್ಯಾಮ್ಸನ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ, ದೀಪಕ್‌ ಚಹರ್‌,ವಾಷಿಂಗ್ಟನ್ ಸುಂದರ್, ಟಿ. ನಟರಾಜನ್‌, ಮೊಹಮ್ಮದ್‌ ಶಮಿ.

ಆಸ್ಟ್ರೇಲಿಯ: ಆರನ್‌ ಫಿಂಚ್‌ (ನಾಯಕ), ಡಿ’ಆರ್ಸಿ ಶಾರ್ಟ್‌, ಸ್ಟೀವನ್‌ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮ್ಯಾಥ್ಯೂ ವೇಡ್, ಮೊಸಸ್‌ ಹೆನ್ರಿಕ್ಸ್‌, ಮಿಚ್ ಸ್ವೆಪ್ಟನ್, ಸೀನ್ ಅಬೋಟ್,  ಜೋಶ್‌ ಹ್ಯಾಝಲ್‌ವುಡ್‌, ಮಿಚೆಲ್‌ ಸ್ಟಾರ್ಕ್‌, ಆ್ಯಡಂ ಝಂಪ

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.