ರಾಹುಲ್‌ ಬ್ಯಾಟಿಂಗ್‌ ಹೋರಾಟ


Team Udayavani, Aug 6, 2021, 12:33 AM IST

ರಾಹುಲ್‌ ಬ್ಯಾಟಿಂಗ್‌ ಹೋರಾಟ

ನಾಟಿಂಗ್‌ಹ್ಯಾಮ್‌: ಭಾರತ-ಇಂಗ್ಲೆಂಡ್‌ ಟೆಸ್ಟ್‌ ಪಂದ್ಯದ ದ್ವಿತೀಯ ದಿನದಾಟಕ್ಕೆ ಮಳೆಯಿಂದ ಅಡ್ಡಿಯಾಗಿದೆ. ಚಹಾ ವಿರಾಮದ ಬಳಿಕ ಪಂದ್ಯ ಸ್ಥಗಿತಗೊಂಡಾಗ ಭಾರತ 4 ವಿಕೆಟ್‌ ನಷ್ಟಕ್ಕೆ 125 ರನ್‌ ಗಳಿಸಿತ್ತು. ಆರಂಭಕಾರ ಕೆ.ಎಲ್‌. ರಾಹುಲ್‌ 57 ರನ್‌ ಬಾರಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ರಾಹುಲ್‌ ಮತ್ತು ರೋಹಿತ್‌ ಶರ್ಮ 37.3 ಓವರ್‌ಗಳ ಜತೆಯಾಟದಲ್ಲಿ 97 ರನ್‌ ಪೇರಿಸುವ ಮೂಲಕ ಉತ್ತಮ ಅಡಿಪಾಯ ನಿರ್ಮಿಸಿದ್ದರು. ಆದರೆ 15 ರನ್‌ ಅಂತರದಲ್ಲಿ 4 ವಿಕೆಟ್‌ ಕಳೆದುಕೊಂಡ ಭಾರತ ತೀವ್ರ ಕುಸಿತ ಅನುಭವಿಸಿತು. ರೋಹಿತ್‌ 36, ಪೂಜಾರ 4, ರಹಾನೆ 5 ರನ್‌ ಮಾಡಿ ನಿರ್ಗಮಿಸಿದರು. ನಾಯಕ ವಿರಾಟ್‌ ಕೊಹ್ಲಿ ಖಾತೆಯನ್ನೇ ತೆರೆಯಲಿಲ್ಲ. ಅವರು ಮೊದಲ ಎಸೆತದಲ್ಲೇ ಆ್ಯಂಡರ್ಸನ್‌ಗೆ ವಿಕೆಟ್‌ ಒಪ್ಪಿಸಿ ನಿರಾಸೆ ಮೂಡಿಸಿದರು.

ಇಂಗ್ಲೆಂಡ್‌ ಪರ ಆ್ಯಂಡರ್ಸನ್‌ 2, ರಾಬಿನ್ಸನ್‌ ಒಂದು ವಿಕೆಟ್‌ ಉರುಳಿಸಿದರು. ರಹಾನೆ ರನೌಟ್‌ ಸಂಕಟಕ್ಕೆ ಸಿಲುಕಿದರು.

ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 183ಕ್ಕೆ ಆಲೌಟ್‌ ಆಗಿತ್ತು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-183 (ರೂಟ್‌ 64, ಬೇರ್‌ಸ್ಟೊ 29, ಕ್ರಾಲಿ 27, ಸ್ಯಾಮ್‌ ಕರನ್‌ ಔಟಾಗದೆ 27, ಬುಮ್ರಾ 46ಕ್ಕೆ 4, ಶಮಿ 28ಕ್ಕೆ 3, ಠಾಕೂರ್‌ 41ಕ್ಕೆ 2, ಸಿರಾಜ್‌ 48ಕ್ಕೆ 1). ಭಾರತ-4 ವಿಕೆಟಿಗೆ 125 (ರಾಹುಲ್‌ ಬ್ಯಾಟಿಂಗ್‌ 57, ರೋಹಿತ್‌ 36, ಆ್ಯಂಡರ್ಸನ್‌ 15ಕ್ಕೆ 2).

ಟಾಪ್ ನ್ಯೂಸ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

Desi Swara- ಗುಪ್ತ ಗಾಮಿನಿ ಕಾಫಿ ಭೂಸುಧೆಯೋ…: ಕಾಫಿ ನಮ್ಮ ನಾಡಿಗೆ ಬಂದದ್ದು ರೋಚಕ ಕಥೆ

Desi Swara- ಗುಪ್ತ ಗಾಮಿನಿ ಕಾಫಿ ಭೂಸುಧೆಯೋ…: ಕಾಫಿ ನಮ್ಮ ನಾಡಿಗೆ ಬಂದದ್ದು ರೋಚಕ ಕಥೆ

Mohammed Aashiq from Mangalore, emerged victorious in MasterChef India 2023

Master Chef India ಪ್ರಶಸ್ತಿ ಮುಡಿಲಿಗೇರಿಸಿದ ಮಂಗಳೂರಿನ ಮುಹಮ್ಮದ್ ಆಶಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

Cricket Australia; ಮಿಚೆಲ್ ಸ್ಟಾರ್ಕ್ ಪತ್ನಿಗೆ ಒಲಿದ ಆಸ್ಟ್ರೇಲಿಯಾ ವನಿತಾ ತಂಡದ ನಾಯಕತ್ವ

Cricket Australia; ಮಿಚೆಲ್ ಸ್ಟಾರ್ಕ್ ಪತ್ನಿಗೆ ಒಲಿದ ಆಸ್ಟ್ರೇಲಿಯಾ ವನಿತಾ ತಂಡದ ನಾಯಕತ್ವ

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.