ಭಾರತದ ಮುಂದಿದೆ ಗೆಲುವಿನ ಯೋಜನೆ


Team Udayavani, Sep 6, 2021, 5:50 AM IST

ಭಾರತದ ಮುಂದಿದೆ ಗೆಲುವಿನ ಯೋಜನೆ

ಲಂಡನ್‌: ಓವಲ್‌ ಟೆಸ್ಟ್‌ ಪಂದ್ಯದಲ್ಲಿ ಸಂಭಾವ್ಯ ಅಪಾಯದಿಂದ ಪಾರಾದ ಭಾರತವೀಗ ಇಂಗ್ಲೆಂಡ್‌ ಮೇಲೆ ಒತ್ತಡ ಹೇರುವ ಮೂಲಕ ಗೆಲುವಿನ ಯೋಜನೆ ರೂಪಿಸತೊಡಗಿದೆ.

ಪಂದ್ಯದ 4ನೇ ದಿನ ತನ್ನ ದ್ವಿತೀಯ ಇನ್ನಿಂಗ್ಸ್‌ ಮೊತ್ತವನ್ನು 466ಕ್ಕೆ ಏರಿಸಿ ರೂಟ್‌ ಬಳಗಕ್ಕೆ 126 ಓವರ್‌ಗಳಲ್ಲಿ 368 ರನ್ನುಗಳ ಗೆಲುವಿನ ಗುರಿ ನೀಡಿದೆ. ಓವಲ್‌ನಲ್ಲಿ 4ನೇ ಸರದಿಯ ಯಶಸ್ವಿ ಚೇಸಿಂಗ್‌ ಮೊತ್ತ 263 ರನ್‌ ಎಂಬುದನ್ನೊಮ್ಮೆ ನೆನಪಿಸಿಕೊಳ್ಳಬೇಕಿದೆ.

ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ ವಿಕೆಟ್‌ ನಷ್ಟವಿಲ್ಲದೆ 43 ರನ್‌ ಗಳಿಸಿ ಆಡುತ್ತಿದೆ.

ಪಂತ್‌, ಶಾರ್ದೂಲ್‌ ಅವರ ಅರ್ಧಶತಕ 4ನೇ ದಿನದಾಟದ ವಿಶೇಷ ಆಕರ್ಷಣೆ ಎನಿಸಿತು. ಬಳಿಕ ಬೌಲರ್‌ಗಳಾದ ಉಮೇಶ್‌ ಯಾದವ್‌, ಬುಮ್ರಾ ಸೇರಿಕೊಂಡು ತಂಡದ ಮೊತ್ತವನ್ನು 450ರ ಗಡಿ ದಾಟಿಸಿ ಮಿಂಚಿದರು.

ಠಾಕೂರ್‌-ಪಂತ್‌ ಹೋರಾಟ :

99 ರನ್‌ ಹಿನ್ನಡೆ ಬಳಿಕ 3ನೇ ದಿನದಾಟದ ಅಂತ್ಯಕ್ಕೆ 3 ವಿಕೆಟಿಗೆ 270 ರನ್‌ ಗಳಿಸಿ ಹೋರಾಟದ ಸೂಚನೆ ನೀಡಿದ್ದ ಭಾರತ, ರವಿವಾರದ ಮೊದಲ ಅವಧಿಯಲ್ಲಿ 3 ಬಿಗ್‌ ವಿಕೆಟ್‌ ಕಳೆದುಕೊಂಡು ಸಂಕಟಕ್ಕೆ ಸಿಲುಕಿತು. ರವೀಂದ್ರ ಜಡೇಜ (17), ನಾಯಕ ವಿರಾಟ್‌ ಕೊಹ್ಲಿ (44) ಮತ್ತು ಅಜಿಂಕ್ಯ ರಹಾನೆ (0) ವಿಕೆಟ್‌ ಪತನವಾದಾಗ ಇಂಗ್ಲೆಂಡಿಗೆ ಮೇಲುಗೈ ಲಭಿಸುವ ಸಾಧ್ಯತೆ ಗೋಚರಿಸಿತು. ಲಂಚ್‌ ವೇಳೆ ಭಾರತ 6 ವಿಕೆಟಿಗೆ 329 ರನ್‌ ಗಳಿಸಿತ್ತು. ಆದರೆ ರಿಷಭ್‌ ಪಂತ್‌ ಮತ್ತು ಶಾದೂìಲ್‌ ಠಾಕೂರ್‌ ಸೇರಿಕೊಂಡು 7ನೇ ವಿಕೆಟಿಗೆ ಭರ್ತಿ 100 ರನ್‌ ಪೇರಿಸಿ ಭಾರತವನ್ನು ಸುರಕ್ಷಿತ ಸ್ಥಿತಿಗೆ ತಲುಪಿಸಿದರು.

ಪಂತ್‌ ಮತ್ತು ಠಾಕೂರ್‌ ಇಬ್ಬರೂ ಅರ್ಧ ಶತಕ ಬಾರಿಸಿ ಇಂಗ್ಲೆಂಡ್‌ ಬೌಲರ್‌ಗಳಿಗೆ ತಲೆನೋವಾಗಿ ಪರಿಣಮಿಸಿದರು. ಪಂತ್‌ ಕೊಡುಗೆ ಭರ್ತಿ 50 ರನ್‌. 106 ಎಸೆತಗಳ ಈ ಆಟದಲ್ಲಿ 4 ಬೌಂಡರಿ ಸೇರಿತ್ತು.

ಮೊದಲ ಸರದಿಯಲ್ಲಿ 57 ರನ್‌ ಹೊಡೆದು ಟಾಪ್‌ ಸ್ಕೋರರ್‌ ಆಗಿದ್ದ ಠಾಕೂರ್‌ ಮತ್ತೂಂದು ಸ್ಫೋಟಕ ಇನ್ನಿಂಗ್ಸ್‌ ಮೂಲಕ ಮತ್ತೂಮ್ಮೆ ತಮ್ಮ ಬ್ಯಾಟಿಂಗ್‌ ಸಾಹಸವನ್ನು  ತೆರೆದಿಟ್ಟರು. ಅದೇ ಬಿರುಸಿನಲ್ಲಿ ಸಾಗಿದ ಠಾಕೂರ್‌ 72 ಎಸೆತಗಳಿಂದ 60 ರನ್‌ ಸಿಡಿಸಿದರು.

ರವಿವಾರದ ಮೊದಲ ಅವಧಿಯಲ್ಲಿ ಕ್ರಿಸ್‌ ವೋಕ್ಸ್‌ ಸತತ ಓವರ್‌ಗಳಲ್ಲಿ ಅವಳಿ ಹೊಡೆತ ನೀಡಿದಾಗ ಭಾರತ ಒತ್ತಡಕ್ಕೆ ಸಿಲುಕಿತು. ಮೊದಲು ಜಡೇಜ ವಿಕೆಟ್‌ ಕಿತ್ತ ವೋಕ್ಸ್‌, ಮುಂದಿನ ಓವರ್‌ನಲ್ಲಿ ರಹಾನೆ ಅವರನ್ನು ಪೆವಿಲಿಯನ್ನಿಗೆ ಅಟ್ಟಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.